ಫ್ಲೆಕ್ಸ,ಬ್ಯಾನರ್ ತೆರವು ಕಾರ್ಯಚರಣೆ ಖಾಸಗಿ ಸಂಸ್ಥೆಗಳ ಹೆಗಲಿಗೆ

ಬೆಂಗಳೂರು,ಮಾ.15- ಮಾಡೋ ಕೆಲ್ಸ ಬಿಟ್ಟು ಆಡೋ ದಾಸಯ್ಯನ ಹಿಂದೆ ಹೋದರೂ ಅನ್ನೊ ಹಾಗೇ ಬಿಬಿಎಂಪಿಯವರು ಸಾರ್ವಜನಿಕರ ತೆರಿಗೆ ಹಣ ಪೋಲು ಮಾಡೋಕೆ ಹೊಸ ಐಡಿಯಾ ಕಂಡುಕೊಂಡಿದ್ದಾರೆ.ತಾನು ಮಾಡಬೇಕಾದ ಕೆಲಸ ಮಾಡದೆ ಅದೇ ಕೆಲಸವನ್ನು ಖಾಸಗಿ ಸಂಸ್ಥೆ ಹೆಗಲಿಗೆ ವಹಿಸಲು ಬಿಬಿಎಂಪಿ ಅಧಿಕಾರಿಗಳು ಮುಂದಾಗಿದ್ದಾರೆ. ನಗರದಲ್ಲಿ ಅನಧಿಕೃತವಾಗಿ ತಲೆ ಎತ್ತುತ್ತಿರುವ ಫ್ಲೆಕ್ಸ್, ಬ್ಯಾನರ್ ತೆರವು ಕಾರ್ಯಚರಣೆಯನ್ನು ಖಾಸಗಿ ಕಂಪನಿಗಳಿಗೆ ವಹಿಸಲು ಈಗಾಗಲೇ ಟೆಂಡರ್ ಕರೆಯಲಾಗಿದೆ. ನಗರದ ಸೌಂದರ್ಯ ಹಾಳು ಮಾಡಿ ಎಲ್ಲೇಂದರಲ್ಲಿ ಫ್ಲೆಕ್ಸ್, ಬ್ಯಾನರ್ ಅಳವಡಿಸುವವರ ವಿರುದ್ಧ ಕ್ರಿಮಿನಲ್ […]
ಖಾಸಗಿ ಬ್ಯಾಂಕ್ನಲ್ಲಿ ಬೆಂಕಿ ಅವಗಡ

ನವದೆಹಲಿ, ಫೆ 9-ದಕ್ಷಿಣ ದೆಹಲಿಯ ಗ್ರೇಟರ್ ಕೈಲಾಶ್ ಪ್ರದೇಶದಲ್ಲಿ ಖಾಸಗಿ ಬ್ಯಾಂಕ್ನ ಸರ್ವರ್ ರೂಮ್ನಲ್ಲಿ ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಗ್ರೇಟರ್ ಕೈಲಾಶ್ ಭಾಗ -2 ರ ಎಂ-ಬ್ಲಾಕ್ನಲ್ಲಿ ಜಿಕೆ ಬ್ಯಾಂಕ್ಗೆ ಬೆಳಿಗ್ಗೆ 6.05 ಕ್ಕೆ ಬೆಂಕಿ ಕಾಣಿಸಿಕೊಂಡಿದ್ದು ಮಹಿತಿ ಪಡೆದ ತಕ್ಷಣ 9 ಅಗ್ನಿಶಾಮಕ ವಾಹನಗಲು ಸ್ಥಳಕ್ಕೆ ಧಾವಿಸಿ ಬೆಳಗ್ಗೆ 7.15ಕ್ಕೆ ಬೆಂಕಿಯನ್ನು ಹತೋಟಿಗೆ ತರಲಾಯಿತುನಂತರ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರತ್ಯೇಕ ಅಪಘಾತ : ಐವರು ಪ್ರಾಣಾಪಯದಿಂದ ಪಾರು ನಾಲ್ಕು ಮಹಡಿ […]
ಹುಬ್ಬಳ್ಳಿಗೂ ವ್ಯಾಪಿಸಿದ ವೋಟರ್ ಐಡಿ ಹಗರಣ

