ದುರ್ಗಾಪೂಜಾ ಪೆಂಡಲ್ಗೆ ಬೆಂಕಿಬಿದ್ದು ಮೂವರ ಸಾವು, 64 ಮಂದಿ ಗಾಯ
ಭದೋಹಿ (ಯುಪಿ), ಅ.3-ಇಲ್ಲಿನ ದುರ್ಗಾಪೂಜಾ ಪೆಂಡಲ್ಗೆ ಬೆಂಕಿ ಹೊತ್ತಿಕೊಂಡು ಮೂವರು ಸಾವನ್ನಪ್ಪಿ ,64 ಮಂದಿ ಗಾಯಗೊಂಡಿರುವ ಘಟನೆ ಕಳೆದ ರಾತ್ರಿ ನಾರ್ತುವಾ ಗ್ರಾಮದ ನಡೆದಿದೆ. ದುರ್ಗಾ ಪೂಜೆಯ ಪೆಂಡಾಲ್ನಲ್ಲಿ ವಿಶೇಷ ಕಾರ್ಯಕ್ರಮದಲ್ಲಿ ಡಿಜಿಟಲ್ ಶೋ ನಡೆಯುತ್ತಿದ್ದು ಸುಮಾರು 400 ಮಂದಿ ನೋಡುತ್ತಿದ್ದರು ಹ್ಯಾಲೊಜೆನ್ ಲೈಟ್ ಹೆ ಬಿಸಿಯಾದ ಬಟ್ಟೆದೆ ಬೆಂಕಿ ಹೊತ್ತಿಕೊಂಡು ಇಡೀ ಪೆಂಡಾಲ್ ಬೂದಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಔರೈ ಪೊಲೀಸ್ ಠಾಣೆಯಿಂದ ಸಮೀಪದಲ್ಲೇ ಇರುವ ನಾರ್ತುವಾ ಗ್ರಾಮದ ದುರ್ಗಾಪೂಜಾ ಕಾರ್ಯಕ್ರಮ ಕಳೆದ 7 ದಿನದಿಂದ […]
ಶೂ ಧರಿಸಿ ಗಜಪಡೆ ಪೂಜೆ, ಅರಣ್ಯ ಸಚಿವ ಉಮೇಶ್ ಕತ್ತಿ ಎಡವಟ್ಟು
ಮೈಸೂರು,ಆ.7- ಗಜಪಡೆ ಪೂಜೆ ವೇಳೆ ಅರಣ್ಯ ಸಚಿವ ಉಮೇಶ್ ಕತ್ತಿ ಎಡವಟ್ಟು ಮಾಡಿದ್ದಾರೆ. ಗಜಪಡೆಗೆ ಪೂಜೆ ಸಲ್ಲಿಸುವ ವೇಳೆ ಸಚಿವರು ಶೂ ಧರಿಸಿದ್ದು, ಇದೀಗ ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ. ಇಂದು ಬೆಳಗ್ಗೆ ಗಜಪಡೆಯ ಪಯಣಕ್ಕೆ ಪೂಜೆ ಸಲ್ಲಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಇತರೆ ಗಣ್ಯರು ಬರಿಗಾಲಲ್ಲಿ ಬಂದಿದ್ದರೆ, ಸಚಿವ ಉಮೇಶ್ ಕತ್ತಿ ಮಾತ್ರ ಶೂ ಧರಿಸಿ ಪೂಜೆ ಸಲ್ಲಿಸಿದರು. ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವಾಗ ಚಪ್ಪಲಿ, ಶೂ ಧರಿಸುವುದಿಲ್ಲ. ಆದರೆ, ಉಮೇಶ್ ಕತ್ತಿ ಎಲ್ಲವನ್ನೂ ಮರೆತು ಶೂ ಧರಿಸಿ ಪೂಜೆ […]