ಸ್ಯಾಂಟ್ರೋ ರವಿ ಆಸ್ತಿ ಮುಟ್ಟುಗೋಲಿಗೆ ಸಿಎಂ ಸೂಚನೆ

ಹುಬ್ಬಳ್ಳಿ,ಜ.10- ರೌಡಿಶೀಟರ್ ಹಿನ್ನಲೆಯ ಸ್ಯಾಂಟ್ರೊ ರವಿಗೆ ಸೇರಿದ ಆಸ್ತಿಯನ್ನು ಮುಟುಗೋಲು ಹಾಕಿಕೊಳ್ಳಲು ಸೂಚನೆ ನೀಡಲಾಗಿದ್ದು, ಆತನ ಬಂಧನಕ್ಕಾಗಿ ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಯಾಂಟ್ರೋ ರವಿ ಎಲ್ಲೆಲ್ಲಿ ಕಾನೂನು ಬಾಹಿರವಾಗಿ ಆಸ್ತಿ ಸಂಪಾದಿಸಿದ್ದಾನೋ ಅದೆಲ್ಲವನ್ನು ಮುಟ್ಟುಗೋಲು ಹಾಕಿಕೊಳ್ಳಲು ಪೊಲೀಸರಿಗೆ ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಪೊಲೀಸರು ವಿಶೇಷ ತನಿಖಾ ತಂಡವನ್ನು ರಚಿಸಿದ್ದು, ಆತನ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ. ಇಂತಿಷ್ಟೇ […]

ಕೇರಳ ಸಹಕಾರಿ ಬ್ಯಾಂಕ್ ಏಜೆಂಟ್‍ನ 30.70 ಕೋಟಿ ಆಸ್ತಿ ಜಪ್ತಿ

ಕೊಚ್ಚಿ , ಡಿ. 6- ವಂಚನೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಕರುವನ್ನೂರ್ ಸರ್ವೀಸ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್‍ನ ಕಮಿಷನ್ ಏಜೆಂಟ್‍ನೊಬ್ಬನ 30.70 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ. ಎ ಕೆ ಬಿಜೋಯ್ ಎಂಬ ಏಜೆಂಟ್ ಇಡಿ ಬಿಸಿ ಮುಟ್ಟಿಸಿದೆ, ಅಧಿಕಾರಿಗಳ ಪ್ರಕಾರ ಜಪ್ತಿಯಾದ ಆಸ್ತಿ ವಿವರ ನೋಡಿದರೆ ಅಚ್ಚರಿಯಾಗುತ್ತದೆ. ಕೇರಳ ರಾಜ್ಯದ ವಿವಿದೆಢೆ 20 ಸ್ಥಿರ ಆಸ್ತಿಗಳಿವೆ ಇದಲ್ಲದೆ ಎರಡು ಕಾರುಗಳು, 3,40 ಲಕ್ಷ ರೂ ನಗದು […]