ವಿಮಾನ ಪ್ರಯಾಣಕ್ಕಿಂತ ದುಬಾರಿಯಾಯ್ತು ಖಾಸಗಿ ಬಸ್ ದರ

ಬೆಂಗಳೂರು,ಡಿ.22- ಕ್ರಿಸ್ ಮಸ್ ಹಾಗೂ ಹೊಸ ವರ್ಷದ ಆರಂಭಕ್ಕೆ ದಿನಗಣನೆ ಆರಂಭವಾಗುತ್ತಿದ್ದಂತೆ ಮಾಮೂಲಿ ಬಸ್ ದರ ವಿಮಾನ ಪ್ರಯಾಣ ದರದಷ್ಟೂ ದುಬಾರಿಯಾಗುತ್ತಿದೆ. ಕ್ರಿಸ್‍ಮಸ್ ಹಾಗೂ ಹೊಸ ವರ್ಷಕ್ಕೆ ಸಾಲು ಸಾಲು ರಜೆ ಸಿಗುತ್ತಿರುವುದು ಹಾಗೂ ಕೊರೊನಾ ಕಾರಣದಿಂದಾಗಿ ಕಳೆದ ಎರಡು ವರ್ಷಗಳಿಂದ ಹೊಸ ವರ್ಷಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲು ಸಾಧ್ಯವಾಗದ ಜನ ಈ ಬಾರಿ ಜನ ವಿವಿಧ ಪ್ರದೇಶಗಳಿಗೆ ತೆರಳಿ ಹೊಸ ವರ್ಷ ಆಚರಿಸಲು ಸಿದ್ದರಾಗುತ್ತಿದ್ದಂತೆ ಬಸ್ ದರಗಳು ದಿಢೀರನೆ ಏರಿಕೆಯಾಗಿದೆ. ಸಾಮಾನ್ಯ ದಿನಗಳಲ್ಲಿ ಇದ್ದ ಬಸ್ ದರಗಳು […]

ಖಾಸಗಿ ಬಸ್ ಮಾಲೀಕರಿಗೆ ಶ್ರೀರಾಮುಲು ಖಡಕ್ ವಾರ್ನಿಂಗ್

ಬೆಂಗಳೂರು,ಆ.28-ಗೌರಿಗಣೇಶ ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್ ಮಾಲೀಕರು ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಹಣವನ್ನು ಪ್ರಯಾಣಿಕರಿಂದ ತೆಗೆದುಕೊಂಡರೆ ಅಂಥವರ ಮೇಲೆ ಕಾನೂನು ಕ್ರಮ ಜರುಗಿಸುವುದಾಗಿ ಸಾರಿಗೆ ಸಚಿವ ಶ್ರೀರಾಮುಲು ಎಚ್ಚರಿಕೆ ಕೊಟ್ಟಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಗೌರಿಗಣೇಶ ಹಬ್ಬದ ವೇಳೆ ಪ್ರಯಾಣಿಕರು ತಮ್ಮ ತಮ್ಮ ಗ್ರಾಮಗಳಿಗೆ ತೆರಳುತ್ತಾರೆ. ಇದನ್ನು ಕೆಲವರು ದುರುಪಯೋಗಪಡಿಸಿಕೊಳ್ಳುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಆಯಾ ರೂಟ್‍ಗಳಲ್ಲಿ ಸರ್ಕಾರ ನಿಗದಿಪಡಿಸಿದ ದರವನ್ನಷ್ಟೇ ಪಡೆಯಬೇಕೆಂದು ಸೂಚನೆ ನೀಡಿದ್ದಾರೆ. ಕಳೆದ ಮೂರು ದಿನಗಳಿಂದ ಖಾಸಗಿ ಬಸ್ ಮಾಲೀಕರು […]