ಹುಬ್ಬಳ್ಳಿ,ನ.21- ರಾಜ್ಯಾದ್ಯಂತ ದೊಡ್ಡ ವಿವಾದ ಸೃಷ್ಟಿಸಿರುವ ಮತದಾರರ ಮಾಹಿತಿ ಹಗರಣ ಈಗ ವಾಣಿಜ್ಯ ನಗರಿ ಹುಬ್ಬಳ್ಳಿಗೂ ಅಂಟಿಕೊಂಡಿದೆ. ಆರು ತಿಂಗಳ ಹಿಂದೆಯೇ ಖಾಸಗಿ ಕಂಪನಿಯಿಂದ ಮತದಾರರ ಮಾಹಿತಿ ಸಂಗ್ರಹಮಾಡಲಾಗಿದ್ದು ತಿಳಿದು ಬಂದಿದೆ. ಧಾರವಾಡ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಮಾಹಿತಿ ಸಂಗ್ರಹ ಮಾಡಲಾಗಿದೆ ಎನ್ನಲಾಗುತ್ತಿದೆ. ಬೆಂಗಳೂರು ಮೂಲದ ಐಐಎಂಟಿ ಸಂಸ್ಥೆಯಿಂದ ಮತದಾರರ ಮಾಹಿತಿ ಸಂಗ್ರಹ ಮಾಡಿರುವ ವಿಷಯ ಹೊರಬಿದ್ದಿದೆ. ಕಾಂಗ್ರೆಸ್ ಪಾಲಿಕೆ ಸದಸ್ಯರ ವ್ಯಾಪ್ತಿಯಲ್ಲಿ ಮತದಾರರ ಮಾಹಿತಿ ಸಂಗ್ರಹವನ್ನು ಮಾಡಲಾಗಿದ್ದು, ಕಾಂಗ್ರೆಸ್ ಪಾಲಿಕೆ ಸದಸ್ಯರು ಮತದಾರರ ಮಾಹಿತಿ […]
ಟೈರ್ ಸ್ಪೋಟಗೊಂಡು ಸುಟ್ಟು ಕರಕಲಾದ ಖಾಸಗಿ ಬಸ್

ಹುಬ್ಬಳ್ಳಿ ,ನ.13-ಟೈರ್ ಸ್ಪೋಟಗೊಂಡ ಪರಿಣಾಮ ಏಕಾಏಕಿ ಖಾಸಗಿ ಬಸ್ ಬೆಂಕಿ ಕಾಣಿಸಿಕೊಂಡು ಪ್ರಯಾಣಿಕರು ಅಚ್ಚರಿ ರೀತಿಯಲ್ಲಿ ಪಾರಗಿರುವ ಘಟನೆ ನಗರ ಹೊರ ವಲಯದ ಬೈಪಾಸ್ ರಸ್ತೆಯಲ್ಲಿ ಬೆಳಗಿನ ಜಾವ ಘಟನೆ ನಡೆದಿದೆ. ಮುಂಬೈನಿಂದ ಮಂಗಳೂರಿನಿಂದ ಕಡೆಗೆ ಹೋಗುತ್ತಿದ್ದ ರೇಷ್ಮಾ ಟ್ರಾವೆಲ್ಸ್ನ ಐಷಾರಾಮಿ ಖಾಸಗಿ ಬಸ್ನ ಟೈರ್ ಸ್ಪೋಟಗೊಂಡು ಏಕಾಏಕಿ ಬೆಂಕಿ ಹತ್ತಿಕೊಂಡಿತ್ತು ಚಾಲಕ ಕೂಡಲೆ ಪ್ರಯಾಣಿಕರಿಗೆ ಹೊರಗೆ ಬನ್ನಿ ಎಂದು ಕೋಗಿಕೊಂಡು ಎಲ್ಲರನ್ನು ಸುರಷಿತವಾಗಿ ಕೆಳಗೆ ಇಳಿಸಿದ್ದಾನೆ. ಜೆಡಿಎಸ್ ಪಂಚರತ್ನ ರಥಯಾತ್ರೆ ಮತ್ತೆ ಮುಂದೂಡಿಕೆ ನಂತರ ಬಸ್ […]
ಬೆಂಗಳೂರಲ್ಲಿ ವಿಮಾನಕ್ಕಿಂತಲೂ ದುಬಾರಿಯಾಯ್ತು ಖಾಸಗಿ ಬಸ್ ಪ್ರಯಾಣ..!

