ಉಗ್ರರ ಹುಟ್ಟಡಗಿಸಿದ ಅಮಿತ್ ಷಾ : ಜೋಶಿ ಬಣ್ಣನೆ

ಹುಬ್ಬಳ್ಳಿ,ಜ.28- ಸರ್ದಾರ್ ವಲ್ಲಭಾಯಿ ಪಟೇಲ್ ಅವರ ನಂತರ ದೇಶದಲ್ಲಿ ಹಲವಾರು ವಿಚಾರಗಳಲ್ಲಿ ತಮ್ಮ ತಾಕತ್ತು ಪ್ರದರ್ಶಿದವರು ಯಾರಾದರು ಇದ್ದರೆ ಅದು ಅಮಿತ್ ಶಾ ಒಬ್ಬರೇ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಬಣ್ಣಿಸಿದರು. ನಗರರ ಕೆಎಲ್‍ಇ ಸಂಸ್ಥೆಯ ಬಿವಿಬಿ ವಿಶ್ವ ವಿದ್ಯಾಲಯದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ದೇಶದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಅಮಿತ ಶಾ ಅವರು, ಸ್ವಾತಂತ್ರ್ಯ ನಂತರ ಯಾರೂ ಮಾಡಲು ಆಗದ ಕೆಲಸವನ್ನು ಮಾಡಿದ್ದಾರೆ […]

ಟಿಪ್ಪು ಪ್ರತಿಮೆ ನಿರ್ಮಿಸಿದರೆ ಜನ ಕಾಂಗ್ರೆಸಿಗರನ್ನು ಮನೆಗೆ ಕಳಿಸುತ್ತಾರೆ : ಜೋಷಿ

ಹುಬ್ಬಳ್ಳಿ, ನ.13- ಕಾಂಗ್ರೆಸ್ ನಾಯಕರು ಟಿಪ್ಪು ಸುಲ್ತಾನ್ ಪ್ರತಿಮೆ ನಿರ್ಮಾಣ ಮಾಡಿದರೆ ಜನರು ಅವರನ್ನು ಮನೆಗೆ ಕಳುಹಿಸುತ್ತಾರೆ ಎಂದು ಗಣಿ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಜೋಷಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಟಿಪ್ಪು ಪ್ರತಿಮೆ ವಿಚಾರ ಕುರಿತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಟಿಪ್ಪು ಪ್ರತಿಮೆ ಮಾಡಲಿ ಅವರನ್ನು ಜನ ಮನೆಗೆ ಕಳಿಸುತ್ತಾರೆ ಎಂದ ಅವರು, ನಾವು ಈಗಲೂ ಟಿಪ್ಪು ಜಯಂತಿಯನ್ನು ವಿರೋಧಿಸುತ್ತೇವೆ ಎಂದರು. ಸರ್ಕಾರದಿಂದ ಟಿಪ್ಪು ಜಯಂತಿ ಮಾಡಬಾರದು […]

ಕಾಂಗ್ರೆಸ್ ಭಾರತ್ ಜೊಡೋಯಾತ್ರೆ ಕುರಿತು ಪ್ರಹ್ಲಾದ್ ಜೋಶಿ ವ್ಯಂಗ್ಯ

ಹುಬ್ಬಳ್ಳಿ,ಅ.23- ಪ್ರದಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಅಚ್ಚುಕಟ್ಟಾಗಿ ಜೊಡೋ ಆಗಿದೆ. ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಬಿಟ್ಟು ಕೊಟ್ಟಿದ್ದಕ್ಕೆ ನೀವು ಭಾರತ ಜೋಡೋ ಮಾಡಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಭಾರತ್ ಜೋಡೋ ಯಾತ್ರೆ ಮಾಡುತ್ತಿರುವ ಕಾಂಗ್ರೆಸ್ ಬಗ್ಗೆ ವ್ಯಂಗ್ಯವಾಡಿದ್ದಾರೆ. ಚೀನಾಗೆ ಭೂಮಿ ಕೊಟ್ಟಿದ್ದರ ಜೊಡೋ ಮಾಡಿ. ನೀವು ತೋಡೋ ಮಾಡಿದವರ ಪಾರ್ಟಿಯವರು. ಮೊದಲು ತೋಡೋ ಮಾಡಿದರ ಜೋಡೋ ಮಾಡಿ ಎಂದು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಭಾರತ್ ಜೊಡೋ ಕಾಂಗ್ರೆಸ್ ತೊಡೋ ಯಾತ್ರೆಯಾಗುತ್ತಿದೆ. […]

ಉದ್ಯೋಗ ದಕ್ಕಿಸಿಕೊಂಡ ರಾಜ್ಯದ 1000 ಯುವಕ-ಯುವತಿಯರು

ಬೆಂಗಳೂರು,ಅ.22- ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಯುವಕರು ಮತ್ತು ಯುವತಿಯರಿಗೆ ಉದ್ಯೋಗ ಕಲ್ಪಿಸುವ ರೋಜ್‍ಗಾರ ಉದ್ಯೋಗ ಮೇಳದಲ್ಲಿ ರಾಜ್ಯದ ಒಂದು ಸಾವಿರ ಪ್ರತಿಭಾವಂತರಿಗೆ ಉದ್ಯೋಗ ಲಭಿಸಿದೆ. ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಅವರು ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರ ನೀಡಿ ಶುಭ ಕೋರಿದರು. ಪ್ರಧಾನಿ ನರೇಂದ್ರಮೋದಿ ಅವರು ದೆಹಲಿಯಲ್ಲಿ ಯೋಜನೆಗೆ ಚಾಲನೆ ನೀಡುತ್ತಿದ್ದಂತೆ ಬೆಂಗಳೂರಿನಲ್ಲೂ ಚಾಲನೆ ಕೊಡಲಾಯಿತು. ಮೊದಲ ಹಂತದಲ್ಲಿ ರಾಜ್ಯದಿಂದ ಕೇಂದ್ರ ಸರ್ಕಾರದ 38 ಇಲಾಖೆಗಳಲ್ಲಿ […]

