ಚಳಿಗೆ ಉತ್ತರ ಭಾರತ ಗಢ ಗಢ

ನವದೆಹಲಿ,ಡಿ.26- ರಾಷ್ಟ್ರ ರಾಜಧಾನಿಗೆ ಹಿಡಿದಿದ್ದ ಥಂಡಿ ಇದೀಗ ಉತ್ತರ ಭಾರತದ ಹಲವಾರು ರಾಜ್ಯಗಳಿಗೂ ವಿಸ್ತರಿಸಿದೆ. ಇದರ ಪರಿಣಾಮ ಪಂಜಾಬ್, ಹರಿಯಾಣ ಸೇರಿದಂತೆ ಉತ್ತರ ಭಾರತದ ಹಲವಾರು ಸ್ಥಳಗಳಲ್ಲಿ ಶೀತಗಾಳಿ ಬೀಸುತ್ತಿರುವುದರಿಂದ ಜನ ಚಳಿಗೆ ತತ್ತರಿಸಿ ಹೋಗಿದ್ದಾರೆ. ದೆಹಲಿ, ಪಂಜಾಬ್, ಹರಿಯಾಣ ಮತ್ತಿತರ ರಾಜ್ಯಗಳ ಹಲವಾರು ಪ್ರದೇಶಗಳಲ್ಲಿ ತಾಪಮಾನ 4 ಡಿಗ್ರಿ ಸೆಲ್ಸಿಯಷ್‍ಗೆ ಕುಸಿಯುವ ಸಾಧ್ಯತೆಗಳಿವೆ. ಮುಂದಿನ 48 ಗಂಟೆಗಳಲ್ಲಿ ದೆಹಲಿಯಲ್ಲಿ ತಾಪಮಾನವು 4 ಡಿಗ್ರಿ ಸೆಲ್ಸಿಯಸ್‍ಗೆ ಇಳಿಯಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಟ್ವೀಟ್ ಮಾಡಿದೆ, ಪಂಜಾಬ್‍ನ […]

50 ಕಡೆ ಎನ್‍ಐಎ ದಾಳಿ

ನವದೆಹಲಿ.ಅ,18- ಭಾರತ ಮತ್ತು ವಿದೇಶಗಳಲ್ಲಿ ನೆಲೆಯೂರಿರುವ ಅಂತಾ ರಾಷ್ಟ್ರೀಯ ಸ್ಮಗ್ಲರ್ ಗಳು, ದರೋಡೆಕೋರರು, ಭಯೋತ್ಪಾದಕರು, ಗ್ಯಾಂಗ್ ಸ್ಟರ್‍ನಡೆಸುವ ಕುತೃತ್ಯಗಳನ್ನು ಪತ್ತೆ ಹಚ್ಚಿ ಮಟ್ಟಹಾಕುವನಿಟ್ಟಿನಲ್ಲಿ ರಾಷ್ಟ್ರೀಯ ತನಿಖಾ ದಳ ದೇಶದ 50ಕ್ಕೂ ಹೆಚ್ಚು ಭಾಗಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ. ಪಂಜಾಬ್ ರಾಜ್ಯದ 9 ಕಡೆಗಳಲ್ಲಿ, ಹರ್ಯಾಣ, ರಾಜಸ್ತಾನ ಮತ್ತು ದೆಹಲಿಯಲ್ಲಿ ಈ ದಾಳಿ ನಡೆದಿದೆ.ಕಳೆದ 9 ತಿಂಗಳಲ್ಲಿ ಭದ್ರತಾ ಪಡೆ ನೆರೆಯ ಪಾಕಿಸ್ತಾನದಿಂದ ಭಾರತದ ಪ್ರದೇಶದೊಳಗೆ 191 ಡ್ರೋನ್ ಗಳು ಅಕ್ರಮವಾಗಿ ಪ್ರವೇಶಿಸಿದ್ದನ್ನು ಪತ್ತೆಹಚ್ಚಿತ್ತು. ಮಾದಕ ವಸ್ತು […]