ಧಾರವಾಡ ಕಸೂತಿ ಕಲೆಯ ಸೀರೆಯುಟ್ಟು ಬಜೆಟ್ ಮಂಡಿಸಿದ ನಿರ್ಮಲಾ

ಧಾರವಾಡ,ಫೆ.1-ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ 5ನೇ ಬಜೆಟ್ ಮಂಡನೆಗಾಗಿ ಇಂದು ಸಂಸತ್ತಿಗೆ ಆಗಮಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ ಕಸೂತಿ ಕಲೆ ಇರುವ ಕೆಂಪು (ಮೆರೂನ್ ಕಲರ್) ಬಣ್ಣದ ಸೀರೆಯುಟ್ಟು ಬಂದಿದ್ದು ವಿಶೇಷ. ಈ ಸೀರೆಗೆ ಕಸೂತಿ ಹಾಕಿ ವಿಶೇಷವಾಗಿ ರೂಪಿಸಿದ್ದು ನಮ್ಮ ಧಾರವಾಡ ನಗರದ ನಾರಾಯಣಪುರದಲ್ಲಿ ಇರುವ ಆರತಿ ಹಿರೇಮಠ ಮಾಲೀಕತ್ವದ ಆರತಿ ಕ್ರಾಫ್ಟ್‍ನ ಮಹಿಳಾಮಣಿಗಳು ಅನ್ನುವುದು ಇನ್ನೂ ವಿಶೇಷ.ಜಿಲ್ಲೆಯ ಸಂಸದರು, ಕೇಂದ್ರ ಸಚಿವರು ಆಗಿರುವ ಪ್ರಲ್ಹಾದ ಜೋಶಿ ಅವರು ನವಲಗುಂದ ಕಸೂತಿ […]

‘ಸಪ್ತ ಋಷಿ ಮಂತ್ರ’ ಪಠಿಸಿದ ನಿರ್ಮಲಾ ಸೀತರಾಮನ್

ನವದೆಹಲಿ,ಫೆ.1- ಈ ಬಾರಿಯ ಬಜೆಟ್‍ನಲ್ಲಿ ಸಪ್ತ ಋಷಿ ಮಂತ್ರ ಪಠಿಸಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಪ್ರಮುಖವಾಗಿ ಏಳು ವಲಯಗಳಿಗೆ ಆದ್ಯತೆ ನೀಡಿದ್ದಾರೆ. ಬಜೆಟ್ ಪ್ರಾರಂಭದಲ್ಲೇ ಸಪ್ತಋಷಿ ಮಂತ್ರ ಪಠಿಸಿದ ಅವರು, ತಮ್ಮ ಬಜೆಟ್‍ನಲ್ಲಿ ಅಂತರ್ಗತ ಅಭಿವೃದ್ಧಿ, ಕೊನೆಯ ಮೈಲಿಯವರೆಗೂ ಸಂಪರ್ಕ, ಮೂಲಸೌಕರ್ಯ ಮತ್ತು ಹೂಡಿಕೆ, ಸುಪ್ತ ಸಾಮಥ್ರ್ಯವನ್ನು ಹೊರಹಾಕುವುದು, ಹಸಿರು ಬೆಳವಣಿಗೆ, ಯುವಶಕ್ತಿ ಮತ್ತು ಹಣಕಾಸು ವಲಯವನ್ನು ಬಲಪಡಿಸುವುದು ತಮ್ಮ ಆದ್ಯತೆಯಾಗಿದೆ ಎಂದು ಹೇಳಿದರು. ಭಾರತದ ಆರ್ಥಿಕತೆ ಸರಿಯಾದ ಹಾದಿಯಲ್ಲಿದ್ದು, ಉಜ್ವಲ ಭವಿಷ್ಯದತ್ತ ಸಾಗುತ್ತಿದೆ. […]

ಕೇಂದ್ರ ಬಜೆಟ್‍ನ ಕೆಲವು ಮುಖ್ಯ ಅಂಶಗಳು ಇಲ್ಲಿವೆ ನೋಡಿ

ನವದೆಹಲಿ,ಫೆ.1- ರಾಜ್ಯಗಳಿಗೆ ಮತ್ತೊಂದು ವರ್ಷಕ್ಕೆ ಬಡ್ಡಿ ರಹಿತ ಸಾಲ ಯೋಜನೆ ಮುಂದುವರಿಕೆ, ಆದಾಯ ತೆರಿಗೆ ಮಿತಿಯನ್ನು 5ರಿಂದ 7 ಲಕ್ಷಕ್ಕೆ ಏರಿಕೆ, ಉದ್ಯೋಗ ಕೌಶಲ್ಯ, ಯುವ ಮತ್ತು ಮಹಿಳಾ ಸಬಲೀಕರಣ, ಶಿಕ್ಷಣ, ರಕ್ಷಣೆಗೆ ಆದ್ಯತೆ ನೀಡುವ, ಮಧ್ಯಮ ವರ್ಗಕ್ಕೆ ಹೊರೆಯಾಗದ, ತೆರಿಗೆ ಭಾರವಿಲ್ಲದ, ಸಾದಾಸೀದ ಬಜೆಟ್‍ನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಲೋಕಸಭೆಯಲ್ಲಿಂದು ಮಂಡಿಸಿದರು. ಬಂಗಾರ, ಬೆಳ್ಳಿ, ವಜ್ರ, ಪ್ಲಾಟಿನಂ, ಸಿಗರೇಟ್, ತಂಬಾಕು ಉತ್ಪನ್ನ, ಆಮದು ಮಾಡಿಕೊಂಡ ರಬ್ಬರ್, ಬ್ರಾಂಡೆಡ್ ಬಟ್ಟೆಗಳು,ಹೆಡ್‍ ಫೋನ್‍ಗಳು ಮತ್ತು ಇಯರ್‍ಪೋನ್‍ಗಳು, […]

ಸತತ 5 ಬಜೆಟ್ ಮಂಡಿಸಿದ 6ನೇ ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ.ಫೆ.1-ಸತತ ಐದನೇ ಬಾರಿಗೆ ಬಜೆಟ್ ಮಂಡಿಸುತ್ತಿರುವ ಭಾರತದ ಆರನೇ ವಿತ್ತ ಸಚಿವೆ ಎಂಬ ಕೀರ್ತಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾಜನರಾಗಿದ್ದಾರೆ. ಈ ಹಿಂದೆ ಮೊರರ್ಜಿ ದೇಸಾಯಿ, ಮಹಮೋಹನ್ ಸಿಂಗ್, ಯಶವಂತ್ ಸಿನ್ಹಾ, ಆರುಣ್ ಜೇಟ್ಲಿ, ಪಿ.ಚಿದಂಬರಂ ಅವರಂತಹ ಘಟಾನುಘಟಿ ಆರ್ಥ ಸಚಿವರು ಸತತ ಐದು ಬಾರಿ ಕೇಂದ್ರ ಬಜೆಟ್ ಮಂಡನೆ ಮಾಡಿ ಗಮನ ಸೆಳೆದಿದ್ದರು. ಇಂದು ತಮ್ಮ ಸತತ ಐದನೆ ಬಜೆಟ್ ಮಂಡನೆ ಮಾಡಿರುವ ನಿರ್ಮಲಾ ಸೀತಾರಾಮನ್ ಅವರು ಐದನೆ ಬಾರಿ ಬಜೆಟ್ ಮಂಡನೆ […]

ಬಜೆಟ್‍ಗೆ ರಾಷ್ಟ್ರಪತಿ ಒಪ್ಪಿಗೆ ಪಡೆದ ನಿರ್ಮಲಾ ಸೀತಾರಾಮನ್

ನವದೆಹಲಿ,ಫೆ.1- ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ತಮ್ಮ ಐದನೇ ಹಾಗೂ ಎನ್‍ಡಿಎ ಸರ್ಕಾರದ ಪೂರ್ಣಾವ ಕೊನೆಯ ಬಜೆಟ್ 2023-24 ಅನ್ನು ಲೋಕಸಭೆಯಲ್ಲಿ ಮಂಡಿಸಿದರು. ಇದಕ್ಕೂ ಮುನ್ನಾ ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ಒಪ್ಪಿಗೆ ಪಡೆದುಕೊಂಡರು. ಸತತವಾಗಿ ಕಾಗದ ರಹಿತ ಬಜೆಟ್‍ನ ಮೂರನೇ ವರ್ಷದಲ್ಲಿ ಟ್ಯಾಬ್ ಬಳಕೆ ಮಾಡುವ ಮೂಲಕ ಬಜೆಟ್ ಮಂಡನೆಯಲ್ಲಿ ಹೈಟೆಕ್ ಸಂಸ್ಕøತಿಯನ್ನು ಕೇಂದ್ರ ಸಚಿವೆ ಮುಂದುರೆಸಿದರು. ಮುಂದಿನ ವರ್ಷ ಲೋಕಸಭೆ ಚುನಾವಣೆ ನಡೆಯುವುದರಿಂದ ಪೂರ್ಣಾವಯ ಬಜೆಟ್‍ಗೆ ಅವಕಾಶ ಇರುವುದಿಲ್ಲ, ಕೇವಲ ಭರವಸೆಗಳ […]

ಅಗತ್ಯ ವಸ್ತುಗಳ ಮೇಲೆ ಹೊಸ ತೆರಿಗೆ ವಿಧಿಸಿಲ್ಲ : ನಿರ್ಮಲಾ

ನವದೆಹಲಿ,ಜ.16- ನಾನು ಕೂಡ ಮಧ್ಯಮ ವರ್ಗದ ಕುಟುಂಬದಿಂದ ಬಂದಳು. ಹೀಗಾಗಿ ಕಷ್ಟ ,ಒತ್ತಡದ ಬಗ್ಗೆ ನನಗೂ ಅರ್ಥವಾಗುತ್ತದೆ ಪ್ರಸ್ತುತ ಸರ್ಕಾರವು ಅಗತ್ಯವಸ್ತುಗಳ ಮೇಲೆ ಯಾವುದೇ ಹೊಸ ತೆರಿಗೆಗಳನ್ನು ವಿಧಿಸಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ. ನಿರ್ಮಲ ಸೀತಾರಾಮನ್ ಅವರು ಫೆ.1 ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಲಿದ್ದು ಆದಾಯ ತೆರಿಗೆ ಮಿತಿಯನ್ನು ಹೆಚ್ಚಿಸುವ ಮೂಲಕ ಮಧ್ಯಮ ವರ್ಗದ ತೆರಿಗೆದಾರರಿಗೆ ಉಡುಗೊರೆ ನೀಡುವ ನಿರೀಕ್ಷೆ ನಡುವೆ ಈ ಭರವಸೆ ಕುತೂಹಲ ಮೂಡಿಸಿದೆ. […]

