ಶೇಷನ್ ಅವರಂತಹ ಚುನಾವಣಾ ಆಯುಕ್ತರ ಅವಶ್ಯಕತೆಯಿದೆ : ಸುಪ್ರೀಂ

ನವದೆಹಲಿ,ನ.23- ಟಿ.ಎನ್.ಶೇಷನ್ ಅವರಂತಹ ದಕ್ಷ ಅಧಿಕಾರಿ ಕೇಂದ್ರ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸುವ ಅವಶ್ಯಕತೆ ಇದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಚುನಾವಣಾ ಆಯುಕ್ತರ ನೇಮಕ ವ್ಯವಸ್ಥೆಯಲ್ಲಿ ಸುಧಾರಣೆ ತರುವಂತೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ನೇತೃತ್ವದ ಸಂವಿಧಾನ ಪೀಠ ಇಂತಹ ಅಭಿಪ್ರಾಯ ವ್ಯಕ್ತಪಡಿಸಿದೆ. ಅಗಾಧ ಅಧಿಕಾರ ಹೊಂದಿರುವ ಮುಖ್ಯ ಚುನಾವಣಾ ಆಯುಕ್ತರ ಹುದ್ದೆಯನ್ನು ದುರ್ಬಲ ವ್ಯಕ್ತಿಗಳನ್ನು ನಿಯೋಜನೆ ಮಾಡುತ್ತಿರುವುದು ಕಂಡು ಬರುತ್ತಿದೆ. ಇಂತಹ ಧೋರಣೆ ಸರಿಯಲ್ಲ. ಸಿಇಸಿ ಸ್ಥಾನಕ್ಕೆ ಈ ಹಿಂದೆ 1990 […]

ಗರೀಬ್ ಕಲ್ಯಾಣ್ ಯೋಜನೆಗೆ ಬೇಕು 108 ಮಿಲಿಯನ್ ಟನ್ ಆಹಾರ

ಹೈದರಾಬಾದ್, ಅ.29- ದೇಶದ 80 ಕೋಟಿ ಜನರಿಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ ಪ್ರತಿ ತಿಂಗಳು ನೀಡುವ 10 ಕೆಜಿ ಅಕ್ಕಿ ಅಥವಾ ಗೋಧಿಗಾಗಿ ಪ್ರತಿ ವರ್ಷ 108 ಮಿಲಿಯನ್ ಟನ್ ಆಹಾರ ಧಾನ್ಯಗಳ ಅಗತ್ಯವಿದೆ ಎಂದು ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ. ತೆಲಂಗಾಣ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಫೆಡರೇಶನ್‍ನಲ್ಲಿ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಅಕಾಲಿಕ ಮಳೆಯಿಂದಾಗಿ ಆಹಾರ ಧಾನ್ಯಗಳ ಉತ್ಪಾದನೆ ಕಡಿಮೆಯಾಗಬಹುದು […]