ಕಳೆದ 8 ವರ್ಷದಿಂದ ದೇಶ ಶಾಂತಿಯುತವಾಗಿದೆ : ಅಮಿತ್ ಶಾ

ಹೈದರಾಬಾದ್,ಫೆ.11- ಕಳೆದ ಎಂಟು ವರ್ಷಗಳಿಂದ ಕೇಂದ್ರ ಸರ್ಕಾರ ತೆಗೆದುಕೊಂಡ ಕಠಿಣ ಕ್ರಮಗಳಿಂದ ಜಮ್ಮು-ಕಾಶ್ಮೀರ ಮತ್ತು ಈಶಾನ್ಯ ರಾಜ್ಯಗಳಲ್ಲಿ ಹಿಂಸಾಕೃತ್ಯಗಳು ಕ್ಷೀಣಿಸಿದ್ದು, ಶಾಂತಿಯ ವಾತಾವರಣ ನಿರ್ಮಾಣವಾಗಿದೆ ಎಂದು ಕೇಂದ್ರ ಗೃಹ ಸಚಿವರ ಅಮಿತ್ ಶಾ ಹೇಳಿದ್ದಾರೆ. ಇಲ್ಲಿನ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ (ಎಸ್ವಿಪಿಎನ್ಪಿಎ)ನಲ್ಲಿ ಭಾರತೀಯ ಪೊಲೀಸ್ ಸೇವೆಯ (ಐಪಿಎಸ್) ಪ್ರೊಬೇಷನರ್ಸ್ನ 74 ನೇ ಬ್ಯಾಚ್ನ ಪರೇಡ್ನಲ್ಲಿ ಮಾತನಾಡಿದ ಅವರು, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ಅಂಗ ಸಂಸ್ಥೆಗಳನ್ನು ನಿಷೇಧ ಮಾಡಿದ ದಿನ […]