ಶಬರಿ ಮಲೈಗೆ ಹರಿದು ಬಂದ ಭಕ್ತ ಸಾಗರ, 225 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ

ಬೆಂಗಳೂರು,ಡಿ.28- ಕಳೆದ ಎರಡು ವರ್ಷದಿಂದ ಕೊರೊನಾ ಕಾರಣದಿಂದಾಗಿ ಪ್ರಸಿದ್ದ ಯಾತ್ರ ಸ್ಥಳ ಶಬರಿಮಲೆಗೆ ವಿರಳವಾಗಿದ್ದ ಜನ ಈ ವರ್ಷ ಅಪಾರ ಸಂಖ್ಯೆಯಲ್ಲಿ ಯಾತ್ರೆ ಕೈಗೊಳ್ಳುತ್ತಿದ್ದಾರೆ. ಇದರಿಂದ ಕೇವಲ ಒಂದು ತಿಂಗಳ ಸಮಯದಲ್ಲಿ ಸುಮಾರು 225 ಕೋಟಿ ರೂ. ಆದಾಯ ಸಂಗ್ರಹವಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ಕಳೆದ ಸುಮಾರು 39 ದಿನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಭಕ್ತರು ಶಬರಿಮಲೆಗೆ ಭೇಟಿ ನೀಡುತ್ತಿದ್ದಾರೆ. ಡಿಸೆಂಬರ್ 25ರವರೆಗೆ ಶಬರಿಮಲೆಗೆ ಯಾತ್ರೆ ಕೈಗೊಂಡಿರುವವರ ಜೊತೆ ಹಾಗೆಯೇ ಭೇಟಿ ನೀಡಿದ ಭಕ್ತರ ಸಂಖ್ಯೆ ಸುಮಾರು […]