ಸಂಸತ್ನ ಉಭಯ ಸದನಗಳಲ್ಲಿ ಗದ್ದಲ

ನವದೆಹಲಿ,ಮಾ.24- ಎಂದಿನಂತೆ ಪ್ರತಿಪಕ್ಷ ಹಾಗೂ ಆಡಳಿತ ಪಕ್ಷದ ಸದಸ್ಯರ ಗದ್ದಲದಿಂದ ಸಂಸತ್ನ ಉಭಯ ಸದನಗಳು ಯಾವುದೇ ಚರ್ಚೆಯಿಲ್ಲದೆ ಮುಂದೂಡಿಕೆಯಾಗಿವೆ. ಈ ಮೂಲಕ ಬಜೆಟ್ ಅಧಿವೇಶನದ ಮುಂದುವರೆದ ಎರಡನೇ ಭಾಗದಲ್ಲಿ ಯಾವುದೇ ಕಲಾಪಗಳು ನಡೆಯದೆ ಸಂಸತ್ನ ಸಮಯ ವ್ಯರ್ಥವಾಗಿದೆ. ಈ ನಡುವೆ ಯಾವುದೇಚರ್ಚೆ ಇಲ್ಲದೆ ಕೇಂದ್ರ ಬಜೆಟ್ ಅಂಗೀಕಾರಗೊಂಡಿರುವುದು ಆತಂಕ ಮೂಡಿಸಿದೆ. ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ಗಾಂಧಿಗೆ ಮಾತನಾಡಲು ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ಸದಸ್ಯರು ಒತ್ತಾಯಿಸಿದರು. ಲಂಡನ್ನಲ್ಲಿ ರಾಹುಲ್ಗಾಂಧಿ ಭಾರತೀಯ ಪ್ರಜಾಪ್ರಭುತ್ವಕ್ಕೆ ಅವಮಾನವಾಗುವಂತಹ ಹೇಳಿಕೆ ನೀಡಿದ್ದಾರೆ ಎಂದು […]
ಶಿವಸೇನಾ ಶಾಸಕರ ಅನರ್ಹತೆ : ಯಾವುದೇ ತೀರ್ಮಾನ ನೀಡದಂತೆ ಸುಪ್ರೀಂ ಸೂಚನೆ
ನವದೆಹಲಿ, ಜು.11- ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಬಣದ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ಮುಂದುವರಿಸದಂತೆ ಹೊಸದಾಗಿ ಚುನಾಯಿತರಾಗಿರುವ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು ಕಪಿಲ್ ಸಿಬಲ್ ನೇತೃತ್ವದ ಹಿರಿಯ ವಕೀಲರು ಉದ್ಧವ್ ಬಣದ ಪರವಾಗಿ ಮಂಡಿಸಿದ ವಾದವನ್ನು ಆಲಿಸಿದರು. ಇಲ್ಲಿ ವಿಷಯ ಇತ್ಯರ್ಥ ವಾಗುವವರೆಗೂ ಅನರ್ಹತೆಯ ಅರ್ಜಿಯ ಮೇಲೆ ಯಾವುದೇ ತೀರ್ಮಾನ ನೀಡದಂತೆ […]