ಮುಂದಿನ ಬಜೆಟ್‍ನಲ್ಲಿ ಬೆಲೆ ಏರಿಕೆಗೆ ಕಡಿವಾಣ: ನಿರ್ಮಲಾ

ವಾಷಿಂಗಟನ್, ಅ.12- ಭಾರತ ಎದುರಿಸುತ್ತಿರುವ ಬೆಲೆ ಏರಿಕೆ ಮತ್ತು ನಿಧಾನಗತಿ ಬೆಳವಣಿಗೆಯ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಬಜೆಟ್ ರೂಪಿಸುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾವiನ್ ಹೇಳಿದ್ದಾರೆ. ವಿಶ್ವ ಬ್ಯಾಂಕ್ ಮತ್ತು ಅಂತಾರಾಷ್ಟ್ರೀಯ ನಿಧಿ ವಾರ್ಷಿಕ ಸಭೆಯಲ್ಲಿ ಭಾಗವಹಿಸಲು ವಾಷಿಂಗಟನ್ ಡಿಸಿ ಪ್ರವಾಸ ಕೈಗೊಂಡಿರುವ ಅವರು, ಪ್ರತಿಷ್ಠಿತ ರ್ಬೋಕಿಂಗ್ ಸಂಸ್ಥೆಯಲ್ಲಿ ಅಗ್ನಿಬದಿಯ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಲ್ಲಿ ಖ್ಯಾತ ಆರ್ಥಿಕ ತಜ್ಞ ಈಶ್ವರ್ ಪ್ರಸಾದ್ ಪ್ರಶ್ನೆಗೆ ಉತ್ತರಿಸಿ, ಮುಂದಿನ ಬಜೆಟ್ ಅನ್ನು ಬಹು ಎಚ್ಚರಿಕೆಯಿಂದ ನಿರೂಪಿಸುವುದಾಗಿ ಸ್ಪಷ್ಟ ಪಡಿಸಿದರು. […]

ಬಜೆಟ್ ಮಂಡನೆಗೂ ಮುನ್ನ ರಾಷ್ಟ್ರಪತಿ ಭೇಟಿ ಮಾಡಿದ ಸಚಿವೆ

ನವದೆಹಲಿ,ಫೆ.1-ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2022-23ರ ಸಾಲಿನ ಕೇಂದ್ರ ಬಜೆಟ್ ಮಂಡನೆಗೂ ಮುನ್ನ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾದರು. ಸಂಪ್ರದಾಯದ ಪ್ರಕಾರ, ಹಣಕಾಸು ಸಚಿವೆ ಸಂಸತ್‍ಗೆ ತೆರಳುವ ಮುನ್ನ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಖಾತೆ ರಾಜ್ಯ ಸಚಿವರಾದ ಡಾ.ಭಾಗವತ್ ಕಿಶನ್‍ರಾವ್ ಕರಾಡ್, ಪಂಕಜ್‍ಚೌಧರಿ ಮತ್ತು ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ 2022-23ರ ಕೇಂದ್ರ ಬಜೆಟ್ ಮಂಡನೆಗೆ ಮೊದಲು […]

ಕೇಂದ್ರ ಬಜೆಟ್-2022 (Live Updates)

ನವದೆಹಲಿ,ಫೆ.1- ನವ ಭಾರತ ನಿರ್ಮಾಣಕ್ಕೆ ಅಮೃತ್‍ಕಾಲ್ ಯೋಜನೆ ಘೋಷಣೆ, ಪ್ರಸಕ್ತ ವರ್ಷದಿಂದಲೇ 5ಜಿ ತರಂಗಾಂತರ ಹರಾಜು, ಐದು ಅಂತಾರಾಜ್ಯ ನದಿಗಳ ಜೋಡಣೆ, ಗತಿಶಕ್ತಿ ಯೋಜನೆಗೆ ವೇಗ, ಒಂದು ನಿಲ್ದಾಣ ಒಂದು ಉತ್ಪನ್ನ ಸೇರಿದಂತೆ ರೈಲ್ವೆ ಇಲಾಖೆಯಲ್ಲಿ 400 ಒಂದೇ ಭಾರತ್ ರೈಲುಗಳಿಗೆ ಚಾಲನೆ, ಆತ್ಮನಿರ್ಭರ್ ಭಾರತ್ ಅಡಿ 60 ಲಕ್ಷ ಉದ್ಯೊಗ ಸೃಷ್ಟಿ ಸೇರಿದಂತೆ ಹಲವು ಮಹತ್ವದ ಘೊಷಣೆಗಳ ಕೇಂದ್ರ ಬಜೆಟನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ಸತತವಾಗಿ ನಾಲ್ಕನೇ ಬಾರಿ ಬಜೆಟ್ ಮಂಡಿಸಿದ ನಿರ್ಮಲಾ […]