ದೇಶದ ಸಮಗ್ರ ಅಭಿವೃದ್ಧಿಗೆ ತಂತ್ರಜ್ಞಾನ ನೆರವು ನೀಡಲಿದೆ; ಮೋದಿ

ನವದೆಹಲಿ,ಫೆ.28- ಮುಂಬರುವ 2047ರ ಒಳಗೆ ನಮ್ಮ ದೇಶ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಗುರಿ ಸಾಧನೆಗೆ ತಂತ್ರಜ್ಞಾನ ನೆರವು ನೀಡಲಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. ‘ಅನ್ಲೀಶಿಂಗ್ ದಿ ಪೊಟೆನ್ಶಿಯಲ್: ಈಸ್ ಆಫ್ ಲಿವಿಂಗ್ ಯೂಸಿಂಗ್ ಟೆಕ್ನಾಲಜಿ’ ಕುರಿತು ಬಜೆಟ್ ನಂತರದ ವೆಬ್‍ನಾರ್ ಅನ್ನು ಉದ್ದೇಶಿಸಿ ಮಾತನಾಡಿದ ಮೋದಿ ಅವರು, ಡಿಜಿಟಲ್ ಕ್ರಾಂತಿಯ ಪ್ರಯೋಜನಗಳು ಎಲ್ಲಾ ನಾಗರಿಕರನ್ನು ತಲುಪುವುದನ್ನು ಖಚಿತಪಡಿಸಿಕೊಳ್ಳಲು ರಚಿಸಲಾಗುತ್ತಿರುವ ಬೃಹತ್ ಮತ್ತು ಆಧುನಿಕ ಡಿಜಿಟಲ್ ಮೂಲಸೌಕರ್ಯದ ಬಗ್ಗೆ ವಿವರಣೆ ನೀಡಿದರು. ಸರ್ಕಾರವು ಸಣ್ಣ […]

ಆಧುನಿಕ ಭಗೀರಥ ಕೆರೆ ಕಾಮೇಗೌಡ ಇನ್ನಿಲ್ಲ

ಮಳವಳ್ಳಿ,ಅ.17- ಕೆರೆಗಳನ್ನು ಸಂರಕ್ಷಣೆ ಮಾಡಿ ಪರಿಸರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದ ತಾಲ್ಲೂಕಿನ ದಾಸನದೊಡ್ಡಿ ಗ್ರಾಮದ ಆಧುನಿಕ ಭಗೀರಥ ಕೆರೆ ಕಾಮೇಗೌಡರು (86) ಇಂದು ಬೆಳಿಗ್ಗೆ ನಿಧನರಾದರು. ಇಬ್ಬರು ಗಂಡು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ದಾಸನದೊಡ್ಡಿ, ಕುಂದೂರು ಬೆಟ್ಟ ಸುತ್ತ ಮುತ್ತಲಿನ ಅರಣ್ಯ ಪರಿಸರದಲ್ಲಿ 16 ಕೆರೆಗಳನ್ನು ನಿರ್ಮಾಣ ಮಾಡಿ, ಸಮರ್ಥವಾಗಿ ಸಂರಕ್ಷಣೆ ಮಾಡಿದ ಕಾಮೇಗೌಡರು ಸಮಾಜಕ್ಕೆ ಮತ್ತು ಪರಿಸರಕ್ಕೆ ತಮ್ಮದೇ ಆದ ಕೊಡುಗೆ ನೀಡಿ ಆಧುನಿಕ ಭಗೀರಥ ಎಂದೇ ಖ್ಯಾತಿ ಪಡೆದಿದ್ದರು. […]

ಭಾರತದಲ್ಲಿ ನಡೆದ ಸಿಖ್ ವಿರೋಧಿ ದಂಗೆ ಕರಾಳ ಅಧ್ಯಾಯ : ಅಮೆರಿಕ ಸೆನೆಟರ್

ವಾಷಿಂಗ್ಟನ್,ಅ.2-ಭಾರತದಲ್ಲಿ 1984ರಲ್ಲಿ ನಡೆದ ಸಿಖ್ ವಿರೋಧಿ ದಂಗೆ ಕರಾಳ ಅಧ್ಯಾಯವಾಗಿ ಉಳಿದುಕೊಂಡಿದೆ ಎಂದು ಅಮೆರಿಕ ಸೆನೆಟರ್ ಪ್ಯಾಟ್ ಟೂಮಿ ಹೇಳಿದ್ದಾರೆ. ಅಕ್ಟೋಬರ್ 31, 1984 ರಂದು ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ಸಿಖ್ ಅಂಗರಕ್ಷಕರಿಂದ ಹತ್ಯೆಯಾದ ನಂತರ ದೆಹಲಿ ಮತ್ತು ದೇಶದ ಇತರ ಭಾಗಗಳಲ್ಲಿ ಹಿಂಸಾಚಾರ ಭುಗಿಲೆದ್ದಿತು. ಭಾರತದಾದ್ಯಂತ 3,000 ಸಿಖ್ಖರು ಕೊಲ್ಲಲ್ಪಟ್ಟರು ಎಂಬುದನ್ನು ಅವರು ಸ್ಮರಿಸಿಕೊಂಡಿದ್ದಾರೆ. ಇಂತಹ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಧಿಕೃತ ಅಂಕಿ ಅಂಶ ನೀಡುವುದಿಲ್ಲ. ಆದರೆ 30,000 ಕ್ಕೂ ಹೆಚ್ಚು ಸಿಖ್ ಪುರುಷರು, ಮಹಿಳೆಯರು […]