ನ.7ರಿಂದ ಡಿ.7ರವರೆಗೆ ಕಾಲುಬಾಯಿ ಲಸಿಕೆ ಅಭಿಯಾನ

ಬೆಂಗಳೂರು,ನ.7- ಜಾನುವಾರುಗಳಲ್ಲಿ ಕಂಡು ಬರುವ ಕಾಲುಬಾಯಿ ರೋಗದ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರುಗಳ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ನವೆಂಬರ್ 7ರಿಂದ ಡಿಸೆಂಬರ್ 7ರವರೆಗೆ ಒಂದು ತಿಂಗಳ ಕಾಲ ರಾಜ್ಯದಲ್ಲಿ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ತಿಳಿಸಿದ್ದಾರೆ. ರಾಜ್ಯದಾದ್ಯಂತ ಇಂದಿನಿಂದ ಒಂದು ತಿಂಗಳ ಕಾಲ ಎಲ್ಲಾ ತಾಲ್ಲೂಕುಗಳಲ್ಲಿ ಎಲ್ಲಾ ಜಾನುವಾರುಗಳಿಗೆ ಉಚಿತವಾಗಿ ಲಸಿಕೆ ಹಾಕಲು ಉದ್ದೇಶಿಸಲಾಗಿದೆ ಎಂದು ಅವರು ಎಂದು ಅವರು ತಿಳಿಸಿದ್ದಾರೆ. ಕೇಂದ್ರ ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿ ಸಾವಿನ ಪ್ರಕರಣ : ಮೂವರು […]