ಬೆಂಗಳೂರು,ಅ.22-ದೀಪಾವಳಿ ಹಬ್ಬಕ್ಕೆ ಹೊರಟಿರುವ ಪ್ರಯಾಣಿಕರಿಗೆ ಖಾಸಗಿ ಬಸ್ ಮಾಲೀಕರು ಯದ್ವತದ್ವಾ ಹಣ ವಸೂಲಿ ಮಾಡುತ್ತಿದ್ದು, ವಿಮಾನ ಪ್ರಯಾಣ ದರಕ್ಕಿಂತಲೂ ಹೆಚ್ಚಿನ ದರ ವಸೂಲಿ ಮಾಡುತ್ತಿದ್ದಾರೆ. ಶನಿವಾರ, ಭಾನುವಾರ, ಸೋಮವಾರ ರಜಾ ದಿನವಾಗಿರುವುದರಿಂದ ಹಬ್ಬಕ್ಕೆ ಕುಟುಂಬ ಸಮೇತ ಹೊರಟಿರುವ ಪ್ರಯಾಣಿಕರಿಗೆ ಖಾಸಗಿ ಬಸ್ ಮಾಲೀಕರು 8ರಿಂದ 10 ಪಟ್ಟು ದರವನ್ನು ಹೆಚ್ಚಳ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬೆಂಗಳೂರಿನಿಂದ ಮೈಸೂರಿಗೆ ಹವಾ ನಿಯಂತ್ರಿತ ರಹಿತ ಬಸ್ಗಳಲ್ಲಿ 1500 ರೂಗಳಿಂದ 2000 ರೂ, ಬೆಂಗಳೂರಿನಿಂದ ಚಾಮರಾಜನಗರಕ್ಕೆ 1800 ರೂ.ಗಳಿಂದ 3000, […]
ಆಂಧ್ರ ಬಸ್ಗೆ ಶಿವಮೊಗ್ಗದ ನೊಂದಣಿ ಸಂಖ್ಯೆ ಬಳಸಿ ವಂಚನೆ : ಖಾಸಗಿ ಬಸ್ ಜಪ್ತಿ

ಬೇಲೂರು,ಅ.19- ನೊಂದಣಿ ಸಂಖ್ಯೆ ಬದಲಾಯಿಸಿ ಪ್ರವಾಸಿಗರನ್ನು ಬೇಲೂರಿಗೆ ಕರೆತಂದಿದ್ದ ಖಾಸಗಿ ಬಸನ್ನು ಸಕಲೇಶಪುರದ ಸಹಾಯಕ ಪ್ರಾದೇಶಿಕ ಮೋಟಾರು ವಾಹನ ನಿರೀಕ್ಷಕ ಪದ್ಮನಾಭನ್ ವಶಕ್ಕೆ ಪಡೆದಿದ್ದಾರೆ. ಆಂಧ್ರಪ್ರದೇಶದ ನೊಂದಣಿ ಸಂಖ್ಯೆ ಹೊಂದಿರುವ ಖಾಸಗಿ ಬಸ್ಸಿಗೆ ಶಿವಮೊಗ್ಗದ ನೊಂದಣಿ ಸಂಖ್ಯೆ ಹಾಕಿಕೊಂಡು ಬಳ್ಳಾರಿಯಿಂದ ಪ್ರವಾಸಿಗರನ್ನು ಬೇಲೂರು ದೇಗುಲ ವೀಕ್ಷಣೆಗೆ ಕರೆತಂದು ಇನ್ನೇನು ಪ್ರವಾಸಿಗರನ್ನು ಬಸ್ಸಿಗೆ ಹತ್ತಿಸಿಕೊಂಡು ಹಯೊರಡಬೇಕು ಎನ್ನುವಷ್ಟರಲ್ಲಿ ಅಲ್ಲಿಗೆ ಆಗಮಿಸಿದ ಸಕಲೇಶಪುರದ ಸಹಾಯಕ ಪ್ರಾದೇಶಿಕ ಮೋಟಾರು ವಾಹನ ನಿರೀಕ್ಷಕ ಪದ್ಬನಾಭನ್ ದೇಗುಲ ಸಮೀಪ ವಾಹನಗಳನ್ನು ವೀಕ್ಷಿಸಿ ಅನುಮಾನಗೊಂಡು ದಾಖಲೆಗಳನ್ನು […]
