ಇಷ್ಟು ದಿನ ನೀವು ಪೂಜಿಸಿದ ವಿಗ್ರಹ ಹಿಂದೂ ದೇವರಲ್ಲ. ಅದು ಬುದ್ಧನ ಶಿಲ್ಪ : ಮದ್ರಾಸ್ ಹೈಕೋರ್ಟ್

ಚೆನ್ನೈ,ಡಿ.10- ನೀವು ಇಷ್ಟು ದಿನ ಪೂಜೆ ಮಾಡಿದ ವಿಗ್ರಹ ಹಿಂದೂ ದೇವರಲ್ಲ. ಅದು ಬುದ್ಧನ ಶಿಲ್ಪ, ಹೀಗಾಗಿ ಇನ್ಮುಂದೆ ನೀವು ಆ ದೇವರನ್ನು ಪೂಜಿಸುವಂತಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿರುವ ತಲೈವೆಟ್ಟಿ ಮುನಿಯಪ್ಪನ್ ದೇವಾಲಯದಲ್ಲಿ ಹಿಂದೂ ಧರ್ಮಕ್ಕೆ ಸಂಬಂಧಿಸಿದ ಪೂಜೆ, ಆಚರಣೆಗಳನ್ನು ನಿಷೇಧ ಮಾಡಿ, ಮಾತ್ರವಲ್ಲ ದೇವಾಲಯದ ಪ್ರಾಂಗಣದಲ್ಲಿ ಬುದ್ಧನ ಶಿಲ್ಪ ಇರುವ ಕುರಿತು ನಾಮಫಲಕ ಆಳವಡಿಸುವಂತೆಯೂ ಧಾರ್ಮಿಕ ಮತ್ತು ದತ್ತಿ ಇಲಾಖೆಗೆ ಮದ್ರಾಸ್ ಹೈಕೋರ್ಟ್ ಆದೇಶಿಸಿದೆ. ಇಡೀ ಊರಿನ […]