ಕರ್ನಾಟಕದಲ್ಲಿ ಜೋರಾಯ್ತು ಜಂಪಿಂಗ್ ಪಾಲಿಟಿಕ್ಸ್..!

ಬೆಂಗಳೂರು,ಮಾ.8- ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆ ಪ್ರಮುಖ ಮೂರು ರಾಜಕೀಯ ಪಕ್ಷಗಳಲ್ಲಿ ಪಕ್ಷಾಂತರ ಪರ್ವ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಕಾಂಗ್ರೆಸ್‍ನಲ್ಲಿದ್ದವರು ಬಿಜೆಪಿ ಕಡೆ, ಬಿಜೆಪಿಯಲ್ಲಿದ್ದವರು ಕಾಂಗ್ರೆಸ್‍ನತ್ತ, ಎರಡೂ ಪಕ್ಷದಲ್ಲಿ ಸಲ್ಲದವರು ಜೆಡಿಎಸ್ ಕಡೆ, ದಳದಲ್ಲಿ ಟಿಕೆಟ್ ಖಾತ್ರಿ ಇಲ್ಲದವರು ರಾಷ್ಟ್ರೀಯ ಪಕ್ಷಗಳತ್ತ ಮುಖ ಮಾಡುತ್ತಿದ್ದಾರೆ. ಮಂಗಳವಾರ ಮಾಜಿ ಶಾಸಕರಾದ ನಂಜುಂಡಸ್ವಾಮಿ, ಜೆ.ನರಸಿಂಹಸ್ವಾಮಿ, ಮನೋಹರ್ ಕಾಂಗ್ರೆಸ್‍ಗೆ ಸೇರ್ಪಡೆಯಾಗಿದ್ದಾರೆ. ಇನ್ನೊಂದೆಡೆ ನಿವೃತ್ತ ಐಎಎಸ್ ಅಧಿಕಾರಿ ಲಕ್ಷ್ಮಿ ನಾರಾಯಣ, ಕಾಂಗ್ರೆಸ್ ಮತ್ತು ಜೆಡಿಎಸ್‍ನಿಂದ ಉದ್ಯಮಿ, ಸಾಮಾಜಿಕ ಕಾರ್ಯಕರ್ತ ಸೀಕಲ್ ರಾಮಚಂದ್ರಗೌಡ, ಉದ್ಯಮಿ […]

ಸೋಮವಾರದೊಳಗೆ ಬೂತ್ ಮಟ್ಟದ ಏಜೆಂಟರ ಪಟ್ಟಿ ನೀಡುವಂತೆ ಸೂಚನೆ

ಬೆಂಗಳೂರು,ಡಿ.24- ಬರುವ ಸೋಮವಾರದೊಳಗೆ ಎಲ್ಲ ರಾಜಕೀಯ ಪಕ್ಷಗಳು ನಗರದ 28 ವಿಧಾನಸಭಾ ಕ್ಷೇತ್ರಗಳ ಬೂತ್ ಮಟ್ಟದ ಏಜೆಂಟ್‍ಗಳ ಪಟ್ಟಿ ನೀಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ. ಬಿಬಿಎಂಪಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲಾ 28 ವಿಧಾನಸಭಾ ಕ್ಷೇತ್ರಗಳಿಗೆ ನಾವು ಈಗಾಗಲೇ ಬಿಎಲ್‍ಒಗಳನ್ನು ನಿಯೋಜನೆ ಮಾಡಿದ್ದೇವೆ. ಪಟ್ಟಿ ಪರಿಷ್ಕರಣೆ ಕಾರ್ಯ ಪ್ರಗತಿಯಲ್ಲಿದ್ದು, ಈ ಕೂಡಲೆ […]