ಮೀನುಗಾರಿಕಾ ದೋಣಿ ಮುಳುಗಡೆ, 15 ಜನರ ರಕ್ಷಣೆ

ಪಾಲ್ಘರ್, ಜ. 4- ಅರಬ್ಬಿ ಸಮುದ್ರದಲ್ಲಿ ಬಂಡೆಗೆ ಡಿಕ್ಕಿ ಹೊಡೆದು ಮೀನುಗಾರಿಕಾ ದೋಣಿ ಮಗುಚಿ ಬಿದ್ದಿದ್ದು,ಅದೃಷ್ಠವಷಾತ್ ಅದರಲ್ಲಿದ್ದ ಎಲ್ಲಾ 15 ಜನರನ್ನು ರಕ್ಷಿಸಲಾಗಿದೆ. ಪಾಲ್ಘರ್ ಜಿಲ್ಲೆಯ ಕರಾವಳಿಯಲ್ಲಿ ಬೋಯಿಸರ್ ಮುರ್ಬೆ ಗ್ರಾಮದ ಬಳಿ ಕಳೆದ ರಾತ್ರಿ ಈ ಘಟನೆ ನಡೆದಿದೆ ಎಂದು ಜಿಲ್ಲಾ ವಿಪತ್ತು ನಿಯಂತ್ರಣ ಕೊಠಡಿ ಮುಖ್ಯಸ್ಥ ವಿವೇಕಾನಂದ ಕದಂ ತಿಳಿಸಿದ್ದಾರೆ. ಸಿಲಿಕಾನ್ ಸಿಟಿಯಲ್ಲಿ ಮುಗಿಯದ ಕಾಮಗಾರಿ, ಪಾದಚಾರಿಗಳಿಗೆ ಕಿರಿಕಿರಿ ಕರಾವಳಿಯಿಂದ 55 ನಾಟಿಕಲ್ ಮೈಲಿ ದೂರದಲ್ಲಿ ಮೀನುಗಾರಿಕಾ ದೋಣಿ ಜಯ್ ಸಾಗರಿಕಾ ಬಂಡೆಗೆ ಅಪ್ಪಳಿಸಿ […]

ಲಂಚ ಪಡೆಯುತ್ತಿದ್ದ ಇಬ್ಬರು ಪೊಲೀಸರ ಬಂಧನ

ಪಾಲ್ಘರ್, ನ.29- ಇಲ್ಲಿ ವ್ಯಕ್ತಿಯೊಬ್ಬರಿಂದ 10 ಸಾವಿರ ರೂ ಲಂಚ ಪಡೆದ ಆರೋಪದ ಮೇಲೆ ಇಬ್ಬರು ಪೊಲೀಸರನ್ನು ಭ್ರಷ್ಟಾಚಾರ ನಿಗ್ರಹ ದಳ ಬಂಧಿಸಿದೆ. ಪಾಲ್ಘರ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾಗಿದ್ದ ಕಾನ್ಸ್‍ಟೇಬಲ್‍ಗಳು ನಿಷೇಧಿತ ತಂಬಾಕು ಉತ್ಪನ್ನಗಳ ಸಾಗಣೆಗೆ ಅವಕಾಶ ಮಾಡಿಕೊಡಲು ವ್ಯಕ್ತಿಯೊಬ್ಬರಿಂದ ಲಂಚದ ಕೇಳಿದ್ದರು ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ನವನಾಥ್ ಜಗತಾಪ್ ಹೇಳಿದರು. ಪ್ರೇಕ್ಷಕರ ಮನ ಗೆದ್ದ ‘ಸದ್ದು ವಿಚಾರಣೆ ನಡೆಯುತ್ತಿದೆ’ ಈ ಬಗ್ಗೆ ಎಸಿಬಿಗೆ ದೂರು ದಾಕಲಾಗಿ ದಹಾನು ರೋಡ್ ರೈಲ್ವೆ ನಿಲ್ದಾಣದಲ್ಲಿ ಲಂಚದ […]