ಸಂಘರ್ಷಕ್ಕಿಳಿಯದಂತೆ ಮರಾಠಿಗರು-ಕನ್ನಡಿಗರಲ್ಲಿ ಅಲೋಕ್‍ ಕುಮಾರ್ ಮನವಿ

ಬೆಳಗಾವಿ,ಡಿ.24- ಸುಪ್ರೀಂಕೋರ್ಟ್ ತೀರ್ಪು ಬರುವವರೆಗೂ ಪರಸ್ಪರ ಕೆಸರೆರಚಾಡದಂತೆ ಮರಾಠಿ ಮತ್ತು ಕನ್ನಡ ನಾಯಕರಿಗೆ ಎಡಿಜಿಪಿ ಅಲೋಕ್‍ಕುಮಾರ್ ಅವರು ಮನವಿ ಮಾಡಿದರು. ಇಲ್ಲಿನ ಟಿಳಕವಾಡಿ ಠಾಣೆಯಲ್ಲಿ ಸಂಧಾನ ಮತ್ತು ಶಾಂತಿ ಸಭೆ ನಡೆಸಿ ಮಾತನಾಡಿದ ಅವರು, ಕೇಂದ್ರದ ನಿರ್ದೇಶನದಂತೆ ಸುಪ್ರೀಂಕೋರ್ಟ್ ತೀರ್ಪು ಬರುವವರೆಗೆ ಪರಸ್ಪರ ಸಂಘರ್ಷ ನಡೆಸಬಾರದು. ಕೆಸರೆರಚಾಟ ಮಾಡದಂತೆ ಮನವಿ ಮಾಡಿದರು. ಸುಪ್ರೀಂಕೋರ್ಟ್ ತೀರ್ಪನ್ನು ನಾವು ಆಲಿಸಿ ಅದರಂತೆ ನಡೆದುಕೊಳ್ಳಬೇಕಾಗಿರುವುದು ಸಾಂವಿಧಾನಿಕ ಧರ್ಮ. ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಹೆಣಗಾಡುತ್ತಲೇ ಇರುತ್ತದೆ. ಬೆಳಗಾವಿ ನಗರ ಮತ್ತು […]

ಮಹಾಪುಂಡರಿಗೆ ಮತ್ತೊಮ್ಮೆ ವಾರ್ನ್ ಮಾಡಿದ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ,ಡಿ.18- ಬೆಳಗಾವಿ ಗಡಿ ವಿಚಾರಕ್ಕೆ ಸಂಬಂಸಿದಂತೆ ಮಹಾರಾಷ್ಟ್ರ ಏಕೀಕರಣ ಸಮಿತಿ ಕಾರ್ಯಕರ್ತರ ಪುಂಡಾಟಿಕೆಗೆ ಕಿಡಿಕಾರಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಅವರನ್ನು ಯಾವ ರೀತಿ ಇಡಬೇಕೊ ಅದನ್ನು ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ. ಹುಬ್ಬಳ್ಳಿಯ ಆದರ್ಶ ನಗರದಲ್ಲಿನ ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಬೆಳಗಾವಿ ಗಡಿ ವಿಚಾರಕ್ಕೆ ಸಂಬಂಸಿದಂತೆ ಮಹಾರಾಷ್ಟ್ರ ಏಕೀಕರಣ ಸಮಿತಿ ಕಾರ್ಯಕರ್ತರು ಪದೇ ಪದೇ ಕ್ಯಾತೆ ತೆಗೆಯುತ್ತಿದ್ದಾರೆ. ಅವರಿಗೆ ಸೌಹಾರ್ದಯುತವಾಗಿ ಇರಲು ಗೊತ್ತಿಲ್ಲ ಎಂದರು. ಮಹಾರಾಷ್ಟ್ರ- ಕರ್ನಾಟಕ ಮುಖ್ಯಮಂತ್ರಿಗಳ ಹಾಗೂ ಪ್ರಮುಖರ ಜೊತೆಗೆ […]