ಪ್ರಿಯಾಂಕಾ ಗಾಂಧಿ ಪಿಎ ವಿರುದ್ಧ ಎಫ್‍ಐಆರ್ ದಾಖಲು

ಮೀರತ್,ಮಾ.8-ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಆಪ್ತ ಸಹಾಯಕ ತನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಬಿಗ್ ಬಾಸ್‍ನಲ್ಲಿ ಕಂಟೆಸ್ಟೆಂಟ್ ಅರ್ಚನಾ ಗೌತಮ್ ಆರೋಪಿಸಿದ್ದಾರೆ. ಬಿಗ್ ಬಾಸ್ 16ನೇ ಸೀಸನಿನ ಟಾಪ್ 5 ಫೈನಲಿಸ್ಟ್‍ರಲ್ಲಿ ಒಬ್ಬರಾಗಿದ್ದ ಅರ್ಚನಾ ಗೌತಮ್ ಅವರು ಈ ಗಂಭೀರ ಆರೋಪ ಮಾಡಿದ್ದು, ಈ ಕುರಿತಂತೆ ಮೀರತ್‍ನ ಪರ್ತಾಪುರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಫೇಸ್‍ಬುಕ್ ಲೈವ್‍ನಲ್ಲಿ ಘಟನೆಯ ಬಗ್ಗೆ ವಿವರವಾಗಿ ಮಾತನಾಡಿರುವ ಅವರು ಪ್ರಿಯಾಂಕಾ ಅವರ ಆಪ್ತ ಸಹಾಯಕ ಸಂದೀಪ್ ಸಿಂಗ್ […]

ಅರಮನೆ ಮೈದಾನದಲ್ಲಿ ವಿಜೃಂಬಿಸಿದ ನಾರಿ ಶಕ್ತಿ

ಬೆಂಗಳೂರು,ಜ.16- ಮಹಿಳೆಯರಿಂದ ಮಹಿಳೆಯರಿಗಾಗಿಯೇ ನಡೆದ ನಾ ನಾಯಕಿ ಸಮಾವೇಶದಲ್ಲಿ ನಾರಿಯರ ದರ್ಬಾರ್ ವಿಜೃಂಭಿಸಿತ್ತು. ಪ್ರತಿ ಸಮಾವೇಶದಲ್ಲೂ ಕಾಂಗ್ರೆಸ್ ನಾಯಕರೇ ತುಂಬಿ ಹೋಗಿರುತ್ತಾರೆ. ಅಲ್ಲಿ ಮಹಿಳಾ ನಾಯಕಿಯರ ಉಪಸ್ಥಿತಿ ನಗಣ್ಯವಾಗಿರುತ್ತಿತ್ತು. ಇಂದಿನ ನಾ ನಾಯಕಿ ಸಮಾವೇಶದ ವೇದಿಕೆಯಲ್ಲಿ 42 ಮಂದಿಗೆ ಆಸನ ವ್ಯವಸ್ಥೆ ಮಾಡಲಾಗಿತ್ತು. ಅದರಲ್ಲಿ ಬಹುತೇಕ ಮಹಿಳಾ ನಾಯಕಿಯರೇ ತುಂಬಿ ಹೋಗಿದ್ದರು. ಶಾಸಕರು, ಸಂಸದರಿಗೆ ವೇದಿಕೆ ಮುಂಭಾಗದಲ್ಲಿ ಕುರ್ಚಿಗಳನ್ನು ಹಾಕಲಾಗಿತ್ತು. ವೇದಿಕೆಯ ಮೇಲೆ ಪ್ರಿಯಾಂಕ ಗಾಂಧಿಯವರ ಜೊತೆ ಮಹಿಳಾ ಕಾಂಗ್ರೆಸ್‍ನ ರಾಜ್ಯ ಮತ್ತು ರಾಷ್ಟ್ರೀಯ ಅಧ್ಯಕ್ಷರು, ಮಹಿಳಾ […]

