ಯುಪಿ: ನಾಲ್ವರು ಪೊಲೀಸರನ್ನು ಅಮಾನತು

ಮುಜಾಫರ್ನಗರ (ಯುಪಿ), ಜ .1-ಜಿಲ್ಲೆಯ ಮಿರಾನ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹೆದ್ದಾರಿಯಲ್ಲಿ ಟ್ರಕ್ ಚಾಲಕನಿಗೆ ಕಿರುಕುಳ ನೀಡಿದ ಪೊಲೀಸ್ ಔಟ್‍ಪೋಸ್ಟ್ ಉಸ್ತುವಾರಿ ಸೇರಿದಂತೆ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ. ಪೊಲೀಸ್ ಔಟ್‍ಪೋಸ್ಟ್ ಪ್ರಭಾರಿ ಇಂದರ್ಜಿತ್ ಸಿಂಗ್ ಮತ್ತು ಕಾನ್‍ಸ್ಟೆಬಲ್‍ಗಳಾದ ಸುಶೀಲ್ ಕುಮಾರ್, ರಾಹುಲ್ ಮತ್ತು ವೇದಪರ್ಕಾಶ್ ಅವರನ್ನು ಕರ್ತವ್ಯದ ನಿರ್ಲಕ್ಷ ್ಯಕ್ಕಾಗಿ ನಿನ್ನೆ ಅಮಾನತುಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ವಿನಿತ್ ಜೈಸ್ವಾಲ್ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಹೊಸ ವರ್ಷಕ್ಕೆ ಗ್ಯಾಸ್ ಸಿಲಿಂಡರ್ […]