ಅರಮನೆಯಲ್ಲಿ ಖಾಸಗಿ ದರ್ಬಾರ್ಗೆ ಸಿದ್ಧತೆ, ಸಾರ್ವಜನಿಕರ ಪ್ರವೇಶ ನಿರ್ಬಂಧ
ಮೈಸೂರು, ಸೆ.20- ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಹಿನ್ನೆಲೆ ಮೈಸೂರು ಅರಮನೆಯಲ್ಲಿಂದು ಸಿಂಹಾಸನ ಜೋಡಣೆ ಆರಂಭಿಸಲಾಗಿದೆ. ಈ ಕಾರಣದಿಂದ ಅರಮನೆಗೆ ಈ ದಿನ ಮಧ್ಯಾಹ್ನದ ತನಕ ಸಾರ್ವಜನಿಕರ ಪ್ರವೇಶ ನಿರ್ಬಂಧ ಗೊಳಿಸಲಾಗಿದೆ. ಸಿಂಹಾಸನ ಜೋಡಣೆ ಮಾಡುತ್ತಿರುವ ಕಾರಣ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಅರಮನೆಯ ಗೇಟ್ಗಳನ್ನು ಬಂದ್ ಮಾಡಲಾಗಿದೆ. ಗೆಜ್ಜಗಳ್ಳಿ ಗ್ರಾಮದ ನುರಿತವರು ಐತಿಹ್ಯ ಸಿಂಹಾಸನ ಜೋಡಣೆ ಕಾರ್ಯದಲ್ಲಿ ತೊಡಗಿದ್ದಾರೆ. ರತ್ನಖಚಿತ ಸಿಂಹಾಸನ ಜೋಡಣಾ ಕಾರ್ಯ ಈಗ ಆರಂಭವಾಗಿದೆ. ಇದನ್ನೂ ಓದಿ : […]
ವಂಚನೆ ಪ್ರಕರಣ : ಆರೋಪಿಗಳಿಗೆ 27 ವರ್ಷ ಕಠಿಣ ಕಾರಾಗೃಹ ಶಿಕ್ಷೆ
ನವದೆಹಲಿ, ಆ.27- ವಂಚನೆ ಪ್ರಕರಣವೊಂದರಲ್ಲಿ ತಮಿಳುನಾಡಿನ ವಿಶೇಷ ಸಿಬಿಐ ನ್ಯಾಯಾಲಯ ಕೆ.ಮೋಹನ್ರಾಜ್ ಮತ್ತು ಕಮಲವಲ್ಲಿ ಎಂಬುವವರಿಗೆ 27 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ತಲಾ 42.76 ಕೋಟಿ ರೂ. ದಂಡ ವಿಧಿಸಿದೆ. ಪೋ0ಜಿ ಯೋಜನೆಗಳ ಮೂಲಕ ಸಾರ್ವಜನಿಕ ಠೇವಣಿದಾರರಿಗೆ 870.10 ಕೋಟಿ ರೂ.ಗಳನ್ನು ವಂಚಿಸಿ ದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಬಿಐ ನ್ಯಾಯಾಲಯ ಈ ಶಿಕ್ಷೆ ವಿಧಿಸಿದೆ. ಮೂರು ಖಾಸಗಿ ಸಂಸ್ಥೆಗಳಾದ ಫಾಸಿ ಫೋರೆಕ್ಸ್, ಟ್ರೇಡ್ ಇನ್ ಇಂಡಿಯಾ ಪ್ರೈ.ಲಿ., ಫಾಜಿ ಟ್ರೇಡಿಂಗ್ ಇಂಕ್ ಮತ್ತು […]
ಬೆಳಗಾವಿಯಲ್ಲಿ ಸದ್ದು ಮಾಡುತ್ತಿದೆ ಮತ್ತೊಂದು ಹನಿ ಟ್ರ್ಯಾಪ್ ಪ್ರಕರಣ
