ನೀರನ್ನು ಹೇಗೆ ನಿರ್ವಹಿಸುತ್ತಾರೆ ಎಂಬುದರ ಮೇಲೆ ಜನರ ಜೀವ ಅಲಂಬಿತ : ವಿಶ್ವಸಂಸ್ಥೆ

ವಿಶ್ವಸಂಸ್ಥೆ, ಮಾ .25 – ಜನರು ನೀರನ್ನು ಹೇಗೆ ನಿರ್ವಹಿಸುತ್ತಾರೆ ಎಂಬುದರ ಮೇಲೆ ಮಾನವನ ಉಳಿವು ಅವಲಂಬಿತವಾಗಿದೆ ಎಂದು ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಆಂಟೋನಿಯೊ ಗುಟೆರೆಸ್ ಹೇಳಿದ್ದಾರೆ. ಜಾಗತಿಕ ಜಲ ಸಂಪನ್ಮೂಲಗಳ ಕುರಿತು ಮೂರು ದಿನಗಳ ಸಮ್ಮೇಳನದ ಕೊನೆ ದಿನ ಭಾಷಣದಲ್ಲಿ ಅವರು ಎಚ್ಚರಿಕೆ ನೀಡಿದ್ದಾರೆ. ಅಭಿವೃದ್ಧಿಶೀಲ ರಾಷ್ಟ್ರಗಳು ಸ್ವಚ್ಚತೆ ಕಡೆ ತುರ್ತುಗಿ ಗಮನ ಹರಿಸಬೇಕಿದೆ ,ಕುಡಿಯುವ ನೀರು ಮತ್ತು ಉತ್ತಮ ನೈರ್ಮಲ್ಯಭವಿಷ್ಯದ ಎಲ್ಲಾ ಮಾನವ ಬದುಕುವ ಭರವಸೆಗಳು ನಿರ್ಧರಿಸುತ್ತದೆ ಎಂದು ಹೇಳಿದರು. ನೀರನ್ನು ಸಮರ್ಥವಾಗಿ ನಿರ್ವಹಿಸಲು […]

ನಂದಿನಿ ತಂಟೆಗೆ ಬಂದರೆ ಬಿಜೆಪಿ ಭಸ್ಮ : ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಜ.1- ಕನ್ನಡದ ಮೇಲೆ ಹಿಂದಿ ಹೇರಿಕೆ ಮಾಡಲು ಹೊರಟ ಮತ್ತು ಗಡಿ ವಿಚಾರದಲ್ಲಿ ಮಹಾರಾಷ್ಟ್ರದ ಕಿವಿ ಹಿಂಡದ ವ್ಯಕ್ತಿ ಈಗ ಕನ್ನಡ ನೆಲದ ಮಣ್ಣಿನ ಮಕ್ಕಳ ಜೀವನಾಡಿ ಕರ್ನಾಟಕ ಹಾಲು ಮಹಾ ಮಂಡಳಿ (KMF ನಂದಿನಿ) ಯನ್ನು ಗುಜರಾತಿನ ಅಮುಲ್ ನಲ್ಲಿ ವಿಲೀನ ಮಾಡುವ ಹೇಳಿಕೆ ನೀಡಿರುವುದು ಕನ್ನಡಿಗರಿಗೆ ಮಾಡಲು ಹೊರಟಿರುವ ಘೋರ ಅನ್ಯಾಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ನೆಲ, ಜಲ, ನುಡಿಯ ಬಗ್ಗೆ […]