ಬಲೂನ್ ಹಾರಾಟದ ಬೆನ್ನಲ್ಲೇ ಅಮೇರಿಕಾ ಕಾರ್ಯದರ್ಶಿ ಚೀನಾ ಪ್ರವಾಸ ಮುಂದೂಡಿಕೆ

ವಾಷಿಂಗ್‍ಟನ್,ಫೆ.4- ಅಮೇರಿಕಾದಲ್ಲಿ ಚೀನಾದ ಮತ್ತೊಂದು ಬೇಹುಗಾರಿಕೆಯ ಬಲೂನ್ ಹಾರಾಟದ ಬೆನ್ನಲ್ಲೇ ಉಭಯ ರಾಷ್ಟ್ರಗಳ ನಡುವಣ ಸಂಬಂದ ಮತ್ತಷ್ಟು ಹಳಸಲಾರಂಭಿಸಿದ್ದು, ಅಮೇರಿಕಾದ ಕಾರ್ಯದರ್ಶಿ ಚೀನಾ ಪ್ರವಾಸವನ್ನು ಮುಂದೂಡಿದ್ದಾರೆ. ಪೆಂಟಗಾನ್‍ನ ಪತ್ರಿಕಾ ಕಾರ್ಯದಶಿ ಬ್ರೀಗೆಡ್ ಜನರಲ್ ಪಟ್ ರೈಡರ್ ಹೇಳಿಕೆ ಈ ಬಗ್ಗೆ ನೀಡಿದ್ದು , ಲಾಟಿನ್ ಅಮೇರಿಕಾದಲ್ಲಿ ಮತ್ತೊಂದು ಬಲೂನ್ ಸಂಚರಿಸಿರುವ ವರದಿಗಳನ್ನು ನೋಡಿದ್ದು, ಅದು ಚೀನಾದ ಬಲೂನ್ ಎಂಬ ಅನುಮಾನವಿದೆ. ಸದ್ಯಕ್ಕೆ ತಮ್ಮ ಬಳಿ ಹೆಚ್ಚಿನ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ. ಏಕಕಾಲಕ್ಕೆ 3 ಬಸ್‍ಗಳನ್ನು ಸಾಗಿಸಬಹುದಾದಷ್ಟು […]

ತಮಿಳುನಾಡಿನಲ್ಲಿ ನಾಳೆ ನಡೆಯಬೇಕಿದ್ದ RSS ಪಥಸಂಚಲನ ಮುಂದೂಡಿಕೆ

ಚೆನ್ನೈ,ನ.5- ಹೈಕೋರ್ಟ್‍ನಿಂದ ವಿಸಲಾದ ಹಲವು ರೀತಿಯ ಷರತ್ತುಗಳ ಹಿನ್ನೆಲೆಯಲ್ಲಿ ನಾಳೆ ನಡೆಯಬೇಕಿದ್ದ ಪಥ ಸಂಚಲನವನ್ನು ಕೈಬಿಟ್ಟಿರುವುದಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ತಿಳಿಸಿದೆ.ಮದ್ರಾಸ್ ಹೈಕೋರ್ಟ್ ಆರ್‍ಎಸ್‍ಎಸ್ ಪಥ ಸಂಚಲನ ಕುರಿತು ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿ ನಿನ್ನೆ ತೀರ್ಪು ನೀಡಿದೆ. ಪಥಸಂಚಲನ ಒಳಾಂಗಣ ಕ್ರೀಡಾಂಗಣದಲ್ಲಿ ಅಥವಾ ನಾಲ್ಕು ಗೋಡೆಗಳ ಮಧ್ಯೆ ನಡೆಯಬೇಕು ಎಂದು ಷರತ್ತು ವಿಧಿಸಲಾಗಿದೆ. ಇದು ಸ್ವೀಕಾರ್ಹವಲ್ಲ. ಹೀಗಾಗಿ ನಾವು ಪಥಸಂಚಲನವನ್ನು ಕೈಬಿಟ್ಟಿದ್ದೇವೆ ಎಂದು ಆರ್‍ಎಸ್‍ಎಸ್ ದಕ್ಷಿಣ ವಲಯ ಪ್ರಮುಖರಾದ ಆರ್.ವಾಣಿರಾಜನ್ ತಿಳಿಸಿದ್ದಾರೆ. ಕೇರಳ, ಪಶ್ಚಿಮ […]

ನಿಷೇಧಾಜ್ಞೆ ಜಾರಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಡಿಕೇರಿ ಚಲೋ ರದ್ದು

ಬೆಂಗಳೂರು, ಆ.23- ಕೊಡಗಿನಲ್ಲಿ ಮೂರು ದಿನಗಳ ನಿಷೇಧಾಜ್ಞೆ ವಿಧಿಸಿರುವುದರಿಂದ ಆ.26ರಂದು ಆಯೋಜಿಸಿದ್ದ ಮಡಿಕೇರಿ ಚಲೋ ಪ್ರತಿಭಟನೆಯನ್ನು ಮುಂದೂಡಲಾಗಿದೆ ಎಂದು ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿ ಆದೇಶ ಎಂದರೆ ಸರ್ಕಾರದ ಆದೇಶ. ಜವಾಬ್ದಾರಿಯುತ ಪ್ರತಿಪಕ್ಷವಾಗಿ ನಾವು ಸರ್ಕಾರದ ಆದೇಶ ಪರಿಪಾಲಿಸುತ್ತೇವೆ. ಕೊಡಗು ಜಿಲ್ಲೆಯಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆ ಮುಂದೂಡಲು ನಿರ್ಧರಿಸಿದ್ದೇವೆ ಎಂದರು. ಆಗಸ್ಟ್18ರಂದು ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆದ ಹಾನಿಯನ್ನು ಪರಿಶೀಲಿಸಲು ತೆರಳಿದ್ದೆ. ವಾಡಿಕೆಗಿಂತಲೂ ಎರಡು-ಮೂರು ಪಟ್ಟು ಹೆಚ್ಚು ಮಳೆ […]