PayCM ಅಭಿಯಾನ : ಕಾಂಗ್ರೆಸ್ ಕಾರ್ಯಕರ್ತರಿಗೆ ನೊಟೀಸ್

ಬೆಂಗಳೂರು, ಅ.22- ಕಾಂಗ್ರೆಸ್ ನಡೆಸಿದ ಪೇ ಸಿಎಂ ಪೋಸ್ಟರ್ ಅಭಿಯಾನದ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೋಲೀಸರು ಪಕ್ಷದ ಕಾರ್ಯಕರ್ತರಿಗೆ ಮತ್ತೆ ನೊಟೀಸ್ ನೀಡಿದ್ದಾರೆ. ಪೇ ಸಿಎಂ ಪೋಸ್ಟರ್ಗಳು ನಗರದಾದ್ಯಂತ ಭಾರೀ ಸಂಚಲನ ಮೂಡಿಸಿದ್ದವು. ವಿಧಾನಸಭೆ ಅಧಿವೇಶನದ ವೇಳೆಯೇ ಘಟಿಸಿದ ಈ ಅಭಿಯಾನ ಭಾರೀ ಚರ್ಚೆಗೆ ಕಾರಣವಾಯಿತು. ನಂತರ ರಾಜ್ಯಾದ್ಯಂತ ವಿಸ್ತರಣೆಯಾಗಿತ್ತು. ಈ ಕುರಿತು ಹಲವು ಕಡೆ ದೂರು ದಾಖಲಾಗಿದ್ದು, ಸರ್ಕಾರ ತನಿಖೆಯನ್ನು ಸಿಸಿಬಿಗೆ ವಹಿಸಿದೆ. ರೈಲು ಬೋಗಿಯಲ್ಲಿ ನಮಾಝ್ ಮಾಡಿದವರ ವಿರುದ್ಧ ದೂರು ದಾಖಲು ಪ್ರಕರಣದ ತನಿಖಾಧಿಕಾರಿಯಾಗಿರುವ […]
PayCM ಅಭಿಯಾನ ರಾಜ್ಯದ ಜನರಿಗೆ ಮಾಡಿದ ಅವಮಾನ : ಅರುಣ್ ಸಿಂಗ್
ಬೆಂಗಳೂರು,ಸೆ.28 – ಪೇಸಿಎಂ ಅಭಿಯಾನದ ಮೂಲಕ ಕಾಂಗ್ರೆಸ್ ಪಕ್ಷ ಸಮಗ್ರ ಕರ್ನಾಟಕದ ಜನರಿಗೆ ಅವಮಾನ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಆಕ್ಷೇಪ ವ್ಯಕ್ತಪಡಿಸಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಸಣ್ಣತನ ಹೊಂದಿದೆ. ಅವರ ಈ ಸಣ್ಣತನವನ್ನು ಜನರು ಕ್ಷಮಿಸುವುದಿಲ್ಲ. ಈ ಧೋರಣೆಗೆ ಬಡಜನರು, ರೈತರು ಸೇರಿದಂತೆ ಎಲ್ಲ ಮತದಾರರು ಸಮರ್ಥ ಉತ್ತರ ಕೊಟ್ಟುಆ ಪಕ್ಷವನ್ನು ರಾಜ್ಯದಲ್ಲಿ ನಾಮಾವಶೇಷಗೊಳಿಸಲಿದ್ದಾರೆ ಎಂದರು. ಬಸವರಾಜ ಬೊಮ್ಮಾಯಿಯವರ ಸರಕಾರವು ರೈತರಿಗೆ […]