ಮುರುಘಾ ಶ್ರೀಗಳಿಗೆ ತಕ್ಕ ಶಿಕ್ಷೆಯಾಗಬೇಕು: ಯಡಿಯೂರಪ್ಪ

ಉಡುಪಿ,ನ.8- ಮುರುಘಾ ಶರಣರು ಕ್ಷಮಿಸಲಾರದ ಅಕ್ಷಮ್ಯ ಅಪರಾಧ ಮಾಡಿದ್ದಾರೆ. ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ. ಶ್ರೀಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಮುರುಘಾ ಶರಣರಿಂದ ಲೈಂಗಿಕ ಕಿರುಕುಳ ವಿಚಾರಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ಮುರುಘಾ ಶರಣರು ಕ್ಷಮಿಸಲಾರದ ಅಕ್ಷಮ್ಯ ಅಪರಾಧ ಮಾಡಿದ್ದಾರೆ. ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆಂದು ಅಂದುಕೊಂಡಿರಲಿಲ್ಲ. ಎಲ್ಲರೂ ಇದನ್ನು ಖಂಡಿಸಬೇಕು. ಶ್ರೀಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಹೇಳಿದರು. ಇದೇ ವೇಳೆ ಸಿದ್ದರಾಮಯ್ಯ ಅವರ ವಿರುದ್ಧ […]

ಲೈಂಗಿಕ ದೌರ್ಜನ್ಯ ಪ್ರಕರಣ : ಶ್ರೀಗಳಿಗೆ ಬಂಧನ ಭೀತಿ

ಬೆಂಗಳೂರು,ಆ.28- ಲೈಂಗಿಕ ದೌರ್ಜನ್ಯ ಆರೋಪಕ್ಕೆ ಗುರಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶಿವಶರಣ ಸ್ವಾಮೀಜಿಗಳಿಗೆ ಬಂಧನದ ಭೀತಿ ಎದುರಾಗಿದೆ. ಶ್ರೀಗಳ ವಿರುದ್ಧ ಆರೋಪ ಮಾಡಿರುವ ಇಬ್ಬರು ಬಾಲಕಿಯರನ್ನು ನಾಳೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದೆ. ವಿಚಾರಣೆ ಸಂದರ್ಭದಲ್ಲಿ ಬಾಲಕಿಯರು ಶ್ರೀಗಳ ವಿರುದ್ಧ ಹೇಳಿಕೆ ನೀಡಿದರೆ ಮುರುಘಾ ಶ್ರೀಗಳನ್ನು ಬಂಧಿಸಬೇಕಾದ ಅನಿವಾರ್ಯತೆ ಪೊಲೀಸರಿಗೆ ಎದುರಾಗುವ ಸಾಧ್ಯತೆಗಳಿವೆ. ನಾಳೆ ಜಿಲ್ಲಾ ನ್ಯಾಯಾೀಧಿಶರ ಮುಂದೆ ಬಾಲಕಿಯರನ್ನು ಹಾಜರುಪಡಿಸುವ ಸಾಧ್ಯತೆಯಿದ್ದು, ನ್ಯಾಯಾೀಧಿಶರು ಅವರಿಂದ ಹೇಳಿಕೆ ಪಡೆಯಲಿದ್ದಾರೆ. ಒಂದು ವೇಳೆ ಮಠದಲ್ಲಿ ತಮಗೆ ಆರೋಪಿ ಸ್ಥಾನದಲ್ಲಿರುವ […]