ಮೈಸೂರಿನಲ್ಲಿ ಮಾ.2 6ಕ್ಕೆ ಜೆಡಿಎಸ್ ಪಂಚರತ್ನ ಸಮಾರೋಪ

ಬೆಂಗಳೂರು, ಮಾ.4- ಕೋಲಾರದ ಮುಳಬಾಗಿಲು ವಿಧಾನಸಭಾ ಕ್ಷೇತ್ರದಿಂದ ಪ್ರಾರಂಭಿಸಿರುವ ಜೆಡಿಎಸ್ ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾರಂಭವು ಮಾರ್ಚ್ 26ರಂದು ಮೈಸೂರಿನಲ್ಲಿ ಜರುಗಲಿದೆ.ಬೆಂಗಳೂರಿನಿಂದ ಮೈಸೂರಿನವರೆಗೆ ಬೃಹತ್ ರೋಡ್ ಶೋ ನಡೆಸಲು ಉದ್ದೇಶಿಸಿದೆ. ಕುಂಬಳಗೋಡಿನಿಂದ ಪ್ರಾರಂಭವಾಗಿ ಮೈಸೂರಿನವರೆಗೆ ಸುಮಾರು 100 ಕೀ.ಮೀ ದೂರ ರೋಡ್ ಶೋ ಮಾಡಲಿದ್ದು, ಆ ರೋಡ್ ಶೋದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರನ್ನು ತೆರೆದ ವಾಹನದಲ್ಲಿ ಕರೆದುಕೊಂಡು ಹೋಗಲು ಯೋಜಿಸಲಾಗಿದೆ. ಅಲ್ಲದೆ, ಸಮಾರೋಪ ಸಮಾವೇಶದಲ್ಲಿ ಹತ್ತು ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎಂದು ಮಾಜಿ […]