ಉದ್ಧವ್ ಕಾಲೆಳೆದ ಸಚಿವ ಅನುರಾಗ್ ಠಾಕೂರ್

ಇಂದೋರ್,ಫೆ.22 – ಏಕನಾಥ್ ಶಿಂದೆ ಅವರ ಬಣವು ನಿಜವಾದ ಶಿವಸೇನೆ ಎಂದು ಕೇಂದ್ರ ಚುನಾವಣೆ ಆಯೋಗ ಸ್ಪಷ್ಟಪಡಿಸಿದ್ದು, ಪಕ್ಷದ ಕಾರ್ಯಕರ್ತರ ಬೆಂಬಲ ಯಾರಿಗಿದೆ ಎಂಬುವುದು ಉದ್ಧವ್ ಠಾಕ್ರೆ ಅವರಿಗೆ ಅರ್ಥ ಆಗಿರಬಹುದು ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಟೀಕೆ ಮಾಡಿದ್ದಾರೆ. ಶಿವಸೇನೆಯ ಸೈನಿಕರ, ಪಕ್ಷದ ಶಾಸಕರ, ಲೋಕಸಭೆ ಮತ್ತು ರಾಜ್ಯಸಭೆಯ ಸಂಸದರ ಬೆಂಬಲ ಯಾರಿಗಿದೇ ಎಂಬುವುದು ಠಾಕ್ರೆ ಅವರಿಗೆ ಅರ್ಥವಾಗಿದೆ. ಈ ಸಂಖ್ಯೆಗಳೇ ಪೂರ್ಣ ಕಥೆಯನ್ನು ಹೇಳುತ್ತವೆ. ಕಳೆದು ಹೋದದ್ದಕ್ಕೆ ಚಿಂತಿಸಿ ಫಲವೇನು ಎಂದು ವ್ಯಂಗ್ಯವಾಡಿದ್ದಾರೆ. […]

ಪರಿಸರ ಸ್ನೇಹಿ ಧರಿಸಿನೊಂದಿಗೆ ಸಂಸತ್ ಕಲಾಪದಲ್ಲಿ ಪ್ರಧಾನಿ ಭಾಗಿ

ನವದೆಹಲಿ,ಫೆ.8- ಸಂಸತ್ ಸುಗಮ ಕಲಾಪ ನಡುತ್ತಿರುವ ನಡುವೆ ರಾಷ್ಟ್ರಪತಿ ಅವರ ಭಾಷಣದ ಮೇಲೆ ನಡೆಯುತ್ತಿರುವ ಚರ್ಚೆಗೆ ಉತ್ತರಿಸಲು ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಧರಿಸಿದ ಜಾಕೇಟ್ ಗಮನ ಸೆಳೆದಿದೆ. ರಾಷ್ಟ್ರಪತಿಗಳು ಸಂಸತ್‍ನ ಉಭಯ ಸದನಗಳನ್ನು ಉದ್ದೇಶಿಸಿ ವರ್ಷದ ಆರಂಭದಲ್ಲಿ ನಡೆದ ಕಲಾಪದಲ್ಲಿ ಭಾಷಣ ಮಾಡಿದರು. ಅದರ ಮೇಲೆ ಲೋಕಸಭೆಯಲ್ಲಿ ನಡೆದ ಚರ್ಚೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ, ಡಿಎಂಕೆ ಸಂಸದರೆ ಕನ್ನಿಮೋಳಿ, ತೃಣಮೂಲ ಕಾಂಗ್ರೆಸ್‍ನ ಮಹುವಾ ಮಿತ್ರ ಚರ್ಚೆ ಮಾಡಿ ಕೇಂದ್ರ ಸರ್ಕಾರ ಮತ್ತು ಪ್ರಧಾನಿಯವರನ್ನು ಟೀಕಿಸಿದ್ದರು. […]

