ಮುರುಗಾ ಶರಣರ ಪೋಕ್ಸ್ ಪ್ರಕರಣದಲ್ಲಿ ಬೆಚ್ಚಿಬೀಳಿಸುವ ಸಂಗತಿಗಳು ಬಹಿರಂಗ..!

ಚಿತ್ರದುರ್ಗ,ನ.7- ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯವೆಸಗಿ ಜೈಲು ಪಾಲಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮಕ್ಕಳಿಗೆ ಹಣ್ಣಿನಲ್ಲಿ ಮತ್ತುಭರಿಸುವ ಔಷಧಿ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆಘಾತಕಾರಿ ಅಂಶ ಹೊರಬಿದ್ದಿದೆ. ಚಿತ್ರದುರ್ಗದ 2ನೇ ಜಿಲ್ಲಾ ಅಪರ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ನ್ಯಾಯಾಲಯಕ್ಕೆ ತನಿಖಾ ತಂಡ ಸಲ್ಲಿಸಿರುವ 694 ಪುಟಗಳ ಚಾರ್ಜ್ಶೀಟ್ನಲ್ಲಿ ಮುರುಘಾ ಶರಣರ ವಿರುದ್ಧವೇ 374 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ತನಿಖಾ ತಂಡ ಮುಖ್ಯಾಧಿಕಾರಿ ಡಿವೈಎಸ್ಪಿ ಅನಿಲ್ಕುಮಾರ್ ನೇತೃತ್ವದ […]
ಮುರುಘಾ ಶ್ರೀ ವಿರುದ್ಧ ಮೂರನೇ ಎಫ್ಐಆರ್ ದಾಖಲು

ಚಿತ್ರದುರ್ಗ,ಅ.19- ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಬಾಲ ನ್ಯಾಯ ಕಾಯ್ದೆ 2015ನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ.ಗ್ರಾಮೀಣ ಪೊಲೀಸರು ಮಠಾೀಧಿಶರ ವಿರುದ್ಧ ಮೂರನೇ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ನೀಡಿದ ದೂರಿನ ಮೇರೆಗೆ ಪೊಲೀಸರು, ಮುರುಘಾ ಶರಣರ ಮತ್ತು ಅಂದಿನ ಕಾರ್ಯದರ್ಶಿ ಪರಮಶಿವಯ್ಯ, ಹಾಸ್ಟೆಲ್ ವಾರ್ಡನ್ ಹಾಗೂ ಮಡಿಲು ದತ್ತು ಕೇಂದ್ರದ ವ್ಯವಸ್ಥಾಪಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮುರುಘಾ ಮಠ ನಡೆಸುತ್ತಿರುವ ವಸತಿ ನಿಲಯದ ಆವರಣದಲ್ಲಿ ಪತ್ತೆಯಾದ […]