ಬೆಂಗಳೂರು-ಮೈಸೂರು ಹೆದ್ಧಾರಿ ಟೋಲ್‍ಗೆ ಎಫ್‍ಕೆಸಿಸಿಐ ಆಕ್ಷೇಪ

ಬೆಂಗಳೂರು,ಮಾ.18- ಬೆಂಗಳೂರು-ಮೈಸೂರು ಎಕ್ಸ್‍ಪ್ರೆಸ್ ಹೆದ್ದಾರಿಯಲ್ಲಿ ಸರ್ವಿಸ್ ರಸ್ತೆಗಳನ್ನು ಸಮರ್ಪಕವಾಗಿ ನಿರ್ಮಿಸದೆ ಟೋಲ್ ಸಂಗ್ರಹಿಸುತ್ತಿರುವುದು ಸರಿಯಲ್ಲ ಎಂದು ರಾಜ್ಯ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಆಕ್ಷೇಪ ವ್ಯಕ್ತ ಪಡಿಸಿದೆ. ಈ ಕುರಿತು ಪ್ರತಿಕಾ ಹೇಳಿಕೆ ನೀಡಿರುವ ಎಫ್‍ಕೆಸಿಸಿಐ ಅಧ್ಯಕ್ಷ ಬಿ.ವಿ.ಗೋಪಾಲ್‍ರೆಡ್ಡಿ, ಬೆಂಗಳೂರು ಮತ್ತು ಮೈಸೂರು ನಡುವೆ ವಿಶ್ವ ದರ್ಜೆಯ ಎಕ್ಸ್‍ಪ್ರೆಸ್ ಹೆದ್ದಾರಿಯನ್ನು ನಿರ್ಮಿಸಿದ್ದಕ್ಕಾಗಿ ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಕಾರವನ್ನು ಅಭಿನಂದಿಸುತ್ತವೆ. ಇದು ಶ್ಲಾಘನೀಯ ಕಾರ್ಯ, ಈ ಮೂಲಕ ಬೆಂಗಳೂರು-ಮೈಸೂರು ನಡುವಿನ ಪ್ರಯಾಣದ ಸಮಯವನ್ನು ಗಣನೀಯವಾಗಿ ಕಡಿಮೆ […]