ಬಿಜೆಪಿ ನಾಯಕರ ಬೀದಿಜಗಳ ಬಗೆಹರಿಸದ ಹೈಕಮಾಂಡ್

ಬೆಂಗಳೂರು,ಜ.16- ಶಿಸ್ತಿನ ಪಕ್ಷ ನಾವು ಇತರರಿಗಿಂತಲೂ ಭಿನ್ನ ಎಂದು ಹೇಳಿಕೊಳ್ಳುತ್ತಿದ್ದ ಬಿಜೆಪಿಯಲ್ಲಿ ಶಾಸಕರು ಮತ್ತು ಸಚಿವರ ನಡುವೆ ಹಾದಿಬೀದಿಯಲ್ಲೇ ಆರೋಪ-ಪ್ರತ್ಯಾರೋಪ ನಡೆಯುತ್ತಿದ್ದರೂ ಪಕ್ಷದ ಮುಖಂಡರು ಯಾವುದೇ ಕ್ರಮ ಕೈಗೊಳ್ಳದಿರುವುದು ಅನುಮಾನಕ್ಕೆ ಕಾರಣವಾಗಿದೆ. ಕಳೆದ ಮೂರ್ನಾಲ್ಕು ದಿನಗ ಳಿಂದ ಸಚಿವ ಮುರುಗೇಶ್ ನಿರಾಣಿ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಜಿದ್ದಿಗೆ ಬಿದ್ದವರಂತೆ ಪರಸ್ಪರ ಸೊಂಟದ ಕೆಳಗಿನ ಭಾಷೆ ಬಳಿಸಿ ಟೀಕೆ ಮಾಡುತ್ತಿದ್ದರೂ ಬಲಿಷ್ಠ ಹೈಕಮಾಂಡ್ ಹೊಂದಿರುವ ಬಿಜೆಪಿ ಮೌನಕ್ಕೆ ಶರಣಾಗಿದೆ. ಪಂಚಮಸಾಲಿ 2ಎ ಮೀಸಲಾತಿ ಬೇಡಿಕೆ […]
ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಜಪಾನ್ ಉದ್ಯಮಿಗಳೊಂದಿಗೆ ನಿರಾಣಿ ಚರ್ಚೆ
ಬೆಂಗಳೂರು,ಆ.9- ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಲು ವಿಶ್ವದ ಮುಂಚೂಣಿಯಲ್ಲಿರುವ ಜಪಾನಿನ ವಿವಿಧ ಕಂಪನಿಗಳ ಮುಖ್ಯಸ್ಥರು ಹಾಗೂ ಉದ್ಯಮಿಗಳನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್.ನಿರಾಣಿ ಭೇಟಿ ಯಾಗಿ ಮಾತುಕತೆ ನಡೆಸಿದ್ದಾರೆ. ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದ ಅಂತಾರಾಷ್ಟ್ರೀಯ ರೋಡ್ ಶೋ ಭಾಗವಾಗಿ ರಾಜ್ಯ ನಿಯೋಗವು ಜಪಾನ್ಗೆ ಮೂರು ದಿನಗಳ ಭೇಟಿ ಕೈಗೊಂಡಿದೆ. ಕಳೆದ ಮೂರು ದಿನಗಳಿಂದ ಜಪಾನ್ ರಾಜಧಾನಿ ಟೋಕಿಯೋ ಸೇರಿದಂತೆ ವಿವಿಧ ಕಡೆ ಭೇಟಿ ನೀಡಿರುವ ಅವರು, ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಇರುವ […]