ಐಟಿ ಕಂಪನಿಗಳಿಂದ ಒತ್ತುವರಿಯಾಗಿಲ್ಲ : ಅರವಿಂದ ಲಿಂಬಾವಳಿ
ಬೆಂಗಳೂರು,ಸೆ.13- ಐಟಿ ಕಂಪನಿಗಳು ಜಾಗ ಒತ್ತುವರಿ ಮಾಡಿಲ್ಲ. ಬಿಲ್ಡರ್ಗಳು ಒತ್ತುವರಿ ಮಾಡಿದ್ದಾರೆ ಎಂದು ಶಾಸಕ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ. ಐಟಿ ಕಂಪನಿಗಳು ಜಾಗ ಒತ್ತುವರಿ ಮಾಡಿವೆ ಎಂಬ ಕಂದಾಯ ಸಚಿವ ಆರ್. ಅಶೋಕ್ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ಅದು ತಪ್ಪು ಮಾಹಿತಿ. ಬಿಲ್ಡರುಗಳು ಐಟಿ ಕಂಪನಿಗಳಿಗೆ ಕಟ್ಟಡ ನಿರ್ಮಾಣ ಮಾಡಿಕೊಟ್ಟಿದ್ದಾರೆ. ಹಾಗಾಗಿ ಬಿಲ್ಡರ್ಗಳು ಒತ್ತುವರಿ ಮಾಡಿದ್ದಾರೆ. ಈ ಕುರಿತು ಸರ್ವೆ ಕಾರ್ಯ ಈಗಾಗಲೇ ಮುಗಿದಿದೆ ಎಂದು ಹೇಳಿದರು. ಇದನ್ನೂ ಓದಿ : ಅತಿವೃಷ್ಟಿ, ಪ್ರವಾಹ ಕುರಿತ […]