ರಾಂಚಿ ಹೊರವಲಯದಲ್ಲಿ ಭದ್ರತಾ ಪಡೆ-ನಕ್ಸಲರ ನಡುವೆ ಗುಂಡಿನ ಚಕಮಕಿ

ರಾಂಚಿ, ಜ .13-ರಾಂಚಿ ನಗರದ ಹೊರವಲಯದಲ್ಲಿ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ನಿಷೇಧಿತ ಟಿಎಸ್‍ಪಿಸಿ ಸಂಘಟನೆಯ ಐವರು ಸದಸ್ಯರು ಬುದ್ಮು ಪ್ರದೇಶದ ಅರಣ್ಯದಲ್ಲಿ ಅಡಗಿರುವ ಬಗ್ಗೆ ಸುಳಿವಿನ ಮೇರೆಗೆ ಶೋಧ ಕಾರ್ಯಾಚರಣೆ ನಡೆಸುವಾಗ ಕಳೆದ ರಾತ್ರಿ ಈ ಘಟನೆ ನಡೆದಿದೆ. ಕೊನೆಗೆ ದಟ್ಟ ಅರಣ್ಯದಲ್ಲಿ ಉಗ್ರರು ಪರಾರಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೌಶಾದ್ ಆಲಂ ತಿಳಿಸಿದ್ದಾರೆ. ಉತ್ತರ ಕರ್ನಾಟಕದಲ್ಲಿ ಮೋದಿ ಅಬ್ಬರ ಗುಂಡಿನ ಚಕಮಕಿಯಲ್ಲಿ ಕೆಲವು ಉಗ್ರರು ಗಾಯಗೊಂಡಿದ್ದಾರೆ ಎಂಬ […]

ಛತ್ತಿಸ್‍ಗಡದಲ್ಲಿ ಮೂವರು ನಕ್ಸಲರ ಹತ್ಯೆ

ಬಿಜಾಪುರ್, ನ.26- ಛತ್ತೀಸ್‍ಗಡ ರಾಜ್ಯ ಬಿಜಾಪುರ ಜಿಲ್ಲೆಯ ಮಿರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿಶೇಷ ತನಿಖಾ ದಳ ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ನಕ್ಸಲರು ಹತ್ಯೆಯಾಗಿದ್ದಾರೆ. ನಕ್ಸಲ್ ಬಾತ ಈ ಭಾಗದಲ್ಲಿ ಸಿಆರ್‍ಪಿಎಫ್, ಡಿಆರ್‍ಐ ಮತ್ತು ಎಸ್‍ಟಿಎಫ್ ಪಡೆಗಳು ಜಂಟಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ್ದವು. ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುವ ವೇಳೆ ನಕ್ಸಲರು ಎದುರಾಗಿದ್ದು ಗುಂಡಿನ ಕಾಳಗದಲ್ಲಿ ಮೂವರು ಹತ್ಯೆಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಎಸ್.ಪಿ.ಆಂಜನೇಯ ವರ್ಸೆನಿ ತಿಳಿಸಿದ್ದಾರೆ. ಶೋಧ ಕಾರ್ಯಾಚರಣೆಯಲ್ಲಿ ಶಸ್ತ್ರಾಸ್ತ್ರಗಳನ್ನು ವಶ ಪಡಿಸಿಕೊಳ್ಳಲಾಗಿದೆ. […]