3ನೇ ಹಂತದ ಪ್ರಜಾಧ್ವನಿ ಯಾತ್ರೆಗೆ ಕಾಂಗ್ರೆಸ್ ಚಾಲನೆ

ಬೆಂಗಳೂರು,ಫೆ.28- ಛತ್ತೀಸ್‍ಗಡದ ಎಐಸಿಸಿ ಸರ್ವ ಸದಸ್ಯರ ಮಹಾಧಿವೇಶನ ಮುಗಿಸಿಕೊಂಡು ಮರಳಿದ ಕಾಂಗ್ರೆಸ್ ನಾಯಕರು ಪ್ರಜಾಧ್ವನಿಯ ಮೂರನೆ ಹಂತದ ಯಾತ್ರೆಗೆ ಚಾಲನೆ ನೀಡಿದ್ದಾರೆ. ಈ ಮೊದಲು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜಂಟಿಯಾಗಿ ಮೊದಲ ಹಂತದ ಯಾತ್ರೆ ನಡೆಸಿದ್ದರು. ವಿಧಾನಮಂಡಲ ಅಧಿವೇಶನಕ್ಕೆ ಮೊದಲು ಇಬ್ಬರು ನಾಯಕರು ಪ್ರತ್ಯೇಕವಾಗಿ ಉತ್ತರ ಮತ್ತು ದಕ್ಷಿಣ ಕರ್ನಾಟಕ ಭಾಗದಲ್ಲಿ ಯಾತ್ರೆಗಳನ್ನು ನಡೆಸಿದರು. ನಾಳೆಯಿಂದ ಸರ್ಕಾರಿ ಕಚೇರಿಗಳು ಬಂದ್..? ಸಿದ್ದರಾಮಯ್ಯ ಯಾತ್ರೆಯ ನಡುವೆಯೂ ಅಲ್ಲಲ್ಲಿ ಪ್ರಜಾಧ್ವನಿ ಯಾತ್ರೆಯನ್ನು ಮುಂದುವರೆಸಿದ್ದರು. ಎಐಸಿಸಿ ಸರ್ವ […]

ಪ್ರಜಾಧ್ವನಿ ಯಾತ್ರೆ ಎದುರಾಳಿಗಳಲ್ಲಿ ಭಯ ಸೃಷ್ಟಿಸಿದೆ : ಡಿಕೆಶಿ

ಬೆಂಗಳೂರು,ಫೆ.6- ಕಾಂಗ್ರೆಸ್ ಆಯೋಜಿಸಿರುವ ಪ್ರಜಾಧ್ವನಿ ಯಾತ್ರೆ ರಾಜಕೀಯ ಎದುರಾಳಿಗಳಿಗೆ ನಡುಕು ಉಂಟು ಮಾಡಿದ್ದು, ಅನಗತ್ಯವಾಗಿ ಟೀಕೆ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ನೇತೃತ್ವದ ತಂಡ ಇಂದು ಚಿತ್ರದುರ್ಗ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಜಾಧ್ವನಿ ಯಾತ್ರೆ ನಡೆಸಲಿದೆ. ಸಲೀಂ ಅಹ್ಮದ್, ಪರಮೇಶ್ವರ್ ಹಾಗೂ ನಾರಾಯಣ ಸ್ವಾಮಿ ಸೇರಿ ಹಲವು ನಾಯಕರು ಇಂದು ಯಾತ್ರೆಗಾಗಿ ಕಾಂಗ್ರೆಸ್ ಕಚೇರಿಯಿಂದ ತೆರಳುತ್ತಿದ್ದೇವೆ. ಉಳಿದ ನಾಯಕರು ನೇರವಾಗಿ ಅಲ್ಲಿಗೆ ಬರಲಿದ್ದಾರೆ ಎಂದರು. ಇದಾದ […]

ಉತ್ತರ ದಕ್ಷಿಣದಿಂದ ಕಾಂಗ್ರೆಸ್ ಪ್ರತ್ಯೇಕ ಪ್ರಜಾಧ್ವನಿ ಕಹಳೆ

ಬೆಂಗಳೂರು,ಫೆ.3- ವಿಧಾನಸಭೆ ಚುನಾವಣೆಯ ತಯಾರಿ ಭಾಗವಾಗಿ ಕಾಂಗ್ರೆಸ್ ನಾಯಕರು ಇಂದಿನಿಂದ ಎರಡನೇ ಹಂತದ ಪ್ರಜಾಧ್ವನಿ ಯಾತ್ರೆ ಆರಂಭಿಸಿದ್ದು, ಉತ್ತರ ಹಾಗೂ ದಕ್ಷಿಣ ಕರ್ನಾಟಕ ಭಾಗದಲ್ಲಿ ಪ್ರತ್ಯೇಕ ರಣಕಹಳೆ ಮೊಳಗಿಸಲಿದ್ದಾರೆ. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದಿನಿಂದ ಫೆ.13ರವರೆಗೆ ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಹಂತ ಹಂತವಾಗಿ ಯಾತ್ರೆ ನಡೆಸಲಿದ್ದಾರೆ. ಇಂದು ಜಗಜ್ಯೋತಿ ಬಸವೇಶ್ವರರ ಕರ್ಮಭೂಮಿ ಬಸವ ಕಲ್ಯಾಣದಲ್ಲಿ ಅನುಭವ ಮಂಟಪ್ಪಕ್ಕೆ ಭೇಟಿ ನೀಡಿ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಯಾತ್ರೆಗೆ ಚಾಲನೆ ನೀಡಿದರು. ವಿಧಾನಮಂಡಲದ ಅಧಿವೇಶನವನ್ನೂ […]