ಮಾಡಾಳ್ ಮಿಸ್ಸಿಂಗ್ : ಹುಡುಕಿಕೊಡುವಂತೆ ಕಾಂಗ್ರೆಸ್ ಪೋಸ್ಟರ್ ಪಾಲಿಟಿಕ್ಸ್

ಬೆಂಗಳೂರು,ಮಾ.7-ಕೆಎಸ್‍ಡಿಎಲ್ ಲಂಚ ಪ್ರಕರಣದಲ್ಲಿ ಮೊದಲನೆ ಆರೋಪಿಯಾಗಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಇದುವರೆಗೂ ನಾಪತ್ತೆಯಾಗಿರುವುದರಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪೋಸ್ಟರ್ ಪಾಲಿಟಿಕ್ಸ್‍ಗೆ ಮುಂದಾಗಿದ್ದಾರೆ. ವಿರೂಪಾಕ್ಷಪ್ಪ ಅವರ ವಿರುದ್ಧ ಎಫ್‍ಐಆರ್ ದಾಖಲಾಗಿದ್ದರೂ ಅವರು ಇದುವರೆಗೂ ಪೋಲೀಸರಿಂದ ಬಂಧಿಸಲು ಸಾಧ್ಯವಾಗಿಲ್ಲ ಏಕೆ ಎಂದು ಪ್ರಶ್ನಿಸಿರುವ ಕೈ ಕಾರ್ಯಕರ್ತರು ನಗರದ ಹಲವೆಡೆ ಗೋಡೆಗಳ ಮೇಲೆ ಮಾಡಾಳ್ ವಿರೂಪಾಕ್ಷಪ್ಪ ಇರುವ ಪೋಸ್ಟರ್ ಅಂಟಿಸಿ ಅವರನ್ನು ಹುಡುಕಿಕೊಡಿ ಎಂಬ ಅಭಿಯಾನ ಆರಂಭಿಸಿದೆ. ಗೋಡೆ ಹಾರಿ ನೆರೆಮನೆಯಲ್ಲಿ ತಲೆಮರೆಸಿಕೊಂಡಿದ್ದ ಇಮ್ರಾನ್‍ ಖಾನ್ ಮಾಡಾಳ್ ವಿರೂಪಾಕ್ಷಪ್ಪ ಕಾಣೆಯಾಗಿದ್ದಾರೆ. […]

ಶಿವಮೊಗ್ಗ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುತ್ತೇವೆ : ಸಿಎಂ ಬೊಮ್ಮಾಯಿ

ಬೆಂಗಳೂರು,ಆ.16- ಶಿವಮೊಗ್ಗದಲ್ಲಿ ಯುವಕನಿಗೆ ಚಾಕು ಇರಿದ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಚುರುಕಾಗಿ ತನಿಖೆ ನಡೆಸಿ ವರದಿ ನೀಡಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣವನ್ನು ನಾವು ಗಂಭೀರವಾಗಿ ತೆಗೆದುಕೊಂಡಿದ್ದರಿಂದಲೆ ಘಟನೆ ನಡೆದು ಒಂದು ದಿನದೊಳಗೆ ಆರೋಪಿಗಳನ್ನು ಬಂಧಿಸಲಾಗಿದೆ. ಘಟನೆಗೆ ಕಾರಣ ಏನು? ಈ ಕೃತ್ಯದಲ್ಲಿ ಯಾರಿದ್ದಾರೆ? ಎಂಬುದರ ಕುರಿತು ಶೀಘ್ರ ತನಿಖೆ ನಡೆಸಿ ವರದಿ ನೀಡಲು ಸೂಚಿಸಿದ್ದೇನೆ ಎಂದು ತಿಳಿಸಿದರು. ನಿಷ್ಪಕ್ಷಪಾತವಾಗಿ ತನಿಖೆ […]