ಅಭಿಮಾನಿ ಪ್ರಕಾಶನಕ್ಕೆ ವಿಶ್ವಮಾನ್ಯತೆ : ಪಿ.ರಾಮಯ್ಯ ಪ್ರಶಂಸೆ

ಬೆಂಗಳೂರು,ನ.5- ಅಭಿಮಾನಿ ಪ್ರಕಾಶನ ಮುದ್ರಿಸಿ ಪ್ರಕಟಿಸಿರುವ ನಾನು ಹಿಂದೂ ರಾಮಯ್ಯ ಕೃತಿಯು ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ಮುದ್ರಣವಾಗಿದೆ ಎಂಬ ಮೆಚ್ಚುಗೆ ವ್ಯಕ್ತವಾಗುತ್ತಿದೆ ಎಂದು ಕೃತಿಯ ಕರ್ತೃವಾದ ಹಿರಿಯ ಪತ್ರಕರ್ತರಾದ ಪಿ.ರಾಮಯ್ಯ ಅವರು ಅಭಿಪ್ರಾಯಪಟ್ಟರು. ಅಭಿಮಾನಿ ಸಮೂಹದ ವತಿಯಿಂದ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಹಿರಿಯ ಪತ್ರಕರ್ತರಾದ ಎನ್.ರಾಮು, ವಿಶ್ವೇಶ್ವರ ಭಟ್ ಅವರು ಪುಸ್ತಕದ ಗುಣಮಟ್ಟದ ವಿನ್ಯಾಸದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ ಎಂದರು. ಇದೇ ರೀತಿ ಹಲವು ಪತ್ರಕರ್ತರು ಕೂಡ ಮೆಚ್ಚುಗೆಯ ಮಾತುಗಳನ್ನಾಡಿ ಇದರ ವಿನ್ಯಾಸವನ್ನು […]
ಪತ್ರಿಕಾರಂಗದ ಭೀಷ್ಮ ಪಿ.ರಾಮಯ್ಯನವರ ‘ನಾನು ಹಿಂದೂ ರಾಮಯ್ಯ’ ಕೃತಿ ಬಿಡುಗಡೆ

ಬೆಂಗಳೂರು, ಅ.27 : ಅಭಿಮಾನಿ ಪ್ರಕಾಶನ ಹಾಗೂ ಕರ್ನಾಟಕ ಗಾಂಧಿ ಸ್ಮಾರಕ ನಿ ವತಿಯಿಂದ ಗಾಂಧಿಭವನದದಲ್ಲಿ ಹಿರಿಯ ಪತ್ರಕರ್ತರಾದ ಪಿ.ರಾಮಯ್ಯ ಅವರು ತಮ್ಮ 60 ವರ್ಷಗಳ ಸುದೀರ್ಘ ಅನುಭವದ ಕಥನವನ್ನು `ನಾನು ಹಿಂದೂ ರಾಮಯ್ಯ’ ಎಂಬ ಕೃತಿ ನಾನು ಹಿಂದೂ ರಾಮಯ್ಯ’ ಕೃತಿ ಲೋಕಾರ್ಪಣೆ ಮಾಡಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೃತಿ ಲೋಕಾರ್ಪಣೆ ಮಾಡಿದರು. # ಎಲ್ಲರ ಪ್ರೀತಿ ವಿಶ್ವಾಸವೇ ನನ್ನ ಆಸ್ತಿ : ನನ್ನ 45 ವರ್ಷಗಳ ಸುದೀರ್ಘ ಪತ್ರಿಕಾ ವೃತ್ತಿಯಲ್ಲಿ ಸಮಾಜದ ಎಲ್ಲ […]