ಬೆಳಗಾವಿ/ಬೆಂಗಳೂರು, ಜು.19: ಕುಂದಾನಗರಿ ಬೆಳಗಾವಿಯಲ್ಲಿ ಮತ್ತೊಂದು ಹನಿ ಟ್ರ್ಯಾಪ್ ಪ್ರಕರಣ ಸದ್ದು ಮಾಡುತ್ತಿದೆ. ಉತ್ತರದಿಂದ ದಕ್ಷಿಣಕ್ಕೆ ಹರಡಿರುವ ಈ ಪ್ರಕರಣದಲ್ಲಿ ಯುವ ಕಾಂಗ್ರೆಸ್ನಲ್ಲಿ ಗುರುತಿಸಿಕೊಂಡಿರುವ ಯುವತಿ ಹೆಸರು ತಳಕು ಹಾಕಿಕೊಂಡಿದ್ದು, ನೊಂದ ವ್ಯಕ್ತಿ ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಗೆ ಆದ ಚಿತ್ರಹಿಂಸೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಪ್ರಸ್ತುತ ಚನ್ನಪಟ್ಟಣದಲ್ಲಿ ಪ್ರಭಾವಿ ಯುವ ಕಾಂಗ್ರೆಸ್ ನಾಯಕಿಯಾಗಿರುವ ಆಕೆ ಘಟಾನುಘಟಿ ನಾಯಕಿಯರೊಂದಿಗೆ ಕಾಣಿಸಿಕೊಂಡಿರುವ ಮತ್ತು ದೂರು ದಾರನ ಜೊತೆ ಇದ್ದ ಫೋಟೋಗಳು ವೈರಲ್ ಆಗಿದ್ದು ಭಾರೀ ಕುತೂಹಲ ಕೆರಳಿಸಿದೆ.ಈಕೆಯ […]
ರಾಷ್ಟ್ರಪತಿ ಚುನಾವಣೆ : ಹೋಟೆಲ್ ವಾಸ್ತವ್ಯಕ್ಕೆ ಬಿಜೆಪಿ ಶಾಸಕರ ಅಸಮಾಧಾನ
ಬೆಂಗಳೂರು, ಜು.16- ರಾಷ್ಟ್ರಪತಿ ಚುನಾವಣೆ ಮುಗಿಯುವವರೆಗೂ(ಜು.18) ತನ್ನ 122 ಶಾಸಕರು ಮತ್ತು 25 ಸಂಸದರು ನಗರದ ಖಾಸಗಿ ಹೋಟೆಲ್ನಲ್ಲಿ ವಾಸ್ತವ್ಯ ಹೂಡುವಂತೆ ಬಿಜೆಪಿ ಆದೇಶ ಹೊರಡಿಸಿದೆ. ಇಂದು ಸಂಜೆಯೊಳಗೆ ಹೋಟೆಲ್ಗೆ ಬಂದು ಸೇರುವಂತೆ ಮುಖ್ಯಸಚೇತಕ ಎಂ.ಸತೀಶ್ ರೆಡ್ಡಿ ಅವರು ಈಗಾಗಲೇ ಎಲ್ಲ ಶಾಸಕರಿಗೂ ಸಂದೇಶ ಕಳುಹಿಸಿದ್ದಾರೆ. ರಾಷ್ಟ್ರಪತಿ ಚುನಾವಣೆಯಲ್ಲಿ ಯಾವ ರೀತಿ ಮತದಾನ ಮಾಡಬೇಕು ಎಂಬುದರ ಬಗ್ಗೆ ಇದೇ ಹೊಟೇಲ್ನಲ್ಲಿ ಭಾನುವಾರ ಅಣಕು ಮತದಾನ ನಡೆಸಲಾಗುವುದು. ಇದಕ್ಕಾಗಿ ದೆಹಲಿಯಲ್ಲಿ ಮೂವರು ನಾಯಕರಿಗೆ ತರಬೇತಿ ನೀಡಿ ಕಳುಹಿಸಲಾಗಿದೆ ಎಂದು […]