ಪತ್ರಿಕಾರಂಗದ ಭೀಷ್ಮ ಪಿ.ರಾಮಯ್ಯನವರ ‘ನಾನು ಹಿಂದೂ ರಾಮಯ್ಯ’ ಕೃತಿ ಬಿಡುಗಡೆ

ಬೆಂಗಳೂರು, ಅ.27 : ಅಭಿಮಾನಿ ಪ್ರಕಾಶನ ಹಾಗೂ ಕರ್ನಾಟಕ ಗಾಂಧಿ ಸ್ಮಾರಕ ನಿ ವತಿಯಿಂದ ಗಾಂಧಿಭವನದದಲ್ಲಿ ಹಿರಿಯ ಪತ್ರಕರ್ತರಾದ ಪಿ.ರಾಮಯ್ಯ ಅವರು ತಮ್ಮ 60 ವರ್ಷಗಳ ಸುದೀರ್ಘ ಅನುಭವದ ಕಥನವನ್ನು `ನಾನು ಹಿಂದೂ ರಾಮಯ್ಯ’ ಎಂಬ ಕೃತಿ ನಾನು ಹಿಂದೂ ರಾಮಯ್ಯ’ ಕೃತಿ ಲೋಕಾರ್ಪಣೆ ಮಾಡಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೃತಿ ಲೋಕಾರ್ಪಣೆ ಮಾಡಿದರು. # ಎಲ್ಲರ ಪ್ರೀತಿ ವಿಶ್ವಾಸವೇ ನನ್ನ ಆಸ್ತಿ : ನನ್ನ 45 ವರ್ಷಗಳ ಸುದೀರ್ಘ ಪತ್ರಿಕಾ ವೃತ್ತಿಯಲ್ಲಿ ಸಮಾಜದ ಎಲ್ಲ […]