ಬಿಎಂಟಿಸಿ ಎಂಡಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದ ಚಾಲಕ ಸಸ್ಪೆಂಡ್

ಬೆಂಗಳೂರು,ಫೆ.7- ಬಿಎಂಟಿಸಿ ಎಂಡಿ ಜಿ. ಸತ್ಯವತಿ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಿದ್ದ ಚಾಲಕ ತ್ಯಾಗರಾಜ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಸತ್ಯವತಿ ಅವರ ಸಹಿ ನಕಲು ಮಾಡಿ ವಂಚಿಸಿದ್ದವರನ್ನು ಕೇವಲ ಟ್ರಾನ್ಸ್ಫರ್ ಮಾಡಿ ನ್ಯಾಯ ಕೇಳಿದ್ದ ಚಾಲಕನನ್ನು ಸೇವೆಯಿಂದ ಅಮಾನತುಗೊಳಿಸಿರುವ ಕ್ರಮಕ್ಕೆ ಇದೀಗ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಇತ್ತಿಚೆಗೆ ಬಿಎಂಟಿಸಿ ಸಂಸ್ಥೆಯಲ್ಲಿ ಭಾರಿ ಅಕ್ರಮಗಳು ನಡೆಯುತ್ತಿವೆ. ಈ ಕುರಿತಂತೆ ಚಾಲಕ ತ್ಯಾಗರಾಜ್ ಅವರು ಸತ್ಯವತಿ ಅವರಿಗೆ ದಾಖಲೆ ಸಮೇತ ದೂರು ನೀಡಿ ಅನ್ಯಾಯ ಸರಿಪಡಿಸುವಂತೆ ಒತ್ತಾಯಿಸಿದ್ದರು. ಕೇಂದ್ರದ ಬಜೆಟ್ನಲ್ಲಿ […]