ಬಜೆಟ್‍ನಲ್ಲಿ ರಕ್ಷಣಾ ಕ್ಷೇತ್ರಕ್ಕೆ ಸಿಂಹಪಾಲು

ನವದೆಹಲಿ,ಫೆ.1- ಪ್ರಸಕ್ತ ಆರ್ಥಿಕ ವರ್ಷದಲ್ಲಿ 45 ಲಕ್ಷ ಕೋಟಿ ರೂಪಾಯಿ ವೆಚ್ಚದ 2023-24ನೇ ಸಾಲಿನ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿಂದು ಮಂಡಿಸಿದರು. ಹಿಂದಿನ ವರ್ಷ 24.3 ಲಕ್ಷ ಕೋಟಿ ಒಟ್ಟು ಆದಾಯ ಮತ್ತು 20.9 ಲಕ್ಷ ಕೋಟಿ ನಿವ್ವಳ ತೆರಿಗೆ ಆದಾಯವನ್ನು ನಿರೀಕ್ಷಿಸಲಾಗಿತ್ತು. ಒಟ್ಟು ಬಜೆಟ್‍ನ ಗಾತ್ರ 41.9 ಲಕ್ಷ ಕೋಟಿ ರೂಪಾಯಿಗಳಿತ್ತು. ಅದರಲ್ಲಿ ಬಂಡವಾಳ ವೆಚ್ಚಗಳನ್ನು 7.3 ಲಕ್ಷ ರೂಪಾಯಿಗಳೆಂದು ಅಂದಾಜಿಸಲಾಗಿತ್ತು. ಕೃಷಿ ಸಾಲಕ್ಕೆ 20 ಲಕ್ಷ ಕೋಟಿ ವಿತ್ತಿಯ […]

ಮಹಾರಾಷ್ಟ್ರದಲ್ಲಿ ದಿವ್ಯಾಂಗರಿಗಾಗಿ ಪ್ರತ್ಯೇಕ ಸಚಿವಾಲಯ ಆರಂಭ

ಮುಂಬೈ,ಡಿ.4- ದೇಶದಲ್ಲಿ ಪ್ರಥಮ ಬಾರಿಗೆ ಮಹಾರಾಷ್ಟ್ರ ಸರ್ಕಾರ ವಿಶೇಷ ಚೇತನರಿಗಾಗಿ ಪ್ರತ್ಯೇಕ ಸಚಿವಾಲಯವನ್ನು ಆರಂಭಿಸಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಈ ಕುರಿತು ಮಾತನಾಡಿದ್ದು, 1143 ಕೋಟಿ ರೂ.ಗಳ ಅನುದಾನದಲ್ಲಿ ಇಲಾಖೆಯನ್ನು ಆರಂಭಿಸಲಾಗುತ್ತಿದೆ. 2063 ಹುದ್ದೆಗಳನ್ನು ಸೃಷ್ಟಿಸಲಾಗಿದೆ. ಅಗತ್ಯವಾದ ನೀತಿಗಳನ್ನು ಕ್ರಮಗೊಳಿಸಲಾಗಿದೆ ಎಂದು ಹೇಳಿದರು.ದಿವ್ಯಾಂಗರಿಗಾಗಿ ದೇಶದಲ್ಲೇ ಪ್ರತ್ಯೇಕ ಸಚಿವಾಲಯವನ್ನು ಆರಂಭಿಸಿದ್ದೇವೆ. ಕಳೆದ ನ.29ರಂದು ರಾಜ್ಯ ಸಂಪುಟ ಸಭೆ ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ಅಂಗೀಕಾರ ನೀಡಿದೆ. ಇರಾನ್: ಹೊಸ ಪರಮಾಣು ವಿದ್ಯುತ್ ಸ್ಥಾವರ ನಿರ್ಮಾಣ ದಿವ್ಯಾಂಗರ ಸಾಮಾಜಿಕ ನ್ಯಾಯ, […]

ಸಚಿವಾಲಯ ನೌಕರರ ಸಂಘದಿಂದ ಪ್ರತಿಭಟನೆ

ಬೆಂಗಳೂರು,ಸೆ.29- ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸಚಿವಾಲಯದ ನೌಕರರು ನಗರದ ಫ್ರೀಡಂಪಾರ್ಕ್‍ನಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಿದರು. ಹಲವಾರು ತಿಂಗಳಿನಿಂದ ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ನೂರಾರು ಸಂಖ್ಯೆಯಲ್ಲಿದ್ದ ಪ್ರತಿಭಟನೆ ನಿರತರು ಧರಣಿ ನಡೆಸಿ ಸರ್ಕಾರದ ಗಮನ ಸೆಳೆದರು. ಈ ವೇಳೆ ಮಾತನಾಡಿದ ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ಗುರುಸ್ವಾಮಿ ಅವರು, ಬೆಂಗಳೂರಿನ ಬಹುಮಹಡಿ ಕಟ್ಟಡದ ಮುಂಭಾಗದಲ್ಲಿ ಸರ್ಕಾರಿ ನೌಕರರ ವಿವಿಧ ಇಲಾಖೆ ಹಾಗೂ ವೃಂದ ಸಂಘಟನೆಗಳ ಒಕ್ಕೂಟದ ಜಂಟಿ ಕ್ರಿಯಾ ಸಮಿತಿ […]

ನಾಳೆ ಸಚಿವಾಲಯ ನೌಕರರಿಂದ ರಾಜ್ಯಮಟ್ಟದ ಧರಣಿ

ಬೆಂಗಳೂರು,ಸೆ.28- ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸಚಿವಾಲಯ ನೌಕರರ ಸಂಘ ನಾಳೆ ರಾಜ್ಯ ಮಟ್ಟದ ಧರಣಿ ಸತ್ಯಾಗ್ರಹವನ್ನು ನಡೆಸಲಿದೆ. ಬೆಂಗಳೂರಿನ ಬಹುಮಹಡಿ ಕಟ್ಟಡದ ಮುಂಭಾಗದಲ್ಲಿ ಸರ್ಕಾರಿ ನೌಕರರ ವಿವಿಧ ಇಲಾಖೆ ಹಾಗೂ ವೃಂದ ಸಂಘಟನೆಗಳ ಒಕ್ಕೂಟದ ಜಂಟಿ ಕ್ರಿಯಾ ಸಮಿತಿ ಈ ಪ್ರತಿಭಟನೆಯನ್ನು ನಡೆಸಲಿದ್ದು, ಕೂಡಲೇ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಗುರುಸ್ವಾಮಿ ಅವರು ಒತ್ತಾಯಿಸಿದ್ದಾರೆ. ಸರ್ಕಾರಿ ನೌಕರರ ಪರಿಷ್ಕರಣೆಗಾಗಿ 7ನೇ ವೇತನ ಆಯೋಗ ರಚನೆ, ಎನ್‍ಪಿಎಸ್ ರದ್ದುಪಡಿಸುವುದು ಹಾಗೂ ನೌಕರ […]