ವಿವಾದಾತ್ಮಕ ಹೇಳಿಕೆ : ಪುನೀತ್ ಕೆರೆಹಳ್ಳಿ ವಿರುದ್ಧ ಕ್ರಮಕ್ಕೆ ಆಗ್ರಹ

ಬೆಂಗಳೂರು, ಫೆ.18- ಗಾಂಜಾ ಸೇದುವುದು ನಮ್ಮ ಹಕ್ಕು. ಅದು ಹಿಂದೂಗಳ ಸಂಪ್ರದಾಯ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಪುನೀತ್ ಕೆರೆಹಳ್ಳಿ ಎಂಬುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಹೇಳಿಕೆ ಸಂಬಂಧದ ವಿಡಿಯೋವನ್ನು ನಗರ ಪೊಲೀಸ್ ಆಯುಕ್ತರಾದ ಕಮಲ್‍ಪಂತ್ ಅವರಿಗೆ ವಿಧಾನ ಪರಿಷತ್ ಸದಸ್ಯ ಪಿ.ಆರ್.ರಮೇಶ್ ಕಳುಹಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಯುವಕರಿಗೆ ಗಾಂಜಾ ಸೇವನೆ ಮಾಡುವಂತೆ ಪ್ರಚೋದಿಸುವ ಹೇಳಿಕೆ ಇದಾಗಿದ್ದು, ಈ ಸಂಬಂಧದ ವಿಡಿಯೋ ಸಂದೇಶವನ್ನು ಪೊಲೀಸ್ ಆಯುಕ್ತರಿಗೆ ನಾನು ಫಾರ್ವರ್ಡ್ ಮಾಡಿದ್ದೇನೆ ಎಂದು ರಮೇಶ್ ತಿಳಿಸಿದ್ದಾರೆ. ಯುವಜನ ಮಾದಕ […]