ಕಾಂಗ್ರೆಸ್ ಬಿಜೆಪಿಯಿಂದ ಎಂಇಪಿಗೆ ಸೇರ್ಪಡೆ

ಬೆಂಗಳೂರು ಮಾರ್ಚ್ 2, 2023: ಸುಮಾರು 25 ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿದ್ದ ಡಾ. ಅಬ್ದುಲ್ ರೆಹಮಾನ್ ಅವರನ್ನು ಇಂದು ಅಖಿಲ ಭಾರತ ಮಹಿಳಾ ಎಂಪವರ್‌ಮೆಂಟ್ ಪಾರ್ಟಿ (MEP)ಗೆ ರಾಜ್ಯದ ನೂತನ ಅಧ್ಯಕ್ಷರಾಗಿ ಪಕ್ಷ ಪುಸ್ ಕ್ಲಬ್ ನಲ್ಲಿ ನಲ್ಲಿ ಘೋಷಿಸಿತು. ನೂತನ ಅಧ್ಯಕ್ಷರನ್ನು ಮತ್ತು ಪಕ್ಷಕ್ಕೆ ಸೇರ್ಪಡೆಗೊಂಡ ಸರಸ್ವತಿ ಅವರನ್ನು ಎಂಇಪಿಯ ಕಾರ್ಯಾಧ್ಯಕ್ಷರಾದ ರಾಷ್ಟ್ರೀಯ ಕಾರ್ಯಾಧ್ಯಕ್ಷೆ ಫರೀದಾ ಬೇಗಂ ಸ್ವಾಗತಿಸಿದರು. ಗ್ಯಾಸ್ ಬೆಲೆ ಏರಿಕೆ ವಿರೋಧಿಸಿ ಕೇರಳದಲ್ಲಿ ರೈಲು ತಡೆದು ಪ್ರತಿಭಟನೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅಬ್ದುಲ್ […]

ಪ್ರವೀಣ್ ನೆಟ್ಟಾರು ಹತ್ಯೆ ಹಿಂದೆ ನಿಷೇಧಿತ ಪಿಎಫ್‍ಐ ಸಂಘಟನೆ ಕೈವಾಡ

ಬೆಂಗಳೂರು,ನ.14- ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನಿಷೇಧಿತ ಪಿಎಫ್‍ಐ ಸಂಘಟನೆಯ ಕೈವಾಡವಿರುವುದು ತನಿಖೆಯಿಂದ ಸಾಬೀತಾಗಿದೆ. ಪ್ರಕರಣವನ್ನು ಕೈಗೆತ್ತಿಕೊಂಡಿದ್ದ ರಾಷ್ಟ್ರೀಯ ತನಿಖಾ ದಳ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿದೆ. ನಿಷೇಧಿತ ಪಿಎಫ್‍ಐನ ಸದಸ್ಯರಾದ ಹಾಗೂ ಪ್ರಸ್ತುತ ಎನ್‍ಐಎ ವಶದಲ್ಲಿರುವ ಶಫೀ ಮತ್ತು ಶಾಹಿದ್ ಅವರೇ ಕೊಲೆಯ ಸೂತ್ರದಾರರಾಗಿದ್ದಾರೆ ಎಂದು ಶಂಕಿಸಿದೆ. ಮಂಗಳೂರು ಜಿಲ್ಲೆಯಾದ್ಯಂತ ಬಿಜೆಪಿಯನ್ನು ಸಂಘಟಿಸುತ್ತಿದ್ದ ಪ್ರವೀಣ್ ನೆಟ್ಟಾರು ಅವರನ್ನು ಹತ್ಯೆ ಮಾಡಿದರೆ ಸಂಘಟನೆಯನ್ನು ಕುಗ್ಗಿಸಬಹುದೆಂಬ ಲೆಕ್ಕಾಚಾರದಿಂದಲೇ ಕಗ್ಗೊಲೆ ಮಾಡಿದ್ದಾರೆ ಎಂಬ […]

ಜನಸಾಮಾನ್ಯರ ಪರ ಸಂಸತ್ತಿನಲ್ಲಿ ಧ್ವನಿಯೆತ್ತುವೆ : ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ, ಅ.12- ತಾಲೂಕು ಹಾಗೂ ರಾಜ್ಯದಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಿದ ತಮ್ಮ ಯೋಚನೆ ಹಾಗೂ ಯೋಜನೆಗಳನ್ನು ರಾಷ್ಟ್ರಮಟ್ಟದಲ್ಲಿ ವಿಸ್ತರಿಸಲಾಗುವುದು ಎಂದು ಧರ್ಮಾಧಿಕಾರಿ, ರಾಜ್ಯಸಭೆ ಸದಸ್ಯ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಧರ್ಮಸ್ಥಳದ ವಸಂತಮಹಲ್ ಬಳಿ ರಾಜ್ಯಸಭಾ ಸದಸ್ಯರ ಅಧಿಕೃತ ಕಾರ್ಯಾಲಯದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೃಷಿಕರು ಹಾಗೂ ಅಡಿಕೆ ಬೆಳೆಗಾರರು ಅನೇಕ ಸಮಸ್ಯೆಗಳಿಂದ ಹತಾಶರಾಗಿದ್ದಾರೆ. ಅವರ ಬಗ್ಗೆ ಸಂಸತ್‍ನಲ್ಲಿ ಧ್ವನಿ ಎತ್ತುವುದಲ್ಲದೆ, ರೈತರು ಹಾಗೂ ಜನಸಾಮಾನ್ಯರ ಸಮಸ್ಯೆಗಳ ಪರಿಹಾರಕ್ಕೆ ಶ್ರದ್ಧೆ, ನಿಷ್ಠೆ […]