ತುಂಬಿತುಳುಕುತ್ತಿರುವ ಯರವಾಡ ಜೈಲು

ಪುಣೆ,. 12- ಪುಣೆಯ ಯರವಾಡ ಕೇಂದ್ರ ಕಾರಾಗೃಹ ಕೈದಿಗಳಿಂದ ತುಂಬಿ ಹೋಗಿದ್ದು, ಹೆಚ್ಚುವರಿ ಬ್ಯಾರಕ್ಗಳನ್ನು ನಿರ್ಮಿಸಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಕಳುಹಿಸಿರುವುದಾಗಿ ಮಹಾರಾಷ್ಟ್ರ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಜೈಲುಗಳು) ಅಮಿತಾಭ್ ಗುಪ್ತಾ ಹೇಳಿದ್ದಾರೆ. ಮಕರ ಸಂಕ್ರಾಂತಿ ವಿಶೇಷ ಸಂದರ್ಭದಲ್ಲಿ ಕೈದಿಗಳು ತಯಾರಿಸಿದ ವಿವಿಧ ವಸ್ತುಗಳು ಮತ್ತು ಉತ್ಪನ್ನಗಳ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೈದಿಗಳು ತಯಾರಿಸಿದ ಉತ್ಪನ್ನಗಳನ್ನು ಸಾರ್ವಜನಿಕರಿಗೆ ಶೀಘ್ರದಲ್ಲೇ ಇ-ಕಾಮರ್ಸ್ ವೆಬ್ಸೈಟ್ಗಳಲ್ಲಿ ಲಭ್ಯವಾಗುವಂತೆ ಮಾಡಲಾಗುವುದು ಎಂದರು. 2022ರ ನವೆಂಬರ್ ವೇಳೆ ಯರವಾಡ ಜೈಲಿನಲ್ಲಿ […]
ಶಾಕಿಂಗ್ : ಜಮ್ಮುನಲ್ಲಿ ಕಾಶ್ಮೀರದ ಪೊಲೀಸ್ ಮಹಾನಿರ್ದೇಶಕರ ಕತ್ತು ಕೂಯ್ದು ಕೊಲೆ..!
ಜಮ್ಮು, ಅ. 4- ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಮಹಾನಿರ್ದೇಶಕ (ಕಾರಾಗೃಹ) ಹೇಮಂತ್ ಕೆ ಲೋಹಿಯಾ ಅವರು ಇಲ್ಲಿನ ಅವರ ನಿವಾಸದಲ್ಲಿ ಭೀಕರವಾಗಿ ಕೊಲೆ ಮಾಡಲಾಗಿದೆ. ಕಳೆದ ರಾತ್ರಿ ಕಾಶ್ಮೀರ ರಾಜ್ಯದ 1992ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದ ಹೇಮಂತ್ ಅವರನ್ನು ಕತ್ತು ಕೂಯ್ದು ಕೊಲೆ ಮಾಡಿ ನಂತರ ಮೃತದೇಹದಲ್ಲಿ ಸುಟ್ಟ ಹಾಕಲು ದುಷ್ಕರ್ಮಿಗಳು ಪ್ರಯತ್ನಿಸಿದ್ದಾರೆ. ಹೊರವಲಯದಲ್ಲಿರುವ ಉದಯವಾಲಾದಲ್ಲಿರುವ ಲೋಹಿಯಾ ಅವರ ಮನೆಗೆ ಭೇಟಿ ನೀಡಿದ ಪೊಲೀಸರು ತನಿಖೆ ನಡೆಸುತ್ತಿದ್ದು ಮನೆಕೆಲಸ ಮಾಡುತ್ತಿದ್ದ ಜಾಸಿರ್ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ […]
ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ದಿಢೀರ್ ಭೇಟಿ
ಬೆಂಗಳೂರು.ಜು.12- ಅಕ್ರಮ ಚಟುವಟಿಕೆಗಳು ನಡೆಯುತ್ತವೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಇಂದು ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೆಲವು ಹೈ ಸೆಕ್ಯೂರಿಟಿ ಬ್ಯಾರಕ್ಗಳ ಬಳಿ ಪರಿಶೀಲನೆ ನಡೆಸಿ ಮೊಬೈಲ್ ಅಥವಾ ಇನ್ನಿತರ ನಿಷೇಧಿತ ವಸ್ತುಗಳನನ್ನು ಜೈಲಿನೊಳಗೆ ಹೇಗೆ ಸಾಧಿಗಿಸಲಾಗಿದೆ ಎಂಬುದರ ಬಗ್ಗೆ ಜೈಲು ಅಧಿಕಾರಿಗಳ ವಿಚಾರಣೆ ಮಾಡಿ ನಂತರ ಸ್ವತಃ ತಪಾಸಣೆ ನಡೆಸಿದ್ದಾರೆ. ಇದೇ ವೇಳೆ ಕಾರಾಗೃಹದಲ್ಲಿ ಮಹಿಳಾ ಕೈದಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಸಚಿವರು […]