ಬೀದಿ ಜಗಳಕ್ಕಿಳಿದ ರೂಪ – ರೋಹಿಣಿ ಎತ್ತಂಗಡಿ..?

ಬೆಂಗಳೂರು,ಫೆ.21- ಸರ್ಕಾರಕ್ಕೆ ಮುಜುಗರ ಸೃಷ್ಟಿಸಿರುವ ಹಿನ್ನಲೆಯಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಜಿಪಿ ರೂಪ ಮೌದ್ಗಿಲ್ ಅವರನ್ನು ರಾಜ್ಯ ಸರ್ಕಾರ ಯಾವುದೇ ಕ್ಷಣದಲ್ಲೂ ಎತ್ತಂಗಡಿ ಮಾಡಲಿದೆ. ವರ್ಗಾವಣೆ ಮಾಡಿದರೂ ಇಬ್ಬರಿಗೂ ಸದ್ಯಕ್ಕೆ ಯಾವುದೇ ಸ್ಥಳಕ್ಕೆ ನಿಯೋಜನೆ ಮಾಡದೆ ರಜೆ ತೆಗೆದುಕೊಳ್ಳಲು ಸೂಚನೆ ನೀಡಲಾಗುತ್ತದೆ. ಮುಜರಾಯಿ ಇಲಾಖೆ ಆಯುಕ್ತೆ ರೋಹಿಣಿ ಸಿಂಧೂರಿ ಹಾಗೂ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ರೂಪ ಮೌದ್ಗಿಲ್ ಅವರನ್ನು ಇಂದು ಸಂಜೆಯೊಳಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಗ್ಯಾಂಗ್‍ಸ್ಟರ್ […]

ಹಾದಿ ಬೀದಿ ರಂಪಾಟ : ರೂಪ-ರೋಹಿಣಿಗೆ ನೋಟಿಸ್ ಜಾರಿ

ಬೆಂಗಳೂರು,ಫೆ.21-ರಾಜ್ಯ ಸರ್ಕಾರಕ್ಕೆ ತೀವ್ರ ಮುಜಗರ ಸೃಷ್ಟಿಸಿದ ಹಿನ್ನಲೆಯಲ್ಲಿ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳಾದ ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಅವರಿಗೆ ಹದ್ದಮೀರಿ ವರ್ತಿಸದಂತೆ ರಾಜ್ಯ ಸರ್ಕಾರ ಎಚ್ಚರಿಕೆ ಕೊಟ್ಟಿದೆ. ಈ ಸಂಬಂಧ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆ ಮೂಲಕ ಮುಜರಾಯಿ ಇಲಾಖೆಯ ಆಯುಕ್ತೆ ರೋಹಿಣಿ ಸಿಂಧೂರಿ ಮತ್ತು ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ರೂಪ ಮೌದ್ಗಿಲ್‍ಗೆ ನೋಟಿಸ್ ಜಾರಿ ಮಾಡಿ ನಿಯಮ ಮೀರಿ ವರ್ತಿಸದಂತೆ ತಾಕೀತು ಮಾಡಲಾಗಿದೆ. ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ […]