ಅಪ್ಪು ಜನ್ಮದಿನ : ಸಮಾಧಿ ಬಳಿಗೆ ಹರಿದು ಬಂದ ಅಭಿಮಾನಿ ಸಾಗರ

ಬೆಂಗಳೂರು, ಮಾ.17- ನಟನೆ ಜೊತೆಗೆ ವ್ಯಕ್ತಿತ್ವದಲ್ಲಿ ಅಳತೆಗೂ ನಿಲುಕದ ಮಾನವತಾಮೂರ್ತಿ, ಕನ್ನಡಿಗರ ರತ್ನ ಪುನಿತ್ ರಾಜ್‍ಕುಮಾರ್ ಅವರ 48ನೆ ವರ್ಷದ ಹುಟ್ಟುಹಬ್ಬ. ನಮ್ಮನ್ನೆಲ್ಲ ಅಗಲಿ ಎರಡು ವರ್ಷಗಳೇ ಕಳೆದು ಹೋದವು. ಆದರೂ ಪ್ರತಿಯೊಂದು ಮನೆಯಲ್ಲಿ ತಮ್ಮ ಮನೆ ಮಗನ ಜನ್ಮದಿನವನ್ನು ಆಚರಿಸುವ ಹಾಗೆ ಕೇಕ್ ಕಟ್ ಮಾಡುವ ಮೂಲಕ ಪ್ರೀತಿ-ವಾತ್ಸಲ್ಯ ತೋರಿ ಕಣ್ಣೀರು ಹಾಕುತ್ತಿದ್ದಾರೆ. ಅಭಿಮಾನಿಗಳಲ್ಲಿ ಅವರನ್ನು ಕಳೆದುಕೊಂಡ ನೋವು ಮಾತ್ರ ಕಡಿಮೆಯಾಗಿಲ್ಲ. ಅನೇಕ ಮನೆಗಳ ದೇವರ ಮನೆಯಲ್ಲಿ ಪೂಜ್ಯನೀಯ ಸ್ಥಾನ ಪಡೆದಿದ್ದಾರೆ. ಪ್ರತೀ ಜಾತ್ರೆ ತೇರುಗಳ […]

‘ಗಂಧದಗುಡಿ’ ಬೈಕ್ ರ‍್ಯಾಲಿ

ಬೆಂಗಳೂರು, ಅ.16- ಪ್ರಕೃತಿ ಮತ್ತು ಮನುಷ್ಯನ ನಡುವಿನ ಗಾಢ ಸಂಬಂಧವನ್ನು ನಟ ಪುನೀತ್ ರಾಜಕುಮಾರ್ ತಮ್ಮ ಜೀವಿತಾವಧಿಯಲ್ಲಿ ತೋರಿಸಿದ್ದು, ನಮಗೆ ಮಾದರಿಯಾಗಿ ಹೋಗಿದ್ದಾರೆ ಎಂದು ಉನ್ನತ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ನೆನಪಿಸಿಕೊಂಡಿದ್ದಾರೆ. ಅರಣ್ಯ ಭವನದಲ್ಲಿ ಏರ್ಪಡಿಸಿದ್ದ ಗಂಧದ ಗುಡಿ ಬೈಕ್ ರ್ಯಾಲಿ ಉದ್ಘಾಟನೆ ಮತ್ತು ಸಸಿ ನೆಡುವಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಅರಣ್ಯ ಭವನದಿಂದ ಕಾವೇರಿ ಚಿತ್ರಮಂದಿರದವರೆಗೆ ಸಚಿವರು ಸ್ವತಃ ಬೈಕ್ ಚಾಲನೆ ಮಾಡಿ ರ್ಯಾಲಿಗೆ ಚಾಲನೆ ನೀಡಿದರು. ಗಂಧದ ಗುಡಿ ಸಿನಿಮಾದ ಟೀಸರ್ […]