ನಾಳೆ ರ್ಯಾಪಿಡ್ ರಸ್ತೆ ಲೋಕಾರ್ಪಣೆ, ಪ್ರಾಯೋಗಿಕ ಸಂಚಾರಕ್ಕೆ ಅವಕಾಶ

ಬೆಂಗಳೂರು,ಡಿ.7- ನೂತನ ತಂತ್ರಜ್ಞಾನ ಬಳಸಿ ಉದ್ಯಾನನಗರಿಯಲ್ಲಿ ಪ್ರಪ್ರಥಮ ಬಾರಿಗೆ ನಿರ್ಮಿಸಲಾಗಿರುವ ರ್ಯಾಪಿಡ್ ರಸ್ತೆಯನ್ನು ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ. ಬಿಬಿಎಂಪಿ ವತಿಯಿಂದ ನಗರದ ಹಳೆಮದ್ರಾಸ್ ರಸ್ತೆಯ ಹೊಸ ಬಿನ್ನಮಂಗಲ ವೃತ್ತದ ಬಳಿ 500 ಮೀಟರ್ ಉದ್ದದ ರ್ಯಾಪಿಡ್ ರಸ್ತೆಯನ್ನು ನಿರ್ಮಿಸಲಾಗಿದ್ದು, ಪ್ರಾಯೋಗಿಕವಾಗಿ ನಾಳೆ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು. ನಗರದ ರಸ್ತೆಗಳಲ್ಲಿ ವೈಟ್ಟಾಪಿಂಗ್ ಅಥವಾ ಟೆಂಡರ್ಶೂರ್ ಕಾಮಗಾರಿ ನಡೆಸುವ ಸಮಯದಲ್ಲಿ ವಾಹನ ಸಂಚಾರ ನಿಷೇಧಿಸುವುದರಿಂದ ದಟ್ಟಣೆ ಹೆಚ್ಚಾಗಿದ್ದು, ಇದನ್ನು ತಪ್ಪಿಸುವ ಸಲುವಾಗಿ ಪಾಲಿಕೆಯು ರ್ಯಾಪಿಡ್ ರಸ್ತೆ […]
ಇಂದಿನಿಂದ ಹಾಸನಾಂಬಾ ದರ್ಶನ ಆರಂಭ 12 ದಿನ ಭಕ್ತರಿಗೆ ದರ್ಶನಭಾಗ್ಯ

ಹಾಸನ,ಅ.13- ನಗರದ ಅಧಿದೇವತೆ ಹಾಸನಾಂಬ ದೇವಿಯು ಇಂದಿನಿಂದ ಭಕ್ತರಿಗೆ ದರ್ಶನ ನೀಡಲಿದ್ದು, ಇಂದು ವಿದ್ಯುಕ್ತವಾಗಿ ಧಾರ್ಮಿಕ ವಿವಿಧಾನಗಳ ಮೂಲಕ ಸರಿಸುಮಾರು 12.16ಕ್ಕೆ ದೇವಸ್ಥಾನದ ಬಾಗಿಲು ತೆರೆಯಲಾಯಿತು. ಈ ಬಾರಿ 15 ದಿನ ಬಾಗಿಲು ತೆರೆಯಲಿದ್ದು 12 ದಿನಗಳ ಕಾಲ ಹಾಸನಾಂಬೆ ಭಕ್ತರಿಗೆ ದರ್ಶನ ನೀಡಲಿದ್ದಾಳೆ. ಮೊದಲ ಹಾಗೂ ಕೊನೆಯ ದಿನ,ಮತ್ತು ಅ.25 ಸೂರ್ಯ ಗ್ರಹಣ ದಂದು ಭಕ್ತರಿಗೆ ದೇವಿಯ ದರ್ಶನ ಇರುವುದಿಲ್ಲ.ಉಳಿದಂತೆ ಎಲ್ಲ ದಿನಗಳು ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಶ್ವೀಜ ಮಾಸ ಹುಣ್ಣಿಮೆ ನಂತರ ಬರುವ […]