ದೇಶದಲ್ಲಿ ಈವರೆಗೆ 28 ಕೋಟಿ ಇ-ಶ್ರಮ ಕಾರ್ಡ್ ನೀಡಲಾಗಿದೆ : ಪ್ರಹ್ಲಾದ್ ಜೋಷಿ
ಬೆಂಗಳೂರು, ಜು.10- ದೇಶದಲ್ಲಿ 28 ಕೋಟಿ ಇ-ಶ್ರಮ ಕಾರ್ಡ್ ನೀಡಲಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ತಿಳಿಸಿದರು.ನಗರದಲ್ಲಿಂದು ನಡೆದ ಬಿಜೆಪಿ ಅಸಂಘಟಿತ ಕಾರ್ಮಿಕರ ಪ್ರಕೋಷ್ಠದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಒಂದು ರಾಷ್ಟ್ರ ಒಂದು ಕಾರ್ಡ್ ಯೋಜನೆಯಿಂದ ನಗರ ಪ್ರದೇಶಗಳಿಗೆ ವಲಸೆ ಬರುವ ಕಾರ್ಮಿಕರು ಯಾವುದೇ ನಗರಕ್ಕೆ ಹೋದರೂ ಪಡಿತರ ಸಿಗುತ್ತದೆ. ಅಲ್ಲದೆ, ಸ್ವಯಂ ವ್ಯಾಪಾರ ಮಾಡಲು ಸ್ವ ನಿ ಯೋಜನೆಯಡಿ 10 ಸಾವಿರ ರೂ. ನೀಡಲಾಗುವುದು ಎಂದರು. ನಮ್ಮ […]
ಹಿಜಾಬ್ ಗಲಾಟೆ ಮಾಡುವವರನ್ನು ಒದ್ದು ಒಳಗೆ ಹಾಕಿ : ಸಚಿವ ಪ್ರಲ್ಹಾದ ಜೋಶಿ
ಹುಬ್ಬಳ್ಳಿ: ಹಿಜಾಬ್ ಹಾಕಿಸಲು ಹಾಗೂ ತೆಗೆಸಲು ಕಾಲೇಜು ಬಳಿ ಯಾರು ಬರುತ್ತಾರೆಯೋ, ಅವರನ್ನು ಒದ್ದು ಒಳಗೆ ಹಾಕಬೇಕು ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲವನ್ನೂ ಸಹಿಸಿಕೊಂಡು ಸುಮ್ಮನೆ ಕೂರಲು ಆಗುವುದಿಲ್ಲ. ವಿದ್ಯಾರ್ಥಿಗಳನ್ನು ಕಾಲೇಜಿಗೆ ಸೇರಿಸಿಕೊಳ್ಳಿ. ವಿನಾಕಾರಣ ವಿದ್ಯಾರ್ಥಿಗಳನ್ನು ಉತ್ತೇಜಿಸುವವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದರು. ನ್ಯಾಯಾಲಯದ ಮಧ್ಯಂತರ ಆದೇಶ ಎಲ್ಲರೂ ಪಾಲಿಸಬೇಕು. ಹೀಗೆಯೇ ಬಿಟ್ಟರೆ ಅಂತಿಮ ಆದೇಶವನ್ನು ಪಾಲಿಸುವುದಿಲ್ಲ ಎಂದು ಹೇಳಬಹುದು. ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ […]