ಗಡಿ ರಕ್ಷಣೆಗೆ ಅನುಕೂಲವಾಗುವ ವಿವಿಧ ಯೋಜನೆಗಳ ಲೋಕಾರ್ಪಣೆ

ನವದೆಹಲಿ,ಜ.3- ಸೂಕ್ಷ್ಮ ಗಡಿ ಪ್ರದೇಶಗಳಲ್ಲಿ ಭಾರತೀಯ ಸೇನಾ ಯೋಧರ ತ್ವರಿತ ಸಂಚಾರಕ್ಕೆ ಅನುಕೂಲವಾಗುವಂತೆ 724 ಕೋಟಿ ರೂ. ವೆಚ್ಚದಲ್ಲಿ ವಿವಿಧ 28 ಯೋಜನೆಗಳನ್ನು ಪೂರ್ಣಗೊಳಿಸಲಾಗಿದೆ.ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಅರುಣಾಚಲ ಪ್ರದೇಶದ ಸಿಯಾಂಗ್ ಜಿಲ್ಲಾಯ ಸಿಯೋಮ್ ಸೇತುವೆ ಹಾಗೂ 27 ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದರು. ಸಯೋಮ್ ನದಿಯ ಮೇಲೆ ನಿರ್ಮಿಸಿರುವ 100 ಮೀಟರ್ ಉದ್ದದ ಉಕ್ಕಿನ ಕಮಾನು ಸೇತುವೆ ನಿರ್ಮಾಣದಿಂದ ಲೈನ್ ಆಫ್ ಆಕ್ಚುವಲ್ ಕಂಟ್ರೋಲ್ ಪ್ರದೇಶಗಳಿಗೆ ಸೈನ್ಯವನ್ನು ನಿಯೋಜಿಸಲು ಇದು ಸಹಕಾರಿಯಾಗಲಿದೆ. ಶತಮಾನದ […]
ಸಹಜ ಸ್ಥಿತಿಯತ್ತ ಮರಳಿದೆ ಶಿವಮೊಗ್ಗ, ಶಾಲಾ-ಕಾಲೇಜುಗಳು ಆರಂಭ
ಶಿವಮೊಗ್ಗ,ಆ.17- ಎರಡು ದಿನಗಳಲ್ಲಿ ನಗರ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ. ಯಾರೂ ಭಯಪಡುವ ಅಗತ್ಯವಿಲ್ಲ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ಕುಮಾರ್ ತಿಳಿಸಿದರು. ಕಳೆದ ಎರಡು ದಿನಗಳ ಹಿಂದೆ ಬ್ಯಾನರ್ ತೆರವುಗೊಳಿಸಿದ ವಿಚಾರವಾಗಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಸಂಬಂಧ ಅಲೋಕ್ಕುಮಾರ್ ಅವರು ಸ್ಥಳದಲ್ಲೇ ಬೀಡು ಬಿಟ್ಟು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದು, ಇಂದು ಬೆಳಗ್ಗೆ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಶಿವಮೊಗ್ಗ ನಗರ ಎರಡು ದಿನದಲ್ಲಿ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ. ಇಂದು […]