ಪುನೀತ ಪರ್ವ ಕಾರ್ಯಕ್ರಮ ನೋಡುತ್ತಲೇ ಪ್ರಾಣಬಿಟ್ಟ ಅಪ್ಪು ಅಭಿಮಾನಿ

ಬೆಂಗಳೂರು,ಅ.22- ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಸಾವಿನ ದುಃಖ ತಡೆಯಲಾರದೆ ಅವರ ಅಭಿಮಾನಿಯೊಬ್ಬರು ಹೃದಯಘಾತದಿಂದ ನಿಧನರಾಗಿದ್ದಾರೆ. ನಿನ್ನೆ ಪ್ರಸಾರವಾಗುತ್ತಿದ್ದ ಪುನೀತ ಪರ್ವ ಕಾರ್ಯಕ್ರಮ ನೋಡುತ್ತಿದ್ದಾಗಲೇ ಅಪ್ಪು ಅಭಿಮಾನಿ ಗಿರಿರಾಜ ಎನ್ನುವವರು ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಮಲ್ಲೇಶ್ವರಂನ ಲಿಂಕ್ ರಸ್ತೆಯಲ್ಲಿ ವಾಸಿಸುತ್ತಿದ್ದ ಗಿರಿರಾಜ ಅಪ್ಪು ಅವರ ಅಪ್ಪಟ ಅಭಿಮಾನಿಯಾಗಿದ್ದರು.ಅಪ್ಪು ನಿಧನದ ಸಂದರ್ಭದಲ್ಲೂ ತೀವ್ರವಾಗಿ ಘಾಸಿಗೊಂಡಿದ್ದ ಗಿರಿರಾಜ ಅವರು ನಿನ್ನೆ ಪುನೀತ ಪರ್ವ ಕಾರ್ಯಕ್ರಮ ನೋಡುವಾಗ ಮತ್ತಷ್ಟು ಕಂಗೆಟ್ಟಿದ್ದರು. ಪುನೀತ್ ಪರ್ವ ಕಾರ್ಯಕ್ರಮ ನೋಡುವಾಗ ಎಂಥ ಮನುಷ್ಯ ಸತ್ತೋದ ಎಂದ ಕಣ್ಣೀರಿಡುತ್ತಿದ್ದ […]
ಪುನೀತ್ ಪರ್ವಕ್ಕೆ ಕ್ಷಣಗಣನೆ, ಅರಮನೆ ಮೈದಾನದಲ್ಲಿ ಸೆಲೆಬ್ರೆಟಿಗಳ ಸಮಾಗಮ

ಬೆಂಗಳೂರು,ಅ.21- ಅಪ್ಪು ಅವರು ತುಂಬ ಪ್ರೀತಿಯಿಂದ ಮಾಡಿದ ಕೊನೆ ಸಿನಿಮಾ ಗಂಧದ ಗುಡಿ ಇದೇ ತಿಂಗಳು 28 ರಂದು ಬಿಡುಗಡೆಯಾಗುತ್ತಿದೆ . ನಾಡು-ನುಡಿ ಬಗ್ಗೆ ಅಪಾರ ಅಭಿಮಾನ ಪ್ರೀತಿ ಹೊಂದಿದ್ದ ಇವರು ಕನ್ನಡ ನಾಡಿನ ಸಂಸ್ಕøತಿ, ಪರಂಪರೆ, ಪ್ರಕೃತಿ ಸೌಂದರ್ಯವನ್ನು ಪರಿಚಯಿಸುವ ಮಹತ್ಕಾರ್ಯವನ್ನು ಈ ಚಿತ್ರದಲ್ಲಿ ಮಾಡಿದ್ದಾರೆ ಎಂದು ರಾಘವೇಂದ್ರ ರಾಜಕುಮಾರ್ ತಿಳಿಸಿದ್ದಾರೆ. ನಮ್ಮನ್ನೆಲ್ಲ ಆಗಲಿ ಹೋಗುವ ಮುನ್ನ ಮಾಡಿದ ಕೊನೆಯ ಸಿನಿಮಾ ಆಗಿರುವುದರಿಂದ, ಇವರನ್ನ ನೆನೆಯಲು ರಾಜ್ ಕುಟುಂಬ ಪ್ರೀ ರಿಲೀಸ್ ಕಾರ್ಯಕ್ರಮ ಹಮ್ಮಿಕೊಂಡಿದೆ. ಇಂದು […]