ಅಪ್ಪಿತಪ್ಪಿ ನಿಮ್ಮ ಬ್ಯಾಂಕ್ ಖಾತೆಗಳಲ್ಲಿ ಹೆಚ್ಚಿನ ವಹಿವಾಟು ನಡೆಸೀರಿ ಜೋಕೆ.. !

ಬೆಂಗಳೂರು,ಫೆ.3- ಅಪ್ಪಿತಪ್ಪಿಯೂ ನಿಮ್ಮ ಖಾತೆಗಳಲ್ಲಿ ಹೆಚ್ಚಿನ ವಹಿವಾಟು ನಡೆಸೀರಿ ಜೋಕೆ! ಒಂದು ವೇಳೆ ಆಸೆ ಇಲ್ಲವೇ ಆಮಿಷಕ್ಕಾಗಿ ಏಕಾಏಕಿ ಖಾತೆಗಳಿಗೆ ಹೆಚ್ಚಿನ ಹಣ ಜಮೆಯಾದರೆ ನಿಮ್ಮ ಖಾತೆಯನ್ನೇ ಜಪ್ತಿಯಾಗುತ್ತದೆ. ಅದರಲ್ಲೂ ಚುನಾವಣೆ ನಡೆಯುತ್ತಿರುವ ಕರ್ನಾಟಕದಲ್ಲಿ ಪ್ರತಿಯೊಂದು ಖಾತೆದಾರರ ಮೇಲೂ ಆಯೋಗ ಹದ್ದಿನ ಕಣ್ಣಿಟ್ಟಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‍ಕುಮಾರ್ ಮೀನಾ ಅವರು ಕರ್ನಾಟಕದ ಆರ್‍ಬಿಐ ಮುಖ್ಯವ್ಯವಸ್ಥಾಪಕರು ಹಾಗೂ ರಾಜ್ಯದಲ್ಲಿ ಪ್ರಮುಖ ಬ್ಯಾಂಕ್‍ಗಳ ಪ್ರಧಾನ ವ್ಯವಸ್ಥಾಪಕರ ಜೊತೆ ಸಭೆ ನಡೆಸಿದ್ದಾರೆ. ಚುನಾವಣೆಯಲ್ಲಿ ನಡೆಯಬಹುದಾದ ಅಕ್ರಮವನ್ನು ತಡೆಗಟ್ಟಲು ಆಯೋಗ ಪ್ರತಿ […]

ರಾಜ್ಯದಲ್ಲಿ 60 ಲಕ್ಷ ನಕಲಿ ಮತದಾರರು ಪಟ್ಟಿಯಿಂದ ಹೊರಕ್ಕೆ

ಬೆಂಗಳೂರು,ನ.9-ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಯಾವುದೇ ದಾಖಲೆಗಳನ್ನು ನೀಡದ ಹಿನ್ನೆಲೆಯಲ್ಲಿ ಈವರೆಗೂ 60 ಲಕ್ಷ ನಕಲಿ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‍ಕುಮಾರ್ ಮೀನಾ ತಿಳಿಸಿದ್ದಾರೆ. ಎರಡೆರಡು ಕಡೆ ಹೆಸರು ನೊಂದಾಯಿಸಿರುವುದು, ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಅಗತ್ಯವಿರುವ ದಾಖಲೆಗಳನ್ನು ನೀಡದೆ ನಕಲಿಯಾಗಿ ಸೇರ್ಪಡೆಯಾಗಿದ್ದು ಒಟ್ಟು 60 ಲಕ್ಷ ನಕಲಿ ಮತದಾರರನ್ನು ಕೈಬಿಡಲಾಗಿದೆ. ಇದರ ಸಂಖ್ಯೆ ಇನ್ನು ಹೆಚ್ಚಾಗಬಹುದೆಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.1ರಿಂದ ಈವರೆಗೂ 27 ಲಕ್ಷ ನಕಲಿ ಮತದಾರರ ಹೆಸರನ್ನು […]