ಸಲಿಂಗ ವಿವಾಹ ಮಾನ್ಯತೆ ಬಯಸುವ ಅರ್ಜಿಗಳು ಸುಪ್ರೀಂ ಪೀಠಕ್ಕೆ ವರ್ಗಾವಣೆ

ನವದೆಹಲಿ,ಜ.6- ಸಲಿಂಗ ವಿವಾಹ ಮಾನ್ಯಕ್ಕಾಗಿ ದೇಶದ ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಅರ್ಜಿಗಳನ್ನು ಸುಪ್ರೀಂಕೋರ್ಟ್ ತನ್ನ ಅಂಗಳಕ್ಕೆ ವರ್ಗಾವಣೆ ಮಾಡಿಕೊಂಡಿದ್ದು, ಮುಂದಿನ ವಿಚಾರಣೆಗೆ ಮಾರ್ಚ್ 13ಕ್ಕೆ ಸಮಯ ನಿಗದಿ ಮಾಡಿದೆ. ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ.ಎಸ್.ನರಸಿಂಹ ಮತ್ತು ಜೆ.ಪಿ.ಪರ್ದಿವಾಲ ಅವರನ್ನೊಳಗೊಂಡ ವಿಭಾಗೀಯ ಪೀಠ, ಇಂದು ವಿಚಾರಣೆ ನಡೆಸಿ ಸಲಿಂಗ ವಿವಾಹಗಳ ಕುರಿತು ಫೆಬ್ರವರಿ 15ರೊಳಗೆ ಅಭಿಪ್ರಾಯ ತಿಳಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. ಅದೇ ರೀತಿ ಎಲ್ಲಾ ಅರ್ಜಿದಾರರು ಇದೇ ಅವದಿಯ ಒಳಗೆ ಪ್ರಮಾಣ ಪತ್ರ ಸಲ್ಲಿಸುವಂತೆಯೂ […]

ಬಾಲ್ಯ ವಿವಾಹ ತಡೆಗೆ ಹೊಸ ಪ್ಲಾನ್

ಬೆಂಗಳೂರು,ಜ.4- ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ರಾಜ್ಯದಲ್ಲಿ ಬಾಲ್ಯ ವಿವಾಹಗಳು ಹೆಚ್ಚಾಗುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿರುವ ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅನಿಷ್ಟ ಪದ್ಧತಿ ತಡೆಗೆ ಹೊಸ ಪ್ಲಾನ್ ರೂಪಿಸಿದೆ. ಜನ ಎಷ್ಟೆ ಬುದ್ದಿವಂತರಾದರೂ ತಮ್ಮ ಅನಿಷ್ಟ ಪದ್ದತಿಗಳನ್ನು ಬಿಡುತ್ತಿಲ್ಲ ಎನ್ನುವುದಕ್ಕೆ ರಾಜ್ಯದಲ್ಲಿ ಹೆಚ್ಚುತ್ತಿರುವ ಬಾಲ್ಯ ವಿವಾಹಗಳ ಸಂಖ್ಯೆಗಳೆ ಸಾಕ್ಷಿಯಾಗಿದೆ. ಕೊರೊನಾ ಸಂದರ್ಭದಲ್ಲಿ ಶಾಲೆಗಳಿಗೂ ರಜೆ ಘೋಷಿಸಲಾಗಿದ್ದ ಕಾರಣ ಮದುವೆ ಖರ್ಚು ಉಳಿಸಬಹುದು ಎಂಬ ಲೆಕ್ಕಚಾರದಲ್ಲಿ ಲಾಕ್‍ಡೌನ್‍ನಲ್ಲಿ ಸಾವಿರಾರು ಬಾಲ್ಯ ವಿವಾಹಗಳು ನಡೆದು ಹೋಗಿದ್ದವು. ಇಂತಹ […]

ಅಂತರ್ಜಾತಿ ವಿವಾಹವಾದವರ ಮಾಹಿತಿ ಸಂಗ್ರಹಕ್ಕೆ ಮುಂದಾದ ಮಹಾರಾಷ್ಟ್ರ

ಮುಂಬೈ,ಡಿ.15- ಶ್ರದ್ಧಾ ಹತ್ಯೆ ಪ್ರಕರಣದ ನಂತರ ಎಚ್ಚೆತ್ತುಕೊಂಡಿರುವ ಮಹಾರಾಷ್ಟ್ರ ಸರ್ಕಾರ ಅಂತರ್ ಧರ್ಮಿಯ ಮತ್ತು ಅಂತರ್ಜಾತಿ ವಿವಾಹದ ಜೊಡಿಗಳು ಹಾಗೂ ಲೀವಿಂಗ್ ಟುಗೇದರ್‍ನಲ್ಲಿದ್ದು ಅವರ ಕುಟುಂಬ ವರ್ಗದವರಿಂದ ದೂರವಿರುವವರ ಮಾಹಿತಿ ಸಂಗ್ರಹಕ್ಕೆ ಮುಂದಾಗಿದೆ. ಶ್ರದ್ಧಾ ಹತ್ಯೆಯಂತಹ ಪ್ರಕರಣಗಳು ರಾಜ್ಯದಲ್ಲಿ ಮರುಕಳಿಸಬಾರದು ಎಂಬ ಉದ್ದೇಶದಿಂದ ನಮ್ಮ ಸರ್ಕಾರ ಇಂತಹ ವಿಶಿಷ್ಠ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಸಚಿವ ಮಂಗಲ್ ಪ್ರಭಾತ್ ಲೋದಾ ತಿಳಿಸಿದ್ದಾರೆ. ಆಫ್ತಾಬ್ ಪೂನಾವಾಲಾನಿಂದ ಶ್ರದ್ಧಾ ಕೊಲೆಯಾದ ನಂತರ ಅಂತಧರ್ಮಿಯ ವಿವಾಹದ ವಿವಾದಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಸರ್ಕಾರ […]