ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಸದ್ಯದಲ್ಲೇ ಮೊಬಿಲಿಟಿ ಪ್ಲಾನ್ ಜಾರಿ : ಸಿಎಂ ಬೊಮ್ಮಾಯಿ
ಬೆಂಗಳೂರು,ಆ.14- ನಗರದ ಸಮಗ್ರ ಅಭಿವೃದ್ಧಿಗೆ ಸದ್ಯದಲ್ಲೇ ಮೊಬಿಲಿಟಿ ಪ್ಲಾನ್ ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಬವರಾಜ ಬೊಮ್ಮಾಯಿ ಅವರು ತಿಳಿಸಿದರು.ವಿಧಾನಸೌಧದ ಮುಂಭಾಗ ಬೆಂಗಳೂರು ನಗರ ಸಾರಿಗೆ ಸಂಸ್ಥೆಯ 75 ವಿದ್ಯುತ್ ಚಾಲಿತ ಬಸ್ಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಬೆಂಗಳೂರು ಬೆಳವಣಿಗೆಗೆ ಎಲ್ಲಾ ದಿಕ್ಕಿನಲ್ಲೂ ಸರಿಸಮನಾಗಿ ಆಗಬೇಕು. ಕೇವಲ ಸಂಚಾರ ಸುಧಾರಣೆ ಮಾತ್ರವಲ್ಲ. ಸಮಗ್ರವಾಗಿ ಅಭಿವೃದ್ಧಿಯಾಗಬೇಕಿದೆ ಎಂದರು.ಬಿಎಂಟಿಸಿಗೆ ಪ್ರಸಕ್ತ ಸಾಲಿನಲ್ಲಿ 270 ಕೋಟಿ ರೂ. ಸಹಾಯ ಧನ ನೀಡುತ್ತಿದ್ದು, 420 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಕೋವಿಡ್ […]