ಅಂಬ್ರೋನಾಲ್, ಡಾಕ್-1 ಕಾಫ್ ಸಿರಫ್ ಬಳಕೆ ನಿಷೇಧ

ಜಿನೀವಾ,ಜ.12- ಭಾರತದ ಮೂಲದ ಬಯೋಟೆಕ್ ಸಂಸ್ಥೆ ತಯಾರಿಸಿರುವ ಎರಡು ಕೆಮ್ಮಿನ ಸಿರಪ್‍ಗಳನ್ನು ಮಕ್ಕಳ ಮೇಲೆ ಬಳಕೆ ಮಾಡಬಾರದು ಎಂದು ವಿಶ್ವ ಆರೋಗ್ಯ ಸಂಸ್ಥೆ ಶಿಫಾರಸು ಮಾಡಿದೆ. ನೋಯ್ಡಾ ಮೂಲದ ಮರಿಯನ್ ಬಯೋಟೆಕ್ ಸಂಸ್ಥೆ ತಯಾರಿಸಿರುವ ಕೆಮ್ಮಿನ ಸಿರಪ್‍ಗಳು ಗುಣಮಟ್ಟದ ಮಾನದಂಡಗಳನ್ನು ಹಾಗೂ ವಿಶೇಷಣಗಳನ್ನು ಪೂರೈಸಲು ವಿಫಲವಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಂಬ್ರೋನಾಲ್ ಹಾಗೂ ಡಾಕ್-1 ಕಾಫ್ ಸಿರಫ್‍ಗಳನ್ನು ಸೇವಿಸಿದ ಮಕ್ಕಳು ಸಾವನ್ನಪ್ಪಿದ ನಂತರ ವಿಶ್ವ ಆರೋಗ್ಯ ಸಂಸ್ಥೆ ಈ ನಿರ್ಧಾರ ಕೈಗೊಂಡಿರುವುದರಿಂದ […]

ಊಟದಲ್ಲಿ ಕೂದಲು ಸಿಕ್ಕಿದ್ದಕ್ಕೆ ಪತ್ನಿಗೆ ತಳಿಸಿ ತಲೆಬೋಳಿಸಿದ ಸೈಕೋ ಪತಿ

ನವದೆಹಲಿ, ಡಿ.11- ಊಟದಲ್ಲಿ ಕೂದಲು ಪತ್ತೆಯಾಗಿದ್ದಕ್ಕೆ ಪತ್ನಿಯನ್ನು ಮನಬಂದಂತೆ ತಳಿಸಿ ತಲೆಬೋಳಿಸಿ ಸೈಕೋ ಪತಿಯೊಬ್ಬ ಮೃಗೀಯವಾಗಿ ವರ್ತಿಸಿದ ಘಟನೆ ಉತ್ತರ ಪ್ರದೇಶದ ಪಿಲಿಬಿತ್‍ನಲ್ಲಿ ನಡೆದಿದೆ. ಸಣ್ಣ- ಸಣ್ಣ ವಿಷಯಕ್ಕೂ ಕೋಪಗೊಳ್ಳುತ್ತಿದ್ದ ಈತ ಪತ್ನಿಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದ. ಊಟ ಮಾಡುತ್ತಿದ್ದ ವೇಳೆ ಆಹಾರದಲ್ಲಿ ಕೂದಲು ಕಂಡು ಬಂದಿದೆ. ಇದರಿಂದ ಕೋಪಗೊಂಡ ಆತ ಪತ್ನಿಗೆ ತೀವ್ರ ಹಲ್ಲೆ ನಡೆಸಿದ್ದಾನೆ. ಸುಗಮ ಸಂಚಾರ ಜಾರಿ- ಅಪಘಾತ ತಡೆ ಸಭೆಯಲ್ಲಿ ಸಾರ್ವಜನಿಕರ ಸಲಹೆ ಆಲಿಕೆ ಈ ಸಂಬಂಧ ಮಹಿಳೆ […]