ಪ್ರೀಯಾಂಕ ಗಾಂಧಿಯನ್ನು ಅದ್ದೂರಿಯಾಗಿ ಸ್ವಾಗತಿಸಿದ ‘ಕೈ’ನಾಯಕರು

ಬೆಂಗಳೂರು,ಜ.16- ನಾ ನಾಯಕಿ ಸಮಾವೇಶಕ್ಕೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರನ್ನು ರಾಜ್ಯ ಕಾಂಗ್ರೆಸ್ ನಾಯಕರು ಅದ್ಧೂರಿಯಾಗಿ ಬರಮಾಡಿಕೊಂಡರು. ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯ, ಬಿ‌.ಕೆ.ಹರಿಪ್ರಸಾದ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿ ಅನೇಕ ನಾಯಕರು ವಿಮಾನ ನಿಲ್ದಾಣದಲ್ಲಿ ಪ್ರಿಯಾಂಕಗಾಂಧಿ ಅವರನ್ನು ಸ್ವಾಗತಿಸಿದರು. ವಿ‌ಮಾನನಿಲ್ದಾಣದ ಹೊರಗೆ ಸಾದಹಳ್ಳಿ ಗೇಟ್ ಬಳಿ ಬೃಹತ್ ಸೇಬಿನ‌ ಹಾರ ಹಾಕಿ ಸ್ವಾಗತಿಸಲಾಯಿತು. ಅಲ್ಲಿಂದ ಕೆಲ ದೂರ ಮೆರಣಿಗೆಯಲ್ಲಿ ಪ್ರಿಯಾಂಕ ಆಗಮಿಸಿದರು. ಹಾದಿಯುದ್ಧಕ್ಕೂ ಕಾದು ನಿಂತಿದ್ದ ಅಭಿಮಾನಿಗಳಿಗೆ ಪ್ರಿಯಾಂಕ ಕೈ ಬಿಸಿ ಶುಭಾಷಯ […]

ಕಾಂಗ್ರೆಸ್‍ ಮಹಿಳಾ ನಾಯಕಿಯರ ಸಮಾವೇಶಕ್ಕೆ ಪ್ರಿಯಾಂಕ ಗಾಂಧಿ

ಬೆಂಗಳೂರು,ಜ.9- ನಗರದಲ್ಲಿ ನಡೆಯುವ ಮಹಿಳಾ ನಾಯಕಿಯರ ಸಮಾವೇಶದಲ್ಲಿ ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಭಾಗವಹಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಇದೇ ತಿಂಗಳ 16ರಂದು ನಗರದ ಅರಮನೆ ಮೈದಾನದಲ್ಲಿ ಮಹಿಳಾ ನಾಯಕಿಯರ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಗ್ರಾಮ ಪಂಚಾಯತ್, ಸಹಕಾರ ಸಂಘಗಳು ಸೇರಿದಂತೆ ಸಂಸತ್‍ವರೆಗೂ ಚುನಾವಣೆಯಲ್ಲಿ ಸ್ಪರ್ಧೆ ಮಾಡಿರುವ ಹೆಣ್ಣುಮಕ್ಕಳು ಭಾಗವಹಿಸಲಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಮಹಿಳಾ ನಾಯಕಿಯರ ಕೊಡುಗೆಗಳ […]

ರಾಹುಲ್ ಗಾಂಧಿಗೆ ನಾರಿ ಶಕ್ತಿ ಬೆಂಬಲ

ಕೋಟಾ,ಡಿ.12- ಭಾರತ್ ಜೋಡೋ ಯಾತ್ರೆ ಆರಂಭಿಸಿ 100ನೇ ದಿನದ ಸಮೀಪಿಸುತ್ತಿರುವ ರಾಹುಲ್ ಗಾಂಧಿ ಅವರಿಗೆ ಇಂದು ನಾರಿ ಶಕ್ತಿ ಬೆಂಬಲ ದೊರೆಯಿತು. ರಾಜಸ್ಥಾನದ ಕೋಟಾ-ಲಾಲ್ಸೋಟ್ ಮೆಗಾ ಹೈವೇಯಲ್ಲಿ ಪಾದಯಾತ್ರೆ ಹಾದುಹೋಗುವ ವೇಳೆ ಸುಮಾರು 5 ಸಾವಿರಕ್ಕೂ ಹೆಚ್ಚು ಮಹಿಳೆಯರು ಜೊತೆಗೂಡಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ಪತಿ ರಾಬಟ್ ವಾದ್ರ ಇಬ್ಬರೂ ಇಂದು ಯಾತ್ರೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ರಾಜಸ್ಥಾನದಲ್ಲಿ 6ನೇ ದಿನದ ಪಾದಯಾತ್ರೆಯಲ್ಲಿ ತೊಡಗಿರುವ ರಾಹುಲ್ ಗಾಂಧಿ ಇಂದು ಬುಂಡಿ ಜಿಲ್ಲೆಯಿಂದ ನಿರ್ಗಮಿಸಿದ್ದಾರೆ. ಬೆಳಗ್ಗೆ 6 […]

ಹಿಮಾಚಲ ಸಿಎಂ ಆಯ್ಕೆ ಜವಾಬ್ದಾರಿ ಪ್ರಿಯಾಂಕ ಹೆಗಲಿಗೆ

ಸೀಮ್ಲಾ,ಡಿ.10- ತಮ್ಮ ರಾಜಕೀಯ ಜೀವನದ ಹಾದಿಯಲ್ಲಿ ಮೊದಲ ಬಾರಿಗೆ ಹಿಮಾಚಲಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಯಶಸ್ಸಿನತ್ತ ಮುಖ ಮಾಡಿರುವ ಪ್ರಿಯಾಂಕ ಗಾಂಧಿ ಮುಖ್ಯಮಂತ್ರಿ ಆಯ್ಕೆ ವಿಷಯದಲ್ಲೂ ನಿರ್ಣಾಯಕರಾಗಿದ್ದಾರೆ. ನಿನ್ನೆ ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ 40 ಮಂದಿ ಚುನಾಯಿತ ಪ್ರತಿನಿಧಿಗಳು ಹೈಕಮಾಂಡ್ ನಿರ್ಧಾರಕ್ಕೆ ಬದ್ದ ಎಂದು ಒಂದು ಸಾಲಿನ ನಿರ್ಣಯಕ್ಕೆ ಸರ್ವಸಮ್ಮತಿ ಸೂಚಿಸಿದ್ದಾರೆ. ಅಂತಿಮವಾಗಿ ಬೆಟ್ಟಗುಡ್ಡಗಳ ನಾಡು ಹಿಮಾಚಲಪ್ರದೇಶದ ಮುಖ್ಯಮಂತ್ರಿಯ ಆಯ್ಕೆ ಹೈಕಮಾಂಡ್ ಅಂಗಳಕ್ಕೆ ರವಾನೆಯಾಗಿದೆ. ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಪ್ರಿಯಾಂಕ ಗಾಂಧಿ […]

ನಾಳೆ ಭಾರತ್ ಜೋಡೋ ಯಾತ್ರೆ ರಾಯಚೂರಿಗೆ : ಪ್ರಿಯಾಂಕ ಭಾಗಿ..?

ಬೆಂಗಳೂರು, ಅ.20- ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‍ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆ ನಾಳೆ ಆಂಧ್ರ ಪ್ರವೇಶದಿಂದ ಮತ್ತೆ ರಾಜ್ಯ ಪ್ರವೇಶಿಸಲಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಗಾಂಧಿ ಪಾದಯಾತ್ರೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಹಾಸನಂಬ ದರ್ಶನಕ್ಕೆ ಸರತಿ ಸಾಲಿಲ್ಲಿ ನಿಂತಿದ್ದ ಯುವಕ ಹೃದಯಘಾತದಿಂದ ಸಾವು ಸೆಪ್ಟಂಬರ್ 30ರಿಂದ ಅಕ್ಟೋಬರ್ 16ರವರೆಗೂ ಕರ್ನಾಟಕದ ಚಾಮರಾಜನಗರ, ಮೈಸೂರು, ಮಂಡ್ಯ, ತುಮಕೂರು, ಬಳ್ಳಾರಿ ಜಿಲ್ಲೆಗಳಲ್ಲಿ ಸಂಚರಿಸಿದ ಯಾತ್ರೆ ಕಳೆದ ನಾಲ್ಕು ದಿನಗಳಿಂದ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ […]

ರಾಜ್ಯಕ್ಕೆ ಸೋನಿಯಾ ಆಗಮನ, ಮಡಿಕೇರಿಯಲ್ಲಿ 2 ದಿನ ವಿಶ್ರಾಂತಿ

ಬೆಂಗಳೂರು, ಅ.3- ಭಾರತ ಐಕ್ಯತಾ ಯಾತ್ರೆಯಲ್ಲಿ ಭಾಗವಹಿಸಲು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಇಂದು ಮೈಸೂರಿಗೆ ಆಗಮಿಸಿದ್ದಾರೆ. ಮುಂಜಾನೆ ರಾಹುಲ್‍ಗಾಂಧಿಯವರು ಮೈಸೂರಿನ ಹಾರ್ಡಿಂಜ್ ಸರ್ಕಲ್‍ನ ಆರ್‍ಗೇಟ್‍ನಿಂದ ಪಾದಯಾತ್ರೆ ಆರಂಭಿಸಿ ಶ್ರೀರಂಗಪಟ್ಟಣದ ಅಗ್ರಹಾರದ ವರೆಗೂ 12 ಕಿ.ಮೀ.ವರೆಗೂ ಹೆಜ್ಜೆ ಹಾಕಿದರು. ಅಲ್ಲಿಂದ ಮೈಸೂರಿನ ವಿಮಾನ ನಿಲ್ದಾಣಕ್ಕೆ ತೆರಳಿ ತಾಯಿ ಸೋನಿಯಾಗಾಂಧಿ ಅವರನ್ನು ಸ್ವಾಗತಿಸಿದರು. ಬಳಿಕ ಸೋನಿಯಾಗಾಂಧಿ ಅವರು ಹೆಲಿಕಾಫ್ಟರ್‍ನಲ್ಲಿ ಮಡಿಕೇರಿಗೆ ತೆರಳಲಿದ್ದಾರೆ. ನಾಳೆ ಮತ್ತು ಅ.5ರಂದು ಎರಡು ದಿನಗಳ ಕಾಲ ಸೋನಿಯಾಗಾಂಧಿ ಅವರು ಮಡಿಕೇರಿಯಲ್ಲೇ ಉಳಿದು ವಿಶ್ರಾಂತಿ ಪಡೆಯಲಿದ್ದು, ರಾಹುಲ್‍ಗಾಂಧಿ […]