ಟಿಎಮ್‍ಸಿ ನಾಯಕ ಮೊಂಡಾಲ್ ಇಡಿ ಕಸ್ಟಡಿಗೆ

ನವದೆಹಲಿ,ಮಾ.8 – ಪಶ್ಚಿಮ ಬಂಗಾಳದ ಜಾನುವಾರು ಕಳ್ಳಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಆರೋಪದಡಿಯಲ್ಲಿ ಟಿಎಮ್‍ಸಿ ನಾಯಕ ಅನುಬೃತ ಮೊಂಡಾಲ್ ಅವರನ್ನು ದೆಹಲಿ ಹೈಕೋರ್ಟ್ ಮಾ.10ರವರೆಗೆ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಒಪ್ಪಿಸಿದೆ. ಮೊಡಾಲ್ ಅವರನ್ನು 14 ದಿನ ಕಸ್ಟಡಿಗೆ ನೀಡುವಂತೆ ಕೋರಿ ಜಾರಿ ನಿರ್ದೇಶನಾಲಯ(ಇಡಿ) ಸಲ್ಲಿಸಿದ್ದ ಅರ್ಜಿಯನ್ನು ಮಧ್ಯ ರಾತ್ರಿ ವಿಚಾರಣೆ ನಡೆಸಿದ ಕೋರ್ಟ್ ಆರೋಪಿಯ ವಿಚಾರಣೆ ಅಗತ್ಯವಿದೆ ಎಂದು ತಿಳಿಸಿ ಇಡಿಗೆ ಒಪ್ಪಿಸಿದೆ. ತಂದೆ ನೀಚ ಕಾರ್ಯದ ಬಗ್ಗೆ ಹೇಳಿಕೆ ನೀಡಿರುವುದರಿಂದ ಮುಜುಗರವಿಲ್ಲ: ಖುಷ್ಬು […]