ಗ್ಯಾನವಾಪಿ ಮಸೀದಿ ಪ್ರಕರಣ ವಿಚಾರಣೆ ನ.14ಕ್ಕೆ ಮುಂದೂಡಿಕೆ

ವಾರಣಾಸಿ, ನ.8- ಉತ್ತರ ಪ್ರದೇಶದ ವಾರಾಣಾಸಿ ಫಾಸ್ಟ್ ಟ್ರಾಕ್ ಕೋರ್ಟ್ ಗ್ಯಾನವಾಪಿ ಮಸೀದಿಯ ಪ್ರಕರಣದ ವಿಚಾರಣೆಯನ್ನು ನವೆಂಬರ್ 14ಕ್ಕೆ ಮುಂದೂಡಿದೆ. ದೇಶದ ಗಮನ ಸೆಳೆದಿರುವ ಗ್ಯಾನವಾಪಿ ಮಸೀದಿ ಪ್ರಕರಣದಲ್ಲಿ ಅರ್ಜಿದಾರರು ಮೂರು ಬೇಡಿಕೆಗಳನ್ನು ಮುಂದಿಟ್ಟು ಅರ್ಜಿ ಸಲ್ಲಿಸಿದ್ದಾರೆ. ಬೇಡಿಕೆಯಲ್ಲಿ ಮೊದಲನೆಯದು ಮಸೀದಿಯಲ್ಲಿರುವ ಸ್ವಯಂಭು ಜ್ಯೋರ್ತಿಲಿಂಗ ಭಗವಾನ್ ವಿಶ್ವೇಶ್ವರನಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು. ಒಟ್ಟಾರೆ ಮಸೀದಿಯನ್ನು ಹಿಂದುಗಳ ವಶಕ್ಕೆ ನೀಡಬೇಕು, ಮುಸ್ಲಿಂಮರಿಗೆ ಮಸೀದಿ ಪ್ರವೇಶವನ್ನು ನಿರ್ಬಂಧಿಸಬೇಕು ಎಂಬುದು ಬೇಡಿಕೆಳಾಗಿವೆ. ಸಿದ್ದರಾಮಯ್ಯನವರೇ ನಿಮ್ಮ ಕ್ಷೇತ್ರ ಅಂತಿಮಗೊಳಿಸಿ : ಸಿಎಂ […]