ರಾಹುಲ್ ಪಾದಯಾತ್ರೆಯಿಂದ ಸಿದ್ದು ಆರೋಗ್ಯ ಸುಧಾರಿಸಿದೆ : ಜೋಶಿ ಲೇವಡಿ

ಹುಬ್ಬಳ್ಳಿ,ಅ.9- ಭಾರತ್ ಜೋಡೋ ಯಾತ್ರೆಯಿಂದ ರಾಹುಲ್ ಗಾಂಧಿ ಹಾಗು ಸಿದ್ದರಾಮಯ್ಯಗೆ ಆರೋಗ್ಯ ಸುಧಾರಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಲೇವಡಿ ಮಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಹಾಗೂ ಸಿದ್ದರಾಮಯ್ಯಾನವರಿಗೆ ಸ್ವಲ್ಪ ಆರೋಗ್ಯ ಸುಧಾರಿಸಬಹುದು. ಯಾಕಂದ್ರೆ ಅವರಿಗೆ ವಾಕಿಂಗ್ ಆಗ್ತಿದೆ ಎಂದ ಅವರು ನನ್ನ ವಿರುದ್ದ ಅಪಪ್ರಚಾರಕ್ಕೆ ಕೋಟಿ ಕೋಟಿ ಖರ್ಚು ಮಾಡ್ತಾರೆ ಎಂದು ರಾಹುಲ್ ಗಾಂಧಿ ಹೇಳಿಕೆಗೆ ಜೋಶಿ ಪ್ರತಿಕ್ರೀಯೆ ಸಹ ನೀಡಿದ್ದರು. ರಾಹುಲ್ ಗಾಂಧಿ ವಿರುದ್ದ ನಾವ್ಯಾಕೆ ಖರ್ಚು ಮಾಡಬೇಕು ಎಂದು […]

ನಕಲಿ ಗಾಂಧಿ ಪರಿವಾರದ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದೇ ದುರಂತ : ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ,ಅ.2- ನಕಲಿ ಗಾಂಧಿ ಪರಿವಾರದ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದೇ ದುರಂತ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಾಹುಲ್ ಗಾಂಧಿ ವಿರುದ್ಧ ಹರಿಹಾಯ್ದರು. ಗಾಂೀಧಿಜಿ ಜಯಂತಿ ಅಂಗವಾಗಿ ಕಿಮ್ಸ್ ಆವರಣ ಮುಂಭಾಗದಲ್ಲಿ ಗಾಂೀಧಿಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರ ಮಾತನ್ನು ಗಂಭೀರವಾಗಿ ತೆಗೆದುಕೊಳ್ಳುವ ಪ್ರಶ್ನೆ ಇಲ್ಲ. ಅವರು ಭಾರತ ಜೋಡೋ ಯಾತ್ರೆ ಮುಗಿದ ತಕ್ಷಣ ವಿಶ್ರಾಂತಿಗೆ ವಿದೇಶಕ್ಕೆ ಹೋಗುತ್ತಾರೆ. ಈಗಾಗಲೇ ಈ ಹಿಂದಿನ ಚುನಾವಣೆಯಲ್ಲಿ ಜನರು ಯಾರು ಯಾರ […]

ಸಿದ್ದರಾಮೋತ್ಸವದ ನಂತರ ರಾಜ್ಯ ಕಾಂಗ್ರೆಸ್ ಅವನತಿ : ಪ್ರಹ್ಲಾದ್ ಜೋಶಿ ಭವಿಷ್ಯ

ಬೆಂಗಳೂರು, ಜು.12- ಸಿದ್ದರಾಮೋತ್ಸವದ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಅವನತಿಯಾಗಲಿದೆ ಎಂಬ ಪ್ರಹ್ಲಾದ್ ಜೋಶಿಯವರ ಹೇಳಿಕೆಯನ್ನು ಟ್ವಿಟ್ಟರ್ ನಲ್ಲಿ ಟೀಕಿಸಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕೇಂದ್ರ ಗಣಿ, ಕಲ್ಲಿದ್ದಲು ಮತ್ತು ಸಂಸದೀಯ ಖಾತೆ ಸಚಿವ ಪ್ರಹ್ಲಾದ್ ಜೋಷಿ ಟ್ವೀಟ್ ಮೂಲಕವೇ ತಿರುಗೇಟು ನೀಡಿದ್ದಾರೆ. ಪ್ರಹ್ಲಾದ ಜೋಷಿ ಅವರು ಸಿದ್ದರಾಮಯ್ಯ ಕಾಂಗ್ರೆಸ್ ಸೇರ್ಪಡೆಗೊಂಡ ನಂತರ ಮಲ್ಲಿಕಾರ್ಜುನ್ ಖರ್ಗೆ, ಡಾ.ಜಿ.ಪರಮೇಶ್ವರ್ ಅವರನ್ನು ಮುಳುಗಿಸಿದ್ದರು. ಈಗ ಡಿ.ಕೆ.ಶಿವಕುಮಾರ್ ಅವರನ್ನು ಮುಳುಗಿಸಲು ಹೊರಟಿದ್ದಾರೆ. ಅವರಂತಹ ಹಿರಿಯ ನಾಯಕರು ಕೂಡ ಸಿದ್ದರಾಮಯ್ಯನವರಿಂದ ಬೇಸತ್ತಿದ್ದಾರೆ. ಹಾಗಾದಲ್